• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತ್ರಿಪುರಾ ವಿಧಾನಸಭೆಯಲ್ಲಿ ಪ್ರಥಮ ಬಾರಿಗೆ ಮೊಳಗಿತು ರಾಷ್ಟ್ರಗೀತೆ

TNN Correspondent Posted On March 24, 2018
0


0
Shares
  • Share On Facebook
  • Tweet It

ಅಗರ್ತಲಾ: ಸುಮಾರು 25 ವರ್ಷ ಕಮ್ಯುನಿಸ್ಟರ್ ಆಡಳಿತದಿಂದ ಬೇಸತ್ತಿದ್ದ ತ್ರಿಪುರಾ ಜನರು ಬಿಜೆಪಿ ಭರ್ಜರಿ ಗೆಲುವು ದೊರಕಿಸಿಕೊಟ್ಟಿದ್ದಾರೆ. ಬಿಜೆಪಿಯ ವಿಜಯದ ಪರಿಣಾಮ ತ್ರಿಪುರಾದಲ್ಲಿ ಹೊಸ ಅಲೆ ಸೃಷ್ಟಿಯಾಗಿದ್ದು, ದೇಶದ ಐಕ್ಯತೆ, ಭಾವೈಕ್ಯತೆ, ಸಂಸ್ಕೃತಿಯ ಪ್ರತಿಬಿಂಬವಾಗಿರುವ ರಾಷ್ಟ್ರಗೀತೆಯನ್ನು ತ್ರಿಪುರಾದ ವಿಧಾನಸಭೆಯಲ್ಲಿ ಮೊಳಗಿಸುವ ಮೂಲಕ ಬಿಜೆಪಿ ಹೊಸ ಇತಿಹಾಸ ಸೃಷ್ಟಿಸಿದೆ.

ಹೊಸದಾಗಿ ಆಯ್ಕೆಯಾಗಿರುವ ಹೊಸ ಸರ್ಕಾರದ ಪ್ರಥಮ ಅಧಿವೇಶನ ಶುಕ್ರವಾರ ಆರಂಭವಾಗಿದ್ದು, ಸಭಾಪತಿ ಆಯ್ಕೆಗೆ ಶುಕ್ರವಾರ ನಡೆದ ಚುನಾವಣೆಗೆ ಮುಂಚೆ ರಾಷ್ಟ್ರಗೀತೆ ಮೊಳಗಿಸಲಾಗಿದೆ. ರಾಷ್ಟ್ರಗೀತೆಗೆ ಸದನದ ಎಲ್ಲ ಸಿಬ್ಬಂದಿ, ಶಾಸಕರು, ಅಧಿಕಾರಿಗಳು, ಪತ್ರಕರ್ತರು ಎದ್ದು ನಿಂತು ಗೌರವ ನೀಡಿದರು.

ಸಭಾಪತಿ ಚುನಾವಣೆ ನಡೆಸಲು ರತನ್ ಚಕ್ರವರ್ತಿ ಆಗಮಿಸುತ್ತಿದ್ದಂತೆ ರಾಷ್ಟ್ರಗೀತೆಯನ್ನು ಮೊಳಗಿಸಲಾಯಿತು. ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿಧಾನಸಭೆ ಕಾರ್ಯದರ್ಶಿ ಬಂಬದೇಬ್ ಮುಜುಂದಾರ್ ‘ವಿಧಾನಸಭೆಯಲ್ಲಿ ನಿತ್ಯ ರಾಷ್ಟ್ರಗೀತೆಯನ್ನು ಮೊಳಗಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಷ್ಟ್ರಗೀತೆ ಹಾಡುವುದರಲ್ಲೂ ರಾಜಕೀಯ ಬೆರೆಸಿರುವ ಕಮ್ಯುನಿಸ್ಟ್ ಪಾರ್ಟಿ ಮುಖಂಡ ಬಾದಲ್ ಚೌದರಿ ‘ರಾಷ್ಟ್ರಗೀತೆ ಕುರಿತು ವಿಧಾನಸಭೆ ಅಧಿಕಾರಿಗಳು ಪ್ರತಿಪಕ್ಷಗಳ ಅಭಿಪ್ರಾಯ ಪಡೆದಿಲ್ಲ. ಇಂತಹ ಮಹತ್ವದ ತೀರ್ಮಾನ ಕೈಗೊಳ್ಳುವ ಮುನ್ನ ಪ್ರತಿಪಕ್ಷಗಳನ್ನು ಗಮನಕ್ಕೆ ತೆಗೆದುಕೊಳ್ಳಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search