• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಲೇಜಿನಲ್ಲಿ ಭಗತ್ ಸಿಂಗ್ ಕುರಿತ ಕಾರ್ಯಕ್ರಮ ಆಯೋಜಿಸಲು ಅನುಮತಿ ಕೊಡಿ ಎಂದಿದ್ದೇ ಆಕೆಯ ತಪ್ಪಾಯಿತೇ?

TNN Correspondent Posted On March 24, 2018
0


0
Shares
  • Share On Facebook
  • Tweet It

ಭೋಪಾಲ್: ಭಗತ್ ಸಿಂಗ್, ರಾಜ್ ಗುರು, ಸುಖದೇವ್. ಈ ಮೂವರು ಬಿಸಿ ರಕ್ತದ ಯುವಕರು ದೇಶಕ್ಕಾಗಿ ಪ್ರಾಣಬಿಟ್ಟಿದ್ದು ಎಲ್ಲಿರಗೂ ಗೊತ್ತು. ಆದರೆ ಇಂತಹ ವೀರರ ಕುರಿತು ಕಾರ್ಯಕ್ರಮ ಆಯೋಜಿಸುತ್ತೇನೆ ಎಂದಿದ್ದೇ ಈಗ ಆ ಯುವತಿಯ ಭವಿಷ್ಯಕ್ಕೇ ಕುತ್ತಾಗಿದೆ.

ಹೌದು, ಮಧ್ಯಪ್ರದೇಶದ ಭೋಪಾಲ್ ನ ಮೋತಿಲಾಲ್ ವಿಜ್ಞಾನ ಮಹಾವಿದ್ಯಾಲಯದಲ್ಲಿ ಎರಡನೇ ವರ್ಷದ ಬಿಎಸ್ಸಿ ಓದುತ್ತಿರುವ ಆಸ್ಮಾ ಖಾನ್ ಎಂಬ ವಿದ್ಯಾರ್ಥಿನಿ ಭಗತ್ ಸಿಂಗ್ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಮಾರ್ಚ್ 23ರಂದು ಕಾರ್ಯಕ್ರಮ ಆಯೋಜಿಸಲು ಕಾಲೇಜು ಆಡಳಿತ ಮಂಡಳಿಗೆ ಅನುಮತಿ ಕೇಳಿದ್ದಳು. ಆದರೆ ಕಾಲೇಜು ಆಡಳಿತ ಮಂಡಳಿ ಅನುಮತಿ ನೀಡಿರಲಿಲ್ಲ.

ಇದರಿಂದ ಕುಪಿತಳಾಗಿದ್ದ ಆಸ್ಮಾ ಫೇಸ್ ಬುಕ್ ನಲ್ಲಿ ತನ್ನ ಬೋಧಕ ವೃಂದ ಭಗತ್ ಸಿಂಗ್ ಪುಣ್ಯಸ್ಮರಣೆ ದಿನ ಆಚರಿಸಲು ಅವಕಾಶ ನೀಡಿಲ್ಲ. ಇವರೆಲ್ಲ ದೇಶವಿರೋಧಿಗಳು ಎಂದು ಪೋಸ್ಟ್ ಹಾಕಿದ್ದಳು. ಆದರೆ ಇದರಿಂದ ಆಕ್ರೋಶಗೊಂಡಿರುವ ಕಾಲೇಜು ಆಡಳಿತ ಮಂಡಳಿ ಆಸ್ಮಾ ಖಾನ್ ಳನ್ನು ಒಂದು ವರ್ಷದವರೆಗೆ ಕಾಲೇಜಿನಿಂದಲೇ ಅಮಾನತು ಮಾಡಿದೆ.

ಆಸ್ಮಾ ಖಾನ್ ಭಗತ್ ಸಿಂಗ್ ಕ್ರಾಂತಿ ದಳ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯೆಯಾಗಿದ್ದು, ಇವರಿಗೆ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲು ಅನುಮತಿ ಏಕೆ ಕೊಟ್ಟಿಲ್ಲ? ಅಷ್ಟಕ್ಕೂ ಅವರು ಕೇಳಿದ್ದು ಭಗತ್ ಸಿಂಗ್ ಪುಣ್ಯಸ್ಮರಣೆ ಕಾರ್ಯಕ್ರಮವೇ ಹೊರತು, ಅಫ್ಜಲ್ ಗುರುವಿನದ್ದು ಅಲ್ಲವಲ್ಲ? ಎಂಬ ಪ್ರಶ್ನೆಗಳು ಎದ್ದಿವೆ.

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search