• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಮೂರು ದಶಕ ರಾಷ್ಟ್ರ ರಕ್ಷಣೆಯಲ್ಲಿ ತೊಡಗಿ, ಯಾತ್ರೆ ಮುಗಿಸಿದ ಐಎನ್ ಎಸ್ ಗಂಗಾ

TNN Correspondent Posted On March 23, 2018
0


0
Shares
  • Share On Facebook
  • Tweet It

ಮುಂಬೈ: ಭಾರತೀಯ ನೌಕಾ ದಳಕ್ಕೆ ಮಹತ್ವದ ಕೊಡುಗೆ ನೀಡಿದ, ರಕ್ಷಣಾ ದಳಕ್ಕೆ ಹೊಸ ತಾಕತ್ತು ನೀಡಿದ್ದ, ಮೂರು ದಶಕಗಳ ಕಾಲ ಭಾರತೀಯ ನೌಕದಳದ ಶಕ್ತಿಯಾಗಿದ್ದ ಐಎನ್ ಎಸ್ ಗಂಗಾ ನೌಕೆ ತನ್ನ ಯಾತ್ರೆ ಗುರುವಾರ ಯಶಸ್ವಿಯಾಗಿ ಮುಗಿಸಿತು. ಅಧಿಕೃತವಾಗಿ ಮಾರ್ಚ್ 22ರಂದು ತನ್ನ ಕಾರ್ಯ ಚಟುವಟಿಕೆಗಳಿಗೆ ಗಂಗಾ ನೌಕೆ ವಿರಾಮ ಘೋಷಿಸಿದ್ದು, ಕೇಂದ್ರ ಸರ್ಕಾರದಿಂದ ವಿಶೇಷ ಕಾರ್ಯಕ್ರಮ ಶುಕ್ರವಾರ ನಡೆಯಿತು.

1985 ಡಿಸೆಂಬರ್ 30 ರಂದು ದೇಶದ ನೌಕಾ ದಳಕ್ಕೆ ಸೇರ್ಪಡೆಯಾಗಿದ್ದ ಐಎನ್ ಎಸ್ ಗಂಗಾ ನೌಕೆ ರಕ್ಷಣಾ ವಲಯದಲ್ಲಿ ಹೊಸ ತಾಕತ್ತು ನೀಡಿತ್ತು. ಗುರುವಾರ ನಡೆದ ಕಾರ್ಯಕ್ರಮದಲ್ಲಿ ನೌಕೆಯಲ್ಲಿ ಹಿಂದೆ ಕಾರ್ಯನಿರ್ವಹಿಸಿ ನಿವೃತ್ತರಾದ ಅಧಿಕಾರಿಗಳು, ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಸಿಬ್ಬಂದಿಗೆ ವಿಶೇಷ ಕಾರ್ಯಕ್ರಮ ನಡೆಯಿತು.

ಪ್ರಸ್ತುತ ಮತ್ತು ಕೊನೆಯದಾಗಿ ಗಂಗಾ ನೌಕೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಮಾಂಡಿಂಗ್ ಆಫಿಸರ್ ಕ್ಯಾಪ್ಟನ್ ಎನ್ ಪಿ ಪ್ರದೀಪ್ ನೇತೃತ್ವದಲ್ಲಿ ವಿದಾಯ ಕಾರ್ಯ ಕ್ರಮ ನಡೆಯಿತು. ವೈಸ್ ಅಡ್ಮಿರಲ್ ಎಕೆ ಭಾಲ್, ವೈಸ್ ಅಡ್ಮಿರಲ್ ನಿವೃತ್ತ ಕೆ.ಕೆ.ಕೋಹ್ಲಿ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search