• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯುಪಿ ಪೊಲೀಸ್ ಭರ್ಜರಿ ಕಾರ್ಯಾಚರಣೆ, ಪಾತಕಿಯ ಎನ್ಕೌಂಟರ್, ಎಕೆ 47 ಗನ್, 1 ಲಕ್ಷ ರೂ. ವಶಕ್ಕೆ

TNN Correspondent Posted On March 25, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್  ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕ್ಷಣದಿಂದ ಗುಂಡಾರಾಜ್ಯವಾಗಿದ್ದ ಉತ್ತರ ಪ್ರದೇಶವನ್ನು ಶಾಂತಿ ಸುವ್ಯವಸ್ಥೆಯ ನಾಡನ್ನಾಗಿ ಬದಲಾಯಿಸಲು ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಅಪರಾಧಿಗಳನ್ನು ಹತ್ತಿಕ್ಕಲು ಉತ್ತರ ಪ್ರದೇಶ ಪೊಲೀಸರು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅದರ ಮುಂದುವರಿದ ಭಾಗವಾಗಿ ಶನಿವಾರ ಭಾರಿ ಕಾರ್ಯಾಚರಣೆ ನಡೆಸಿದ್ದು, ಪಾತಕಿಯೊಬ್ಬನನ್ನು ಎನ್ ಕೌಂಟರ್ ಮಾಡಿ, ಬಿಸಾಕಿದ್ದು, ಆತನಿಂದ ಎಕೆ 47 ಗನ್ ವಶಕ್ಕೆ ಪಡೆದಿದ್ದಾರೆ.

ಉತ್ತರ ಪ್ರದೇಶದ ನೋಯ್ಡಾ ಬಳಿ ಎನ್ ಕೌಂಟ್ ನಡೆದಿದ್ದು, ಪಾತಕಿ ಶ್ರವಣ್ ಚೌದರಿ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ. ಶ್ರವಣ್ ಚೌದರಿಯ ಒಂದು ಮೋಟಾರ್ ಸೈಕಲ್, ಒಂದು ಲಕ್ಷ ಹಣ ಮತ್ತು ಎಕೆ 47 ಗನ್  ಸೇರಿ ನಾನಾ ಆಯುದ್ಧಗಳನ್ನು ವಶಕ್ಕೆ ಪಡೆಯಲಾಗಿದೆ.

ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದ ನಂತರ ಇದುವರೆಗೆ 1100 ಎನ್ ಕೌಂಟರ್ ಗಳು ನಡೆದಿದ್ದು, 34 ಕ್ರಿಮಿನಲ್ ಗಳು ಎನ್ ಕೌಂಟರ್ ಗೆ ಬಲಿಯಾಗಿದ್ದಾರೆ. 265 ಪಾತಕಿಗಳು ಗಾಯಾಳುಗಳಾಗಿದ್ದಾರೆ. 2774 ರೌಡಿ ಶೀಟರ್ ಗಳು ಬಂಧಿಸಲಾಗಿದೆ. ಯೋದಿ ಆದಿತ್ಯನಾಥ್ ಅಪರಾಧ ಪ್ರಕರಣಗಳನ್ನು ನಿಯಂತ್ರಿಸಲು ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದು, ಇದೀಗ ಇಡೀ ಉತ್ತರ ಪ್ರದೇಶದಲ್ಲಿ ಬದಲಾವಣೆಯ ಪರ್ವ ಬೀಸುತ್ತಿದೆ. ಅಲ್ಲದೇ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಅಪರಾಧ ಲೋಕದಿಂದ ಹೊರ ಬಂದಿರುವ ಕ್ರಿಮಿನಲ್ ಗಳು ಇದೀಗ ಸ್ವಾವಲಂಭಿ ಜೀವನ ಸಾಗಿಸಲು ಯತ್ನಿಸುತ್ತಿದ್ದು, ತರಕಾರಿ, ಹಣ್ಣು ಮಾರಾಟ ಸೇರಿ ನಾನಾ ಉದ್ಯೋಗದಲ್ಲಿ ತೊಡಗಿಸಿದ್ದು ಗಮನಾರ್ಹ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search