• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

350 ಕೊಡುತ್ತೇನೆ ಎಂದು ಕೇಜ್ರಿವಾಲ್ ರ್ಯಾಲಿಗೆ ಕರೆದು ಕೈಕೊಟ್ಟವರಿಗೆ ಕೂಲಿ ಕಾರ್ಮಿಕರ ತಪರಾಕಿ

TNN Correspondent Posted On March 26, 2018


  • Share On Facebook
  • Tweet It

ಹಿಸ್ಸಾರ್: ದೆಹಲಿಯಲ್ಲಿ ನೆಲೆ ಕಳೆದುಕೊಂಡಿರುವ ಆಮ್ ಆದ್ಮಿ ಪಕ್ಷ ಇದೀಗ ಜನರನ್ನು ಒಗ್ಗೂಡಿಸಲು ವಾಮ ಮಾರ್ಗಗಳನ್ನು ಹಿಡಿದಿದ್ದು, ಪಕ್ಷದ ಸಮಾವೇಶಕ್ಕೆ ಜನರನ್ನು ಸೇರಿಸಲು ಕೂಡ ಹಣ ನೀಡಿ ಜನರನ್ನು ಕರೆದುಕೊಂಡು ಬರುತ್ತಿದೆ. ಇದೀಗ ಹಣ ನೀಡುತ್ತೇವೆ ಎಂದು ಜನರನ್ನು ಕರೆದುಕೊಂಡು ಬಂದು ಕೈ ಕೊಟ್ಟಿದ್ದಕ್ಕೆ ಹರ್ಯಾಣದ ಹಿಸ್ಸಾರ್ ನಲ್ಲಿ ನಡೆದ ಸಮಾವೇಶದ ನಂತರ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹರ್ಯಾಣದ ಹಿಸ್ಸಾರ್ ನಲ್ಲಿ ನಡೆದ ಆಪ್ ಸಮಾವೇಶದಲ್ಲಿ ನಗರದ ಕೂಲಿ ಕೆಲಸ ಕಾರ್ಮಿಕರನ್ನು 350 ರೂಪಾಯಿ ಮತ್ತು ತಿಂಡಿ ಪೊಟ್ಟಣ, ನೀರು, ಚಾ ನೀಡುತ್ತೇವೆ ಎಂದು ಆಮಿಷವೊಡ್ಡಿ ಕರೆದುಕೊಂಡು ಬರಲಾಗಿದೆ. ಆದರೆ ಸಮಾವೇಶ ಮುಗಿದ ಒಂದು ಗಂಟೆವರೆಗೂ ಹಣ, ಆಹಾರ ನೀಡದೇ ಇರುವುದರಿಂದ ಆಕ್ರೋಶಗೊಂಡ ಕೂಲಿ ಕಾರ್ಮಿಕರು ಮಾಧ್ಯಮದವರ ಎದುರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ರ್ಯಾಲಿಯಲ್ಲಿ ಭಾಗವಹಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ‘2019ರಲ್ಲಿ ನಡೆಯಲಿರುವ ಹರ್ಯಾಣದ ವಿಧಾನಸಭೆ ಚುನಾವಣೆಯಲ್ಲಿ ಭಾಗವಹಿಸುವುದಾಗಿ ಹೇಳಿದ್ದರು’. ಆದರೆ ಸಮಾವೇಶಕ್ಕೆ ಹಣ ನೀಡುತ್ತೇನೆ ಎಂದು ಕರೆದುಕೊಂಡು ಬಂದ ಕೂಲಿ ಕಾರ್ಮಿಕರಿಗೆ ಹಣ ನೀಡದೇ ಸತಾಯಿಸದಿರುವುದು ವಿಡಿಯೋದಲ್ಲಿ ಬಿಡುಗಡೆಯಾಗಿದ್ದು, ಆಪ್ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗಿದೆ. ಆಪ್ ಜನರ ವಿಶ್ವಾಸ ಕಳೆದುಕೊಂಡಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ . ಅರವಿಂದ ಕೇಜ್ರಿವಾಲ್ ಆಡಳಿತ ಜನರಿಗೆ ತೃಪ್ತಿದಾಯಕವಾಗಿಲ್ಲ ಎಂದು ಪ್ರತಿಪಕ್ಷಗಳು ವ್ಯಂಗ್ಯವಾಡಿವೆ.

#WATCH Labourers allege that they were promised Rs 350 each and food, to be present at Aam Aadmi Party chief Arvind Kejriwal's public rally in Haryana's Hisar yesterday but they neither got money nor food. pic.twitter.com/Qw9IJhp34w

— ANI (@ANI) March 26, 2018

  • Share On Facebook
  • Tweet It


- Advertisement -


Trending Now
ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
Tulunadu News March 22, 2023
ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
Tulunadu News March 21, 2023
Leave A Reply

  • Recent Posts

    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
    • ಯಾವ ಮುಸ್ಲಿಂ ರಾಜ ಜಾಗ ಕೊಟ್ಟಿದ್ದು ಮಿಥುನ್ ರೈ!!
    • ಮೇಯರ್ ಇನ್ನೆಷ್ಟು ದಿನ ತುಂಬೆಯಲ್ಲಿ ನೀರಿದೆ?
  • Popular Posts

    • 1
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 2
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 3
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • 4
      ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • 5
      ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search