• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

350 ಕೊಡುತ್ತೇನೆ ಎಂದು ಕೇಜ್ರಿವಾಲ್ ರ್ಯಾಲಿಗೆ ಕರೆದು ಕೈಕೊಟ್ಟವರಿಗೆ ಕೂಲಿ ಕಾರ್ಮಿಕರ ತಪರಾಕಿ

TNN Correspondent Posted On March 26, 2018
0


0
Shares
  • Share On Facebook
  • Tweet It

ಹಿಸ್ಸಾರ್: ದೆಹಲಿಯಲ್ಲಿ ನೆಲೆ ಕಳೆದುಕೊಂಡಿರುವ ಆಮ್ ಆದ್ಮಿ ಪಕ್ಷ ಇದೀಗ ಜನರನ್ನು ಒಗ್ಗೂಡಿಸಲು ವಾಮ ಮಾರ್ಗಗಳನ್ನು ಹಿಡಿದಿದ್ದು, ಪಕ್ಷದ ಸಮಾವೇಶಕ್ಕೆ ಜನರನ್ನು ಸೇರಿಸಲು ಕೂಡ ಹಣ ನೀಡಿ ಜನರನ್ನು ಕರೆದುಕೊಂಡು ಬರುತ್ತಿದೆ. ಇದೀಗ ಹಣ ನೀಡುತ್ತೇವೆ ಎಂದು ಜನರನ್ನು ಕರೆದುಕೊಂಡು ಬಂದು ಕೈ ಕೊಟ್ಟಿದ್ದಕ್ಕೆ ಹರ್ಯಾಣದ ಹಿಸ್ಸಾರ್ ನಲ್ಲಿ ನಡೆದ ಸಮಾವೇಶದ ನಂತರ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹರ್ಯಾಣದ ಹಿಸ್ಸಾರ್ ನಲ್ಲಿ ನಡೆದ ಆಪ್ ಸಮಾವೇಶದಲ್ಲಿ ನಗರದ ಕೂಲಿ ಕೆಲಸ ಕಾರ್ಮಿಕರನ್ನು 350 ರೂಪಾಯಿ ಮತ್ತು ತಿಂಡಿ ಪೊಟ್ಟಣ, ನೀರು, ಚಾ ನೀಡುತ್ತೇವೆ ಎಂದು ಆಮಿಷವೊಡ್ಡಿ ಕರೆದುಕೊಂಡು ಬರಲಾಗಿದೆ. ಆದರೆ ಸಮಾವೇಶ ಮುಗಿದ ಒಂದು ಗಂಟೆವರೆಗೂ ಹಣ, ಆಹಾರ ನೀಡದೇ ಇರುವುದರಿಂದ ಆಕ್ರೋಶಗೊಂಡ ಕೂಲಿ ಕಾರ್ಮಿಕರು ಮಾಧ್ಯಮದವರ ಎದುರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ರ್ಯಾಲಿಯಲ್ಲಿ ಭಾಗವಹಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ‘2019ರಲ್ಲಿ ನಡೆಯಲಿರುವ ಹರ್ಯಾಣದ ವಿಧಾನಸಭೆ ಚುನಾವಣೆಯಲ್ಲಿ ಭಾಗವಹಿಸುವುದಾಗಿ ಹೇಳಿದ್ದರು’. ಆದರೆ ಸಮಾವೇಶಕ್ಕೆ ಹಣ ನೀಡುತ್ತೇನೆ ಎಂದು ಕರೆದುಕೊಂಡು ಬಂದ ಕೂಲಿ ಕಾರ್ಮಿಕರಿಗೆ ಹಣ ನೀಡದೇ ಸತಾಯಿಸದಿರುವುದು ವಿಡಿಯೋದಲ್ಲಿ ಬಿಡುಗಡೆಯಾಗಿದ್ದು, ಆಪ್ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗಿದೆ. ಆಪ್ ಜನರ ವಿಶ್ವಾಸ ಕಳೆದುಕೊಂಡಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ . ಅರವಿಂದ ಕೇಜ್ರಿವಾಲ್ ಆಡಳಿತ ಜನರಿಗೆ ತೃಪ್ತಿದಾಯಕವಾಗಿಲ್ಲ ಎಂದು ಪ್ರತಿಪಕ್ಷಗಳು ವ್ಯಂಗ್ಯವಾಡಿವೆ.

#WATCH Labourers allege that they were promised Rs 350 each and food, to be present at Aam Aadmi Party chief Arvind Kejriwal's public rally in Haryana's Hisar yesterday but they neither got money nor food. pic.twitter.com/Qw9IJhp34w

— ANI (@ANI) March 26, 2018

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search