• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉತ್ತರ ಪ್ರದೇಶದಲ್ಲಿ ರೌಡಿಗಳು ಮಾತ್ರವಲ್ಲ, ಉಗ್ರರ ನಿಗ್ರಹಕ್ಕೂ ಮುಂದಾಗಿದ್ದಾರೆ ಯೋಗಿ ಆದಿತ್ಯನಾಥ! ಈ ಸುದ್ದಿ ಓದಿ.

TNN Correspondent Posted On March 26, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಕಳೆದ ವರ್ಷ ಯೋಗಿ ಆದಿತ್ಯನಾಥರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ, ಆ ರಾಜ್ಯದ ಚಹರೆಯೇ ಬದಲಾಗುತ್ತಿದ್ದು, ಕಾನೂನು ಸುವ್ಯವಸ್ಥೆಯನ್ನಂತು ಸಂಪೂರ್ಣವಾಗಿ ತಹಬಂದಿಗೆ ತಂದಿದ್ದಾರೆ. ಪೊಲೀಸರಿಗೆ ಸ್ವಾತಂತ್ರ್ಯ ನೀಡಿದ್ದು, ಇದುವರೆಗೆ ಸಾವಿರಾರು ಎನ್ ಕೌಂಟರ್ ಮಾಡಲಾಗಿದೆ. 40ಕ್ಕೂ ಅಧಿಕ ರೌಡಿಗಳನ್ನು ಹತ್ಯೆ ಮಾಡಲಾಗಿದೆ.

ಇದರಿಂದಾಗಿ ರೌಡಿಗಳು ನಮಗೆ ಬೇಲ್ ನೀಡುವುದೇ ಬೇಡ, ನಾವು ಜೈಲಿನಲ್ಲಿಯೇ ಇರುತ್ತೇವೆ ಎನ್ನುವಷ್ಟರಮಟ್ಟರಿಗೆ ಯೋಗಿ ಆದಿತ್ಯನಾಥರು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಣದಲ್ಲಿಟ್ಟುಕೊಂಡಿದ್ದಾರೆ.

ಹಾಗಂತ, ರಾಜ್ಯ ಸರ್ಕಾರ ಬರೀ ರೌಡಿಗಳನ್ನು ಮಾತ್ರ ಮಟ್ಟಹಾಕುತ್ತಿಲ್ಲ, ಬದಲಿಗೆ ಉಗ್ರರ ನಿಗ್ರಹಕ್ಕೂ ಮುಂದಾಗಿದೆ. ಇದಕ್ಕೆ ಸಾಕ್ಷಿಯಾಗಿ ಲಷ್ಕರೆ ತಯ್ಯಬಾ ಉಗ್ರ ಸಂಘಟನೆಯ ಜತೆ ಸಂಪರ್ಕ ಹೊಂದಿದ ಆರೋಪದಲ್ಲಿ ಭಾನುವಾರ ಬರೋಬ್ಬರಿ ಹತ್ತು ಜನರನ್ನು ಭಯೋತ್ಪಾದಕರ ನಿಗ್ರಹ ದಳ ಬಂಧಿಸಿದೆ.

ಲಷ್ಕರೆ ತಯ್ಯಬಾ ಉಗ್ರ ಸಂಘಟನೆಯಿಂದ ಹಣ ಪಡೆದು, ಉಗ್ರ ಚಟುವಟಿಕೆಯಲ್ಲಿ ತೊಡಗಿದ ಆರೋಪದಲ್ಲಿ ಲಖನೌ, ಪ್ರತಾಪ್ ಗಡ, ಮಧ್ಯಪ್ರದೇಶದ ರಿವಾನ್ ಸೇರಿ ಹಲವೆಡೆ ಹತ್ತು ಶಂಕಿತರನ್ನು ಬಂಧಿಸಲಾಗಿದೆ. ಇವರೆಲ್ಲರೂ ಪಾಕಿಸ್ತಾನಿ ಉಗ್ರ ಸಂಘಟನೆಯಿಂದ ಹಣ ಪಡೆದಿದ್ದಾರೆ ಎಂಬ ಶಂಕೆಯಿದೆ ಎಂದು ಭಯೋತ್ಪಾದಕರ ನಿಗ್ರ ದಳದ ಪೊಲೀಸ್ ಮಹಾ ನಿರ್ದೇಶಕ ಆಸಿಮ್ ಅರುಣ್ ಮಾಹಿತಿ ನೀಡಿದ್ದಾರೆ.

ಬಂಧಿತರನ್ನು ನಸೀಮ್ ಅಹ್ಮದ್, ನಹೀಮ್ ಅರ್ಷಾದ್, ಸಂಜಯ್ ಸರೋಜ್, ನೀರಜ್ ಮಿಶ್ರಾ, ಸುಹಿಲ್ ಮಿಸಿಹ್, ಉಮಾ ಪ್ರತಾಪ್ ಸಿಂಗ್, ಮುಕೇಶ್ ಪ್ರಸಾದ್, ಮುಷರ್ರಫ್ ಅನ್ಸಾರಿ, ಅಂಕುರ್ ರೈ ಹಾಗೂ ದಯಾನಂದ್ ಯಾದವ್ ಎಂದು ಗುರುತಿಸಲಾಗಿದೆ.

0
Shares
  • Share On Facebook
  • Tweet It




Trending Now
ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
Tulunadu News July 14, 2025
ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
Tulunadu News July 14, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
  • Popular Posts

    • 1
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 2
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 3
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • 4
      ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • 5
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!

  • Privacy Policy
  • Contact
© Tulunadu Infomedia.

Press enter/return to begin your search