• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಲೇಜಿನಲ್ಲಿ ಭಗತ್ ಸಿಂಗ್ ಕುರಿತ ಕಾರ್ಯಕ್ರಮ ಆಯೋಜಿಸಲು ಅನುಮತಿ ಕೊಡಿ ಎಂದಿದ್ದೇ ಆಕೆಯ ತಪ್ಪಾಯಿತೇ?

TNN Correspondent Posted On March 24, 2018
0


0
Shares
  • Share On Facebook
  • Tweet It

ಭೋಪಾಲ್: ಭಗತ್ ಸಿಂಗ್, ರಾಜ್ ಗುರು, ಸುಖದೇವ್. ಈ ಮೂವರು ಬಿಸಿ ರಕ್ತದ ಯುವಕರು ದೇಶಕ್ಕಾಗಿ ಪ್ರಾಣಬಿಟ್ಟಿದ್ದು ಎಲ್ಲಿರಗೂ ಗೊತ್ತು. ಆದರೆ ಇಂತಹ ವೀರರ ಕುರಿತು ಕಾರ್ಯಕ್ರಮ ಆಯೋಜಿಸುತ್ತೇನೆ ಎಂದಿದ್ದೇ ಈಗ ಆ ಯುವತಿಯ ಭವಿಷ್ಯಕ್ಕೇ ಕುತ್ತಾಗಿದೆ.

ಹೌದು, ಮಧ್ಯಪ್ರದೇಶದ ಭೋಪಾಲ್ ನ ಮೋತಿಲಾಲ್ ವಿಜ್ಞಾನ ಮಹಾವಿದ್ಯಾಲಯದಲ್ಲಿ ಎರಡನೇ ವರ್ಷದ ಬಿಎಸ್ಸಿ ಓದುತ್ತಿರುವ ಆಸ್ಮಾ ಖಾನ್ ಎಂಬ ವಿದ್ಯಾರ್ಥಿನಿ ಭಗತ್ ಸಿಂಗ್ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಮಾರ್ಚ್ 23ರಂದು ಕಾರ್ಯಕ್ರಮ ಆಯೋಜಿಸಲು ಕಾಲೇಜು ಆಡಳಿತ ಮಂಡಳಿಗೆ ಅನುಮತಿ ಕೇಳಿದ್ದಳು. ಆದರೆ ಕಾಲೇಜು ಆಡಳಿತ ಮಂಡಳಿ ಅನುಮತಿ ನೀಡಿರಲಿಲ್ಲ.

ಇದರಿಂದ ಕುಪಿತಳಾಗಿದ್ದ ಆಸ್ಮಾ ಫೇಸ್ ಬುಕ್ ನಲ್ಲಿ ತನ್ನ ಬೋಧಕ ವೃಂದ ಭಗತ್ ಸಿಂಗ್ ಪುಣ್ಯಸ್ಮರಣೆ ದಿನ ಆಚರಿಸಲು ಅವಕಾಶ ನೀಡಿಲ್ಲ. ಇವರೆಲ್ಲ ದೇಶವಿರೋಧಿಗಳು ಎಂದು ಪೋಸ್ಟ್ ಹಾಕಿದ್ದಳು. ಆದರೆ ಇದರಿಂದ ಆಕ್ರೋಶಗೊಂಡಿರುವ ಕಾಲೇಜು ಆಡಳಿತ ಮಂಡಳಿ ಆಸ್ಮಾ ಖಾನ್ ಳನ್ನು ಒಂದು ವರ್ಷದವರೆಗೆ ಕಾಲೇಜಿನಿಂದಲೇ ಅಮಾನತು ಮಾಡಿದೆ.

ಆಸ್ಮಾ ಖಾನ್ ಭಗತ್ ಸಿಂಗ್ ಕ್ರಾಂತಿ ದಳ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯೆಯಾಗಿದ್ದು, ಇವರಿಗೆ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲು ಅನುಮತಿ ಏಕೆ ಕೊಟ್ಟಿಲ್ಲ? ಅಷ್ಟಕ್ಕೂ ಅವರು ಕೇಳಿದ್ದು ಭಗತ್ ಸಿಂಗ್ ಪುಣ್ಯಸ್ಮರಣೆ ಕಾರ್ಯಕ್ರಮವೇ ಹೊರತು, ಅಫ್ಜಲ್ ಗುರುವಿನದ್ದು ಅಲ್ಲವಲ್ಲ? ಎಂಬ ಪ್ರಶ್ನೆಗಳು ಎದ್ದಿವೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search