• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾಲ್ವರು ಮಹಿಳಾ ಕೆಂಪು ಉಗ್ರರ ಹೊಡೆದುರುಳಿಸಿದ ಒಡಿಸ್ಸಾ ಪೊಲೀಸರು

TNN Correspondent Posted On March 26, 2018
0


0
Shares
  • Share On Facebook
  • Tweet It

ಕೋರಾಪತ್: ದೇಶದಲ್ಲಿ ನಕ್ಸಲರ ಅಟ್ಟಹಾಸಕ್ಕೆ ಮಿತಿ ಹೇರುವ ಕೇಂದ್ರ ಸರ್ಕಾರದ ದಿಟ್ಟ ನಡೆಗಳಿಂದ ನಿತ್ಯ ಮಾವೋವಾದಿಗಳ ಹುಟ್ಟಡಿಸುವ ಕಾರ್ಯವನ್ನು ಸೈನಿಕರು, ಆಯಾ ರಾಜ್ಯಗಳ ಪೊಲೀಸರು ಮುಂದುವರಿಸಿದ್ದಾರೆ. ಒಡಿಸ್ಸಾದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಭಾನುವಾರ ರಾತ್ರಿ ನಾಲ್ವರು ಮಹಿಳಾ ನಕ್ಸಲರನ್ನು ಹೊಡೆದುರುಳಿಸಿದ್ದು, ಉಳಿದಂತೆ ಇನ್ನಷ್ಟು ಕೆಂಪು ಉಗ್ರರನ್ನು ಸದೆ ಬಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಅಲ್ಲದೆ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.

ಹರ್ಯಾಣದ ಕೊರಾಪತ್ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಭಾರಿ ಕಾರ್ಯಚರಣೆ ನಡೆಸಲಾಗಿದೆ. ಆಂಧ್ರಪ್ರದೇಶ ಒಡಿಸ್ಸಾ ಗಡಿಯಲ್ಲಿರುವ ಡಿಕ್ರಿ ಘಾಟ್ ನಲ್ಲಿ ಜಿಲ್ಲೆಯ ನಕ್ಸಲ ನಿಯಂತ್ರಣ ತಂಡದ ನೇತೃತ್ವದೊಂದಿಗೆ ದಾಳಿ ನಡೆಸಿ, ನಕ್ಸಲರನ್ನು ಸದೆ ಬಡೆಯುವ ಕಾರ್ಯಚರಣೆ ನಡೆಸಲಾಗಿದೆ.

ದಾಳಿ ನಡೆಸುವ ಮುನ್ನ ಕೆಲವೇ ಕ್ಷಣಗಳಲ್ಲಿ ಮಾವೋವಾದಿಗಳು ಆ ಸ್ಥಳದಿಂದ ಬೇರೆಡೆ ಪರಾರಿಯಾಗುವ ಲಕ್ಷಗಳಿತ್ತು. ಸೂಕ್ತ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಿ, ನಾಲ್ವರನ್ನು ಹೊಡೆದುರುಳಿಸಲಾಗಿದೆ. ಕಾರ್ಯಾಚರಣೆ ಇನ್ನು ಮುಂದುವರಿದಿದೆ ಎಂದು ಕೊರಾಪತ್ ಐಜಿ ಆರ್ ಪಿ ಕೊಚ್ಚೆ ತಿಳಿಸಿದ್ದಾರೆ.

ಕೆಲವು ದಿನಗಳಿಂದ ಡೊಕ್ರಾ ಘಾಟ್ ನಲ್ಲಿ ಮಾವೋವಾದಿ ಚಟುವಟಿಕೆಗಳು ತೀವ್ರ ಚುರುಕುತನ ಪಡೆದುಕೊಂಡಿದ್ದವು. ಎರಡು ದಿನದ ಹಿಂದೆ ಮಲ್ಕನಗಿರಿ ಜಿಲ್ಲೆಯ ತುಲ್ಸಿ ಡೊಂಗರ್ ಅರಣ್ಯ ಪ್ರದೇಶದಲ್ಲಿ ನಕ್ಸಲರು ಮತ್ತು ಪೊಲೀಸರ ಮಧ್ಯೆ ಗುಂಡಿನ ಚಕಮಕಿ ನಡೆದಿತ್ತು.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.

  • Privacy Policy
  • Contact
© Tulunadu Infomedia.

Press enter/return to begin your search