• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

500 ಯುವತಿಯರ ಅತ್ಯಾಚಾರ ಪ್ರಕರಣ, ಮುಸ್ಲಿಂ ದೇವಮಾನವನ ಬಂಧನ

TNN Correspondent Posted On March 27, 2018
0


0
Shares
  • Share On Facebook
  • Tweet It

ಶ್ರೀನಗರ: ದೇಶದಲ್ಲಿ ಹಿಂದೂಗಳನ್ನು ಬಲವಂತವಾಗಿ ಮತಾಂತರ, ಲವ್ ಜಿಹಾದ್ ಮೂಲಕ ಮತಾಂತರಗೊಳಿಸುತ್ತಿರುವ ಮೂಲಭೂತವಾದಿಗಳ ಅಟ್ಟಹಾಸದ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಜಮ್ಮು-ಕಾಶ್ಮೀರದಲ್ಲಿ ಮುಸ್ಲಿಂ ದೇವಮಾನವನೊಬ್ಬನ ಭಯಂಕರ ಕೃತ್ಯವೊಂದು ಸುದ್ದಿಯಾಗಿದೆ.

ಸುಮಾರು 500ಕ್ಕೂ ಹೆಚ್ಚು ಯುವತಿಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜಮ್ಮು-ಕಾಶ್ಮೀರದಲ್ಲಿ ಮುಸ್ಲಿಂ ಸ್ವಯಂ ಘೊಷಿತ ದೇವಮಾನವನೊಬ್ಬನನ್ನು ಪೊಲೀಸರು ಬಂಧಿಸಿದ್ದು, ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ.

ಜಮ್ಮು-ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಖಾನ್ ಸಾಹಿಬ್ ಎಂಬಲ್ಲಿ ಧಾರ್ಮಿಕ ಕೇಂದ್ರವೊಂದನ್ನು ನಡೆಸುತ್ತಿರುವ ಸೈಯದ್ ಗುಲ್ಜಾರ್ ನನ್ನು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಅಪಾರ ಹಣ ಹೊಂದಿರುವ ಈತ ತಾನು ದೇವಮಾನವ ಎಂದು ಸ್ಥಳೀಯ ಸುದ್ದಿಪತ್ರಿಕೆ ಹಾಗೂ ಚಾನೆಲ್ ಗಳಲ್ಲಿ ಜಾಹೀರಾತು ನೀಡಿ ಯುವತಿಯರನ್ನು ಧಾರ್ಮಿಕ ಕೇಂದ್ರದತ್ತ ಸೆಳೆಯುತ್ತಿದ್ದ ಎಂದು ತಿಳಿದುಬಂದಿದೆ.

ಧಾರ್ಮಿಕ ಕೇಂದ್ರದಲ್ಲಿ ಧರ್ಮ ಬೋಧಿಸುವ ಬದಲು ಅವರ ಮೇಲೆ ಅತ್ಯಾಚಾರ ಎಸಗುತ್ತಿದ್ದ. ಆಮೇಲೆ ಅವರಿಗೆ ಬೆದರಿಕೆ ಹಾಕಿ ಬಾಯಿಬಿಡದಂತೆ ಮಾಡುತ್ತಿದ್ದ. ಆದರೆ ಈತನ ಕಾಮದೌರ್ಜನ್ಯವನ್ನು ಇಮ್ತಿಯಾಜ್ ಅಹ್ಮದ್ ಅಹ್ಮದ್ ಎಂಬುವವರು ಯುವತಿಗೆ ಲೈಂಗಿಕ ಕಿರುಕುಳ ನೀಡುವುದನ್ನು ಕಂಡು ಪೊಲೀಸರಿಗೆ ತಿಳಿಸಿದ್ದು, ಪೊಲೀಸರು ಈತನನ್ನು ಬಂಧಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search