• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾಲ್ವರು ಮಹಿಳಾ ಕೆಂಪು ಉಗ್ರರ ಹೊಡೆದುರುಳಿಸಿದ ಒಡಿಸ್ಸಾ ಪೊಲೀಸರು

TNN Correspondent Posted On March 26, 2018
0


0
Shares
  • Share On Facebook
  • Tweet It

ಕೋರಾಪತ್: ದೇಶದಲ್ಲಿ ನಕ್ಸಲರ ಅಟ್ಟಹಾಸಕ್ಕೆ ಮಿತಿ ಹೇರುವ ಕೇಂದ್ರ ಸರ್ಕಾರದ ದಿಟ್ಟ ನಡೆಗಳಿಂದ ನಿತ್ಯ ಮಾವೋವಾದಿಗಳ ಹುಟ್ಟಡಿಸುವ ಕಾರ್ಯವನ್ನು ಸೈನಿಕರು, ಆಯಾ ರಾಜ್ಯಗಳ ಪೊಲೀಸರು ಮುಂದುವರಿಸಿದ್ದಾರೆ. ಒಡಿಸ್ಸಾದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಭಾನುವಾರ ರಾತ್ರಿ ನಾಲ್ವರು ಮಹಿಳಾ ನಕ್ಸಲರನ್ನು ಹೊಡೆದುರುಳಿಸಿದ್ದು, ಉಳಿದಂತೆ ಇನ್ನಷ್ಟು ಕೆಂಪು ಉಗ್ರರನ್ನು ಸದೆ ಬಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಅಲ್ಲದೆ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.

ಹರ್ಯಾಣದ ಕೊರಾಪತ್ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಭಾರಿ ಕಾರ್ಯಚರಣೆ ನಡೆಸಲಾಗಿದೆ. ಆಂಧ್ರಪ್ರದೇಶ ಒಡಿಸ್ಸಾ ಗಡಿಯಲ್ಲಿರುವ ಡಿಕ್ರಿ ಘಾಟ್ ನಲ್ಲಿ ಜಿಲ್ಲೆಯ ನಕ್ಸಲ ನಿಯಂತ್ರಣ ತಂಡದ ನೇತೃತ್ವದೊಂದಿಗೆ ದಾಳಿ ನಡೆಸಿ, ನಕ್ಸಲರನ್ನು ಸದೆ ಬಡೆಯುವ ಕಾರ್ಯಚರಣೆ ನಡೆಸಲಾಗಿದೆ.

ದಾಳಿ ನಡೆಸುವ ಮುನ್ನ ಕೆಲವೇ ಕ್ಷಣಗಳಲ್ಲಿ ಮಾವೋವಾದಿಗಳು ಆ ಸ್ಥಳದಿಂದ ಬೇರೆಡೆ ಪರಾರಿಯಾಗುವ ಲಕ್ಷಗಳಿತ್ತು. ಸೂಕ್ತ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಿ, ನಾಲ್ವರನ್ನು ಹೊಡೆದುರುಳಿಸಲಾಗಿದೆ. ಕಾರ್ಯಾಚರಣೆ ಇನ್ನು ಮುಂದುವರಿದಿದೆ ಎಂದು ಕೊರಾಪತ್ ಐಜಿ ಆರ್ ಪಿ ಕೊಚ್ಚೆ ತಿಳಿಸಿದ್ದಾರೆ.

ಕೆಲವು ದಿನಗಳಿಂದ ಡೊಕ್ರಾ ಘಾಟ್ ನಲ್ಲಿ ಮಾವೋವಾದಿ ಚಟುವಟಿಕೆಗಳು ತೀವ್ರ ಚುರುಕುತನ ಪಡೆದುಕೊಂಡಿದ್ದವು. ಎರಡು ದಿನದ ಹಿಂದೆ ಮಲ್ಕನಗಿರಿ ಜಿಲ್ಲೆಯ ತುಲ್ಸಿ ಡೊಂಗರ್ ಅರಣ್ಯ ಪ್ರದೇಶದಲ್ಲಿ ನಕ್ಸಲರು ಮತ್ತು ಪೊಲೀಸರ ಮಧ್ಯೆ ಗುಂಡಿನ ಚಕಮಕಿ ನಡೆದಿತ್ತು.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search