• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

350 ಕೊಡುತ್ತೇನೆ ಎಂದು ಕೇಜ್ರಿವಾಲ್ ರ್ಯಾಲಿಗೆ ಕರೆದು ಕೈಕೊಟ್ಟವರಿಗೆ ಕೂಲಿ ಕಾರ್ಮಿಕರ ತಪರಾಕಿ

TNN Correspondent Posted On March 26, 2018
0


0
Shares
  • Share On Facebook
  • Tweet It

ಹಿಸ್ಸಾರ್: ದೆಹಲಿಯಲ್ಲಿ ನೆಲೆ ಕಳೆದುಕೊಂಡಿರುವ ಆಮ್ ಆದ್ಮಿ ಪಕ್ಷ ಇದೀಗ ಜನರನ್ನು ಒಗ್ಗೂಡಿಸಲು ವಾಮ ಮಾರ್ಗಗಳನ್ನು ಹಿಡಿದಿದ್ದು, ಪಕ್ಷದ ಸಮಾವೇಶಕ್ಕೆ ಜನರನ್ನು ಸೇರಿಸಲು ಕೂಡ ಹಣ ನೀಡಿ ಜನರನ್ನು ಕರೆದುಕೊಂಡು ಬರುತ್ತಿದೆ. ಇದೀಗ ಹಣ ನೀಡುತ್ತೇವೆ ಎಂದು ಜನರನ್ನು ಕರೆದುಕೊಂಡು ಬಂದು ಕೈ ಕೊಟ್ಟಿದ್ದಕ್ಕೆ ಹರ್ಯಾಣದ ಹಿಸ್ಸಾರ್ ನಲ್ಲಿ ನಡೆದ ಸಮಾವೇಶದ ನಂತರ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹರ್ಯಾಣದ ಹಿಸ್ಸಾರ್ ನಲ್ಲಿ ನಡೆದ ಆಪ್ ಸಮಾವೇಶದಲ್ಲಿ ನಗರದ ಕೂಲಿ ಕೆಲಸ ಕಾರ್ಮಿಕರನ್ನು 350 ರೂಪಾಯಿ ಮತ್ತು ತಿಂಡಿ ಪೊಟ್ಟಣ, ನೀರು, ಚಾ ನೀಡುತ್ತೇವೆ ಎಂದು ಆಮಿಷವೊಡ್ಡಿ ಕರೆದುಕೊಂಡು ಬರಲಾಗಿದೆ. ಆದರೆ ಸಮಾವೇಶ ಮುಗಿದ ಒಂದು ಗಂಟೆವರೆಗೂ ಹಣ, ಆಹಾರ ನೀಡದೇ ಇರುವುದರಿಂದ ಆಕ್ರೋಶಗೊಂಡ ಕೂಲಿ ಕಾರ್ಮಿಕರು ಮಾಧ್ಯಮದವರ ಎದುರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ರ್ಯಾಲಿಯಲ್ಲಿ ಭಾಗವಹಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ‘2019ರಲ್ಲಿ ನಡೆಯಲಿರುವ ಹರ್ಯಾಣದ ವಿಧಾನಸಭೆ ಚುನಾವಣೆಯಲ್ಲಿ ಭಾಗವಹಿಸುವುದಾಗಿ ಹೇಳಿದ್ದರು’. ಆದರೆ ಸಮಾವೇಶಕ್ಕೆ ಹಣ ನೀಡುತ್ತೇನೆ ಎಂದು ಕರೆದುಕೊಂಡು ಬಂದ ಕೂಲಿ ಕಾರ್ಮಿಕರಿಗೆ ಹಣ ನೀಡದೇ ಸತಾಯಿಸದಿರುವುದು ವಿಡಿಯೋದಲ್ಲಿ ಬಿಡುಗಡೆಯಾಗಿದ್ದು, ಆಪ್ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗಿದೆ. ಆಪ್ ಜನರ ವಿಶ್ವಾಸ ಕಳೆದುಕೊಂಡಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ . ಅರವಿಂದ ಕೇಜ್ರಿವಾಲ್ ಆಡಳಿತ ಜನರಿಗೆ ತೃಪ್ತಿದಾಯಕವಾಗಿಲ್ಲ ಎಂದು ಪ್ರತಿಪಕ್ಷಗಳು ವ್ಯಂಗ್ಯವಾಡಿವೆ.

#WATCH Labourers allege that they were promised Rs 350 each and food, to be present at Aam Aadmi Party chief Arvind Kejriwal's public rally in Haryana's Hisar yesterday but they neither got money nor food. pic.twitter.com/Qw9IJhp34w

— ANI (@ANI) March 26, 2018

0
Shares
  • Share On Facebook
  • Tweet It




Trending Now
ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
Tulunadu News July 14, 2025
ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
Tulunadu News July 14, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
  • Popular Posts

    • 1
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 2
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 3
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • 4
      ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • 5
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!

  • Privacy Policy
  • Contact
© Tulunadu Infomedia.

Press enter/return to begin your search