• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಎಫೆಕ್ಟ್: ಉಜ್ಬೇಕ್ ಮಹಿಳೆ ಬಾಯಲ್ಲಿ ಶಾಂತಿ ಮಂತ್ರ

TNN Correspondent Posted On March 26, 2018
0


0
Shares
  • Share On Facebook
  • Tweet It

ತಾಷ್ಕೆಂಟ್: ವಸುದೈವ ಕುಟುಂಬಕಂ ಮಂತ್ರವನ್ನು ನೀಡುವ ಮೂಲಕ ವಿಶ್ವಕ್ಕೆ ಶಾಂತಿ, ಸೌಹಾರ್ದತೆಯನ್ನು ಹಂಚಿದ ಭಾರತ. ಇದೀಗ ಇಡೀ ವಿಶ್ವ ಭಾರತದ ಶಾಂತಿ ಮಂತ್ರಕ್ಕೆ ಶರಣಾಗುತ್ತಿದೆ ಎಂಬುದಕ್ಕೆ ಇಲ್ಲೊಂದು ಸ್ಪಷ್ಟ ಸಾಕ್ಷಿ ದೊರೆತಿದೆ. ಇಡೀ ವಿಶ್ವ ಭಾರತ ಯೋಗ, ಆಧ್ಯಾತ್ಮವನ್ನು ಅಳವಡಿಸಿಕೊಳ್ಳುವತ್ತ ದಿಟ್ಟ ಹೆಜ್ಜೆ ಇಡುತ್ತಿದೆ. ಇದೀಗ ಅದಕ್ಕೆ ಮತ್ತಷ್ಟು ಪುಷ್ಠಿ ಸಿಕ್ಕಿದ್ದು ತಾಷ್ಕೆಂಟ್ ನಲ್ಲಿ ಮಹಿಳೆಯೊಬ್ಬರು ಹಿಂದಿಯಲ್ಲಿರುವ ಶಾಂತಿ ಮಂತ್ರವನ್ನು ಅನುರಣಿಸುವ ಮೂಲಕ ಭಾರತೀಯರ ಗಮನ ಸೆಳೆದಿದ್ದಾರೆ.

ತಾಷ್ಕೆಂಟ್ ನಲ್ಲಿ ನಡೆದ ಹಿಂದಿ ಬಾತ್ ಚೀತ್ ಕ್ಲಬ್ ನ ಉದ್ಘಾಟನೆ ಸಮಾರಂಭದಲ್ಲಿ ತಾಷ್ಕೆಂಟ್ ಮೂಲದ ಮಹಿಳೆಯೊಬ್ಬರು ಶಾಂತಿ ಮಂತ್ರ ಹಾಡಿರುವುದು ಗಮನ ಸೆಳೆದಿದೆ. ಈ ವಿಡಿಯೋವನ್ನು ಭಾರತೀಯ ವಿದೇಶಾಂಗ ಇಲಾಖೆಯ  ಎಂ.ಜೆ.ಅಕ್ಬರ್  ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿಶ್ವಕ್ಕೆ ಶಾಂತಿ ಮಂತ್ರ ಬೋದಿಸುವ ತಾಕತ್ತು ಇರುವುದು ಭಾರತಕ್ಕೆ ಮಾತ್ರ ಎಂಬ ಸಂದೇಶ ನೀಡಿದಂತಾಗಿದೆ.

2015 ಪ್ರಧಾನಿ ನರೇಂದ್ರ ಮೋದಿ ಏಷಿಯಾನ್ ದೇಶಗಳಿಗೆ ಭೇಟಿ ನೀಡಿದಾಗ ಹಿಂದಿ ವಿಸ್ತರಣೆ ಕುರಿತು ಒತ್ತು ನೀಡಿದ್ದರು. ಅಲ್ಲದೇ ಭಾರತದ ಮೂಲಕ ವಿಶ್ವಕ್ಕೆ ಶಾಂತಿ ಮಂತ್ರ ಬೋಧಿಸುವ ಕುರಿತು ಸ್ಪಷ್ಟ ಸಂದೇಶ ನೀಡಿದ್ದರು. ಅಲ್ಲದೇ ಉಜ್ಬೇಕಿಸ್ತಾನದ ಜನರೊಂದಿಗೆ ಬೆರೆಯಲು ಹಿಂದಿ ಭಾಷೆಯನ್ನು ಅಲ್ಲಿನ ಜನರಿಗೆ ಕಲಿಸುವ ಕುರಿತು ಮಾತುಕತೆ ನಡೆಸಿದ್ದರು. ಅಲ್ಲದೇ ಜನರೊಂದಿಗೆ, ಸಂಸ್ಕೃತಿ ಅರಿಯಲು ಭಾಷೆ ಪ್ರಬಲ ಮಾಧ್ಯಮ ಎಂಬುದನ್ನು ಮೋದಿ ಉಜ್ಬೇಕಿಸ್ತಾನ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದರು.

Uzbek ladies singing Shanti Mantra at the inauguration of Hindi Baatcheet Club by me in Tashkent.. pic.twitter.com/GEJpsKMxfS

— M.J. Akbar (@mjakbar) March 25, 2018

0
Shares
  • Share On Facebook
  • Tweet It




Trending Now
ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
Tulunadu News December 15, 2025
ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
Tulunadu News December 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
  • Popular Posts

    • 1
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 2
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • 3
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!

  • Privacy Policy
  • Contact
© Tulunadu Infomedia.

Press enter/return to begin your search