• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ಅಭಿಯಾನಕ್ಕಿಲ್ಲ ಕಿಂಚಿತ್ತೂ ಕಿಮ್ಮತ್ತು, ನಮೋ ಆ್ಯಪ್ ಡೌನ್ ಲೋಡ್ ಸಂಖ್ಯೆ ಏರಿಕೆಯಾಯ್ತು!

TNN Correspondent Posted On March 26, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ಮೇಲೆ ಜನರು ಎಷ್ಟು ನಂಬಿಕೆ ಇಟ್ಟಿದ್ದಾರೆ, ದೇಶಕ್ಕಾಗಿ ಹಗಲಿರುಳೂ ದುಡಿಯುವ ಹೆಮ್ಮೆಯ ಪ್ರಧಾನಿ ಮೇಲೆ ಅದೆಷ್ಟು ವಿಶ್ವಾಸ ಇಟ್ಟಿದ್ದಾರೆ ಎಂದರೆ ಇತ್ತೀಚೆಗೆ ಪ್ರತಿಪಕ್ಷವೂ ಆಗಲು ಲಾಯಕ್ಕಲ್ಲದ ಕಾಂಗ್ರೆಸ್ ಎಷ್ಟೇ ಆರೋಪ ಮಾಡಲಿ, ಕುತಂತ್ರ ಮಾಡಲಿ, ಭಾರತೀಯರು ಮಾತ್ರ ನಂಬೋದು ನರೇಂದ್ರ ಮೋದಿ ಅವರನ್ನೇ.

ಅಷ್ಟಕ್ಕೂ ಒಬ್ಬ ಜನಪರ ನಾಯಕನನ್ನು, ಹಗಲಿರುಳು ದುಡಿಯುವ ರಾಜಕಾರಣಿಯನ್ನು ಇಡೀ ದೇಶದ ಜನ ಒಪ್ಪುವುದು, ಇವ ನಮ್ಮವ ಎಂದು ಅಪ್ಪಿಕೊಳ್ಳುವುದು ಪ್ರಜಾಪ್ರಭುತ್ವದ ಹೆಮ್ಮೆಯೇ ಸರಿ.

ಈಗ, ಇಂತಹ ಮಾತಿಗೆ ಮತ್ತೊಂದು ಉದಾಹರಣೆ ಸಿಕ್ಕಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸುಳ್ಳು ಅಭಿಯಾನ ಆರಂಭಿಸಿದ್ದ ಕಾಂಗ್ರೆಸ್ಸಿಗೆ ಮುಖಭಂಗವಾಗಿದೆ. ಹೀಗನ್ನುವುದಕ್ಕಿಂತ, ದೇಶದ ಜನರೇ ಮುಖಭಂಗ ಮಾಡಿದ್ದಾರೆ ಎಂದರೆ ತಪ್ಪಾಗಲಾರದು.

ಹೌದು, ಪ್ರಧಾನಿ ನರೇಂದ್ರ ಮೋದಿ ಅವರ “ನಮೋ” ಆ್ಯಪ್ ವಿರುದ್ಧ ಸುಖಾಸುಮ್ಮನೆ ಆರೋಪಿಸಿದ್ದ ರಾಹುಲ್ ಗಾಂಧಿ, ಈ ಆ್ಯಪ್ ನಿಂದ ಅಮೆರಿಕದ ಕಂಪನಿಗಳಿಗೆ ಮಾಹಿತಿ ಸೋರಿಕೆಯಾಗುತ್ತಿದೆ ಎಂದು ಆರೋಪಿಸಿದ್ದರು. ಅಷ್ಟೇ ಅಲ್ಲ, ಕರ್ನಾಟಕದ ರಾಹುಲ್ ಗಾಂಧಿ ಎಂದೇ ಖ್ಯಾತಿಯಾಗಿರುವ ಮಾಜಿ ನಟಿ, ಸಂಸದೆ ರಮ್ಯಾ ಅವರಂತೂ, ಯಾರೂ ನಮೋ ಆ್ಯಪ್ ಡೌನ್ ಲೋಡ್ ಮಾಡಬಾರದು ಎಂದು ಸಾಮಾಜಿಕ ಜಾಲತಾಣದಲ್ಲಿ ಫರ್ಮಾನು ಹೊರಡಿಸಿದ್ದರು.

ಆದರೆ, ಜನರಿಗೆ ಮಾತ್ರ ಈ ಕಾಂಗ್ರೆಸ್ಸಿಗರ ಮೇಲೆ ನಂಬಿಕೆಯೇ ಇಲ್ಲ. ಅದಕ್ಕಾಗಿಯೇ ಕಾಂಗ್ರೆಸ್ ಆರಂಭಿಸಿದ್ದ ಡಿಲೀಟ್ ನಮೋ ಆ್ಯಪ್ ಅಭಿಯಾನ ವಿಫಲವಾಗಿದ್ದು, ಕಾಂಗ್ರೆಸ್ ಅಭಿಯಾನ ಆರಂಭಿಸಿದ ಬಳಿಕ ನಮೋ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳುವವರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗಿದೆ ಎಂದು ಬಿಜೆಪಿ ನಾಯಕ ಅಮಿತ್ ಮಾಳವೀಯ ಅವರು ಗ್ರಾಫ್ ಮೂಲಕವೇ ಪ್ರತ್ಯುತ್ತರ ನೀಡಿದ್ದು, ಕಾಂಗ್ರೆಸ್ ಮಗುಮ್ಮಾಗಿ ಕುಳಿತಿದೆ.

0
Shares
  • Share On Facebook
  • Tweet It




Trending Now
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
  • Popular Posts

    • 1
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 2
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 3
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search