• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಲೇಜಿನಲ್ಲಿ ಭಗತ್ ಸಿಂಗ್ ಕುರಿತ ಕಾರ್ಯಕ್ರಮ ಆಯೋಜಿಸಲು ಅನುಮತಿ ಕೊಡಿ ಎಂದಿದ್ದೇ ಆಕೆಯ ತಪ್ಪಾಯಿತೇ?

TNN Correspondent Posted On March 24, 2018
0


0
Shares
  • Share On Facebook
  • Tweet It

ಭೋಪಾಲ್: ಭಗತ್ ಸಿಂಗ್, ರಾಜ್ ಗುರು, ಸುಖದೇವ್. ಈ ಮೂವರು ಬಿಸಿ ರಕ್ತದ ಯುವಕರು ದೇಶಕ್ಕಾಗಿ ಪ್ರಾಣಬಿಟ್ಟಿದ್ದು ಎಲ್ಲಿರಗೂ ಗೊತ್ತು. ಆದರೆ ಇಂತಹ ವೀರರ ಕುರಿತು ಕಾರ್ಯಕ್ರಮ ಆಯೋಜಿಸುತ್ತೇನೆ ಎಂದಿದ್ದೇ ಈಗ ಆ ಯುವತಿಯ ಭವಿಷ್ಯಕ್ಕೇ ಕುತ್ತಾಗಿದೆ.

ಹೌದು, ಮಧ್ಯಪ್ರದೇಶದ ಭೋಪಾಲ್ ನ ಮೋತಿಲಾಲ್ ವಿಜ್ಞಾನ ಮಹಾವಿದ್ಯಾಲಯದಲ್ಲಿ ಎರಡನೇ ವರ್ಷದ ಬಿಎಸ್ಸಿ ಓದುತ್ತಿರುವ ಆಸ್ಮಾ ಖಾನ್ ಎಂಬ ವಿದ್ಯಾರ್ಥಿನಿ ಭಗತ್ ಸಿಂಗ್ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಮಾರ್ಚ್ 23ರಂದು ಕಾರ್ಯಕ್ರಮ ಆಯೋಜಿಸಲು ಕಾಲೇಜು ಆಡಳಿತ ಮಂಡಳಿಗೆ ಅನುಮತಿ ಕೇಳಿದ್ದಳು. ಆದರೆ ಕಾಲೇಜು ಆಡಳಿತ ಮಂಡಳಿ ಅನುಮತಿ ನೀಡಿರಲಿಲ್ಲ.

ಇದರಿಂದ ಕುಪಿತಳಾಗಿದ್ದ ಆಸ್ಮಾ ಫೇಸ್ ಬುಕ್ ನಲ್ಲಿ ತನ್ನ ಬೋಧಕ ವೃಂದ ಭಗತ್ ಸಿಂಗ್ ಪುಣ್ಯಸ್ಮರಣೆ ದಿನ ಆಚರಿಸಲು ಅವಕಾಶ ನೀಡಿಲ್ಲ. ಇವರೆಲ್ಲ ದೇಶವಿರೋಧಿಗಳು ಎಂದು ಪೋಸ್ಟ್ ಹಾಕಿದ್ದಳು. ಆದರೆ ಇದರಿಂದ ಆಕ್ರೋಶಗೊಂಡಿರುವ ಕಾಲೇಜು ಆಡಳಿತ ಮಂಡಳಿ ಆಸ್ಮಾ ಖಾನ್ ಳನ್ನು ಒಂದು ವರ್ಷದವರೆಗೆ ಕಾಲೇಜಿನಿಂದಲೇ ಅಮಾನತು ಮಾಡಿದೆ.

ಆಸ್ಮಾ ಖಾನ್ ಭಗತ್ ಸಿಂಗ್ ಕ್ರಾಂತಿ ದಳ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯೆಯಾಗಿದ್ದು, ಇವರಿಗೆ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲು ಅನುಮತಿ ಏಕೆ ಕೊಟ್ಟಿಲ್ಲ? ಅಷ್ಟಕ್ಕೂ ಅವರು ಕೇಳಿದ್ದು ಭಗತ್ ಸಿಂಗ್ ಪುಣ್ಯಸ್ಮರಣೆ ಕಾರ್ಯಕ್ರಮವೇ ಹೊರತು, ಅಫ್ಜಲ್ ಗುರುವಿನದ್ದು ಅಲ್ಲವಲ್ಲ? ಎಂಬ ಪ್ರಶ್ನೆಗಳು ಎದ್ದಿವೆ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search