• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಎಫೆಕ್ಟ್: ಉಜ್ಬೇಕ್ ಮಹಿಳೆ ಬಾಯಲ್ಲಿ ಶಾಂತಿ ಮಂತ್ರ

TNN Correspondent Posted On March 26, 2018
0


0
Shares
  • Share On Facebook
  • Tweet It

ತಾಷ್ಕೆಂಟ್: ವಸುದೈವ ಕುಟುಂಬಕಂ ಮಂತ್ರವನ್ನು ನೀಡುವ ಮೂಲಕ ವಿಶ್ವಕ್ಕೆ ಶಾಂತಿ, ಸೌಹಾರ್ದತೆಯನ್ನು ಹಂಚಿದ ಭಾರತ. ಇದೀಗ ಇಡೀ ವಿಶ್ವ ಭಾರತದ ಶಾಂತಿ ಮಂತ್ರಕ್ಕೆ ಶರಣಾಗುತ್ತಿದೆ ಎಂಬುದಕ್ಕೆ ಇಲ್ಲೊಂದು ಸ್ಪಷ್ಟ ಸಾಕ್ಷಿ ದೊರೆತಿದೆ. ಇಡೀ ವಿಶ್ವ ಭಾರತ ಯೋಗ, ಆಧ್ಯಾತ್ಮವನ್ನು ಅಳವಡಿಸಿಕೊಳ್ಳುವತ್ತ ದಿಟ್ಟ ಹೆಜ್ಜೆ ಇಡುತ್ತಿದೆ. ಇದೀಗ ಅದಕ್ಕೆ ಮತ್ತಷ್ಟು ಪುಷ್ಠಿ ಸಿಕ್ಕಿದ್ದು ತಾಷ್ಕೆಂಟ್ ನಲ್ಲಿ ಮಹಿಳೆಯೊಬ್ಬರು ಹಿಂದಿಯಲ್ಲಿರುವ ಶಾಂತಿ ಮಂತ್ರವನ್ನು ಅನುರಣಿಸುವ ಮೂಲಕ ಭಾರತೀಯರ ಗಮನ ಸೆಳೆದಿದ್ದಾರೆ.

ತಾಷ್ಕೆಂಟ್ ನಲ್ಲಿ ನಡೆದ ಹಿಂದಿ ಬಾತ್ ಚೀತ್ ಕ್ಲಬ್ ನ ಉದ್ಘಾಟನೆ ಸಮಾರಂಭದಲ್ಲಿ ತಾಷ್ಕೆಂಟ್ ಮೂಲದ ಮಹಿಳೆಯೊಬ್ಬರು ಶಾಂತಿ ಮಂತ್ರ ಹಾಡಿರುವುದು ಗಮನ ಸೆಳೆದಿದೆ. ಈ ವಿಡಿಯೋವನ್ನು ಭಾರತೀಯ ವಿದೇಶಾಂಗ ಇಲಾಖೆಯ  ಎಂ.ಜೆ.ಅಕ್ಬರ್  ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿಶ್ವಕ್ಕೆ ಶಾಂತಿ ಮಂತ್ರ ಬೋದಿಸುವ ತಾಕತ್ತು ಇರುವುದು ಭಾರತಕ್ಕೆ ಮಾತ್ರ ಎಂಬ ಸಂದೇಶ ನೀಡಿದಂತಾಗಿದೆ.

2015 ಪ್ರಧಾನಿ ನರೇಂದ್ರ ಮೋದಿ ಏಷಿಯಾನ್ ದೇಶಗಳಿಗೆ ಭೇಟಿ ನೀಡಿದಾಗ ಹಿಂದಿ ವಿಸ್ತರಣೆ ಕುರಿತು ಒತ್ತು ನೀಡಿದ್ದರು. ಅಲ್ಲದೇ ಭಾರತದ ಮೂಲಕ ವಿಶ್ವಕ್ಕೆ ಶಾಂತಿ ಮಂತ್ರ ಬೋಧಿಸುವ ಕುರಿತು ಸ್ಪಷ್ಟ ಸಂದೇಶ ನೀಡಿದ್ದರು. ಅಲ್ಲದೇ ಉಜ್ಬೇಕಿಸ್ತಾನದ ಜನರೊಂದಿಗೆ ಬೆರೆಯಲು ಹಿಂದಿ ಭಾಷೆಯನ್ನು ಅಲ್ಲಿನ ಜನರಿಗೆ ಕಲಿಸುವ ಕುರಿತು ಮಾತುಕತೆ ನಡೆಸಿದ್ದರು. ಅಲ್ಲದೇ ಜನರೊಂದಿಗೆ, ಸಂಸ್ಕೃತಿ ಅರಿಯಲು ಭಾಷೆ ಪ್ರಬಲ ಮಾಧ್ಯಮ ಎಂಬುದನ್ನು ಮೋದಿ ಉಜ್ಬೇಕಿಸ್ತಾನ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದರು.

Uzbek ladies singing Shanti Mantra at the inauguration of Hindi Baatcheet Club by me in Tashkent.. pic.twitter.com/GEJpsKMxfS

— M.J. Akbar (@mjakbar) March 25, 2018

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search