• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಎಫೆಕ್ಟ್: ಉಜ್ಬೇಕ್ ಮಹಿಳೆ ಬಾಯಲ್ಲಿ ಶಾಂತಿ ಮಂತ್ರ

TNN Correspondent Posted On March 26, 2018
0


0
Shares
  • Share On Facebook
  • Tweet It

ತಾಷ್ಕೆಂಟ್: ವಸುದೈವ ಕುಟುಂಬಕಂ ಮಂತ್ರವನ್ನು ನೀಡುವ ಮೂಲಕ ವಿಶ್ವಕ್ಕೆ ಶಾಂತಿ, ಸೌಹಾರ್ದತೆಯನ್ನು ಹಂಚಿದ ಭಾರತ. ಇದೀಗ ಇಡೀ ವಿಶ್ವ ಭಾರತದ ಶಾಂತಿ ಮಂತ್ರಕ್ಕೆ ಶರಣಾಗುತ್ತಿದೆ ಎಂಬುದಕ್ಕೆ ಇಲ್ಲೊಂದು ಸ್ಪಷ್ಟ ಸಾಕ್ಷಿ ದೊರೆತಿದೆ. ಇಡೀ ವಿಶ್ವ ಭಾರತ ಯೋಗ, ಆಧ್ಯಾತ್ಮವನ್ನು ಅಳವಡಿಸಿಕೊಳ್ಳುವತ್ತ ದಿಟ್ಟ ಹೆಜ್ಜೆ ಇಡುತ್ತಿದೆ. ಇದೀಗ ಅದಕ್ಕೆ ಮತ್ತಷ್ಟು ಪುಷ್ಠಿ ಸಿಕ್ಕಿದ್ದು ತಾಷ್ಕೆಂಟ್ ನಲ್ಲಿ ಮಹಿಳೆಯೊಬ್ಬರು ಹಿಂದಿಯಲ್ಲಿರುವ ಶಾಂತಿ ಮಂತ್ರವನ್ನು ಅನುರಣಿಸುವ ಮೂಲಕ ಭಾರತೀಯರ ಗಮನ ಸೆಳೆದಿದ್ದಾರೆ.

ತಾಷ್ಕೆಂಟ್ ನಲ್ಲಿ ನಡೆದ ಹಿಂದಿ ಬಾತ್ ಚೀತ್ ಕ್ಲಬ್ ನ ಉದ್ಘಾಟನೆ ಸಮಾರಂಭದಲ್ಲಿ ತಾಷ್ಕೆಂಟ್ ಮೂಲದ ಮಹಿಳೆಯೊಬ್ಬರು ಶಾಂತಿ ಮಂತ್ರ ಹಾಡಿರುವುದು ಗಮನ ಸೆಳೆದಿದೆ. ಈ ವಿಡಿಯೋವನ್ನು ಭಾರತೀಯ ವಿದೇಶಾಂಗ ಇಲಾಖೆಯ  ಎಂ.ಜೆ.ಅಕ್ಬರ್  ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿಶ್ವಕ್ಕೆ ಶಾಂತಿ ಮಂತ್ರ ಬೋದಿಸುವ ತಾಕತ್ತು ಇರುವುದು ಭಾರತಕ್ಕೆ ಮಾತ್ರ ಎಂಬ ಸಂದೇಶ ನೀಡಿದಂತಾಗಿದೆ.

2015 ಪ್ರಧಾನಿ ನರೇಂದ್ರ ಮೋದಿ ಏಷಿಯಾನ್ ದೇಶಗಳಿಗೆ ಭೇಟಿ ನೀಡಿದಾಗ ಹಿಂದಿ ವಿಸ್ತರಣೆ ಕುರಿತು ಒತ್ತು ನೀಡಿದ್ದರು. ಅಲ್ಲದೇ ಭಾರತದ ಮೂಲಕ ವಿಶ್ವಕ್ಕೆ ಶಾಂತಿ ಮಂತ್ರ ಬೋಧಿಸುವ ಕುರಿತು ಸ್ಪಷ್ಟ ಸಂದೇಶ ನೀಡಿದ್ದರು. ಅಲ್ಲದೇ ಉಜ್ಬೇಕಿಸ್ತಾನದ ಜನರೊಂದಿಗೆ ಬೆರೆಯಲು ಹಿಂದಿ ಭಾಷೆಯನ್ನು ಅಲ್ಲಿನ ಜನರಿಗೆ ಕಲಿಸುವ ಕುರಿತು ಮಾತುಕತೆ ನಡೆಸಿದ್ದರು. ಅಲ್ಲದೇ ಜನರೊಂದಿಗೆ, ಸಂಸ್ಕೃತಿ ಅರಿಯಲು ಭಾಷೆ ಪ್ರಬಲ ಮಾಧ್ಯಮ ಎಂಬುದನ್ನು ಮೋದಿ ಉಜ್ಬೇಕಿಸ್ತಾನ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದರು.

Uzbek ladies singing Shanti Mantra at the inauguration of Hindi Baatcheet Club by me in Tashkent.. pic.twitter.com/GEJpsKMxfS

— M.J. Akbar (@mjakbar) March 25, 2018

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search