• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶೀಘ್ರದಲ್ಲಿ ಸೈನ್ಯದ ಕೈ ಸೇರಲಿವೆ 5,366 ಕೋಟಿ ಮೌಲ್ಯದ ಆಯುದ್ಧಗಳು

TNN Correspondent Posted On March 24, 2018
0


0
Shares
  • Share On Facebook
  • Tweet It

ದೆಹಲಿ: ಚೀನಾ, ಪಾಕಿಸ್ತಾನ, ಬಾಂಗ್ಲಾ ಹೀಗೆ ಸುತ್ತಲು ಶತ್ರುಗಳ ರಾಷ್ಟ್ರಗಳ ನಿರಂತರ ಕಿರಿಕಿರಿ, ದಾಳಿಯ ಭೀತಿಯಲ್ಲೇ ದಿನ ದೂಡುತ್ತಿರುವುದು ಭಾರತ. ಶಕ್ತಿಯುತ ಸೈನ್ಯವನ್ನು ಹೊಂದಿದ್ದರು ಶತ್ರುಗಳು ನಿರಂತರವಾಗಿ ಭಾರತದ ಮೇಲೆ ದಾಳಿ ನಡೆಸುತ್ತಿದ್ದಾರೆ. ಈ ದಾಳಿಗೆ ಪ್ರತ್ಯುತ್ತರ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ತೀರ್ಮಾನಿಸಿದ್ದು, ಶೀಘ್ರದಲ್ಲಿ ಸೈನ್ಯಕ್ಕೆ 5,366 ಕೋಟಿ ರೂಪಾಯಿ ಮೌಲ್ಯದ ಆಯುದ್ಧಗಳನ್ನು ನೀಡಲು ನಿರ್ಧರಿಸಿದೆ.

ವಿಶೇಷವಾಗಿ ಪಾಕಿಸ್ತಾನ ಮತ್ತು ಚೀನಾ ಗಡಿಯಲ್ಲಿ ತ್ವರಿತ ಗತಿಯಲ್ಲಿ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ರೈಫಲ್ಸ್, ಲೈಟ್ ಮಷಿನ್ ಗನ್, ಬ್ಯಾಟಲ್ ಕಾರ್ಬಿನ್ಸ್ ಸೇರಿ ನಾನಾ ವಿದದ ಆಯುದ್ಧಗಳನ್ನು ಸೈನ್ಯಕ್ಕೆ ನೀಡುವ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಶೀಘ್ರದಲ್ಲಿ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಅಸ್ತು ಎನ್ನಲ್ಲಿದೆ ಎಂದು ಸೈನ್ಯದ ಮೂಲಗಳು ತಿಳಿಸಿವೆ.

ರಕ್ಷಣಾ ಇಲಾಖೆ 72,400  ಅಸಾಲ್ಟ್ ರೈಫಲ್ಸ್, 93,895 ಸಿಕ್ಯೂಬಿ ಕಾರ್ಬಿನ್ಸ್ ಮತ್ತು 16,479 ಲೈಟ್ ಮಷಿನ್ ಗನ್ಸ್ ಒದಗಿಸಲು ಪ್ರಸ್ತಾವನೆ ಸಲ್ಲಿಸಿದ್ದು, ಇವುಗಳ ಒಟ್ಟು ಮೊತ್ತ 5,366 ಕೋಟಿ ರೂಪಾಯಿ ಆಗಲಿದೆ. ರಕ್ಷಣಾ ಇಲಾಖೆ ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿಶೇಷ ಆಸಕ್ತಿ ಈ ನಿಟ್ಟಿನಲ್ಲಿ ಕೈಗೊಂಡಿದ್ದು,  ಎಲ್ಲ ಆಯುದ್ಧಗಳು ಶೀಘ್ರದಲ್ಲಿ ಸೈನ್ಯದ ಕೈಸೇರಲಿವೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search