• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

350 ಕೊಡುತ್ತೇನೆ ಎಂದು ಕೇಜ್ರಿವಾಲ್ ರ್ಯಾಲಿಗೆ ಕರೆದು ಕೈಕೊಟ್ಟವರಿಗೆ ಕೂಲಿ ಕಾರ್ಮಿಕರ ತಪರಾಕಿ

TNN Correspondent Posted On March 26, 2018
0


0
Shares
  • Share On Facebook
  • Tweet It

ಹಿಸ್ಸಾರ್: ದೆಹಲಿಯಲ್ಲಿ ನೆಲೆ ಕಳೆದುಕೊಂಡಿರುವ ಆಮ್ ಆದ್ಮಿ ಪಕ್ಷ ಇದೀಗ ಜನರನ್ನು ಒಗ್ಗೂಡಿಸಲು ವಾಮ ಮಾರ್ಗಗಳನ್ನು ಹಿಡಿದಿದ್ದು, ಪಕ್ಷದ ಸಮಾವೇಶಕ್ಕೆ ಜನರನ್ನು ಸೇರಿಸಲು ಕೂಡ ಹಣ ನೀಡಿ ಜನರನ್ನು ಕರೆದುಕೊಂಡು ಬರುತ್ತಿದೆ. ಇದೀಗ ಹಣ ನೀಡುತ್ತೇವೆ ಎಂದು ಜನರನ್ನು ಕರೆದುಕೊಂಡು ಬಂದು ಕೈ ಕೊಟ್ಟಿದ್ದಕ್ಕೆ ಹರ್ಯಾಣದ ಹಿಸ್ಸಾರ್ ನಲ್ಲಿ ನಡೆದ ಸಮಾವೇಶದ ನಂತರ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹರ್ಯಾಣದ ಹಿಸ್ಸಾರ್ ನಲ್ಲಿ ನಡೆದ ಆಪ್ ಸಮಾವೇಶದಲ್ಲಿ ನಗರದ ಕೂಲಿ ಕೆಲಸ ಕಾರ್ಮಿಕರನ್ನು 350 ರೂಪಾಯಿ ಮತ್ತು ತಿಂಡಿ ಪೊಟ್ಟಣ, ನೀರು, ಚಾ ನೀಡುತ್ತೇವೆ ಎಂದು ಆಮಿಷವೊಡ್ಡಿ ಕರೆದುಕೊಂಡು ಬರಲಾಗಿದೆ. ಆದರೆ ಸಮಾವೇಶ ಮುಗಿದ ಒಂದು ಗಂಟೆವರೆಗೂ ಹಣ, ಆಹಾರ ನೀಡದೇ ಇರುವುದರಿಂದ ಆಕ್ರೋಶಗೊಂಡ ಕೂಲಿ ಕಾರ್ಮಿಕರು ಮಾಧ್ಯಮದವರ ಎದುರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ರ್ಯಾಲಿಯಲ್ಲಿ ಭಾಗವಹಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ‘2019ರಲ್ಲಿ ನಡೆಯಲಿರುವ ಹರ್ಯಾಣದ ವಿಧಾನಸಭೆ ಚುನಾವಣೆಯಲ್ಲಿ ಭಾಗವಹಿಸುವುದಾಗಿ ಹೇಳಿದ್ದರು’. ಆದರೆ ಸಮಾವೇಶಕ್ಕೆ ಹಣ ನೀಡುತ್ತೇನೆ ಎಂದು ಕರೆದುಕೊಂಡು ಬಂದ ಕೂಲಿ ಕಾರ್ಮಿಕರಿಗೆ ಹಣ ನೀಡದೇ ಸತಾಯಿಸದಿರುವುದು ವಿಡಿಯೋದಲ್ಲಿ ಬಿಡುಗಡೆಯಾಗಿದ್ದು, ಆಪ್ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗಿದೆ. ಆಪ್ ಜನರ ವಿಶ್ವಾಸ ಕಳೆದುಕೊಂಡಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ . ಅರವಿಂದ ಕೇಜ್ರಿವಾಲ್ ಆಡಳಿತ ಜನರಿಗೆ ತೃಪ್ತಿದಾಯಕವಾಗಿಲ್ಲ ಎಂದು ಪ್ರತಿಪಕ್ಷಗಳು ವ್ಯಂಗ್ಯವಾಡಿವೆ.

#WATCH Labourers allege that they were promised Rs 350 each and food, to be present at Aam Aadmi Party chief Arvind Kejriwal's public rally in Haryana's Hisar yesterday but they neither got money nor food. pic.twitter.com/Qw9IJhp34w

— ANI (@ANI) March 26, 2018

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search