• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮುಸ್ಲಿಂ ಗೂಂಡಾಗಳ ಅಟ್ಟಹಾಸಕ್ಕೆ ವ್ಯಕ್ತಿ ನಿಧನ, ಸಂಸ್ಕೃತಿ, ಸಂಸ್ಕಾರ ಎಂದರೆ ಇದೇನಾ?

TNN Correspondent Posted On March 27, 2018


  • Share On Facebook
  • Tweet It

ದೆಹಲಿ: ಅತ್ಯಾಚಾರ ಪ್ರಕರಣಗಳಿಗೆ ಸುದ್ದಿಯಾಗುತ್ತಿದ್ದ ದೆಹಲಿ ಈಗ ಲವ್ ಜಿಹಾದ್, ಮುಸ್ಲಿಂ ಗೂಂಡಾಗಳ ಅಟ್ಟಹಾಸಕ್ಕೂ ಸುದ್ದಿಯಾಗುತ್ತಿದ್ದು, ಪೂರ್ವ ದೆಹಲಿಯಲ್ಲಿ ಮುಸ್ಲಿಂ ಗೂಂಡಾಗಳಿಂದ ಹಲ್ಲೆಗೊಳಗಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ.

ಪೂರ್ವ ದೆಹಲಿಯ ಮಂಡಾವಲಿ ಎಂಬಲ್ಲಿ ಸಣ್ಣ ಪ್ಲಾಸ್ಟಿಕ್ ವ್ಯಾಪಾರಿಯಾಗಿರುವ ರಾಜ್ ಬೀರ್ ರಾಥೋಡ್ ಮೂರು ಮಕ್ಕಳ ತಂದೆಯಾಗಿದ್ದು, ಈಗ ಕುಟುಂಬವೇ ಅನಾಥವಾದಂತಾಗಿದೆ. ಇಷ್ಟಾದರೂ ಪ್ರಕರಣವನ್ನು ಯಾವುದೇ ಮಾಧ್ಯಮಗಳು ಸುದ್ದಿ ಮಾಡದೆ ಮಗುಮ್ಮಾಗಿರುವುದು ಸಹ ಇಬ್ಬಂದಿತನಕ್ಕೆ ನಿದರ್ಶನವಾಗಿದೆ.

ಶನಿವಾರ ಸಂಜೆ ಪ್ಲಾಸ್ಟಿಕ್ ವ್ಯವಹಾರ ಮುಗಿಸಿ ಮನೆಗೆ ಬಂದಿದ್ದ ರಾಥೋಡ್ ರಾತ್ರಿ 10 ಗಂಟೆ ಸುಮಾರಿಗೆ ಗೋಲ್ ಗಪ್ಪ ತಿನ್ನಲು ಹೊರಗಡೆ ಹೋಗಿದ್ದ. ಆಗ ಇಬ್ಬರು ಮುಸ್ಲಿಮರು ಸುಮ್ಮನೆ ಗಲಾಟೆ ಮಾಡಿದ್ದಾರೆ. ಅಷ್ಟೇ ಅಲ್ಲ, ಆ ಗೂಂಡಾಗಳು ತಮ್ಮ ಗೆಳೆಯರನ್ನೂ ಕರೆಸಿ ರಾಥೋಡ್ ಮೇಲೆ ಹಲ್ಲೆ ಮಾಡಿದ್ದಾರೆ.

ಗಲಾಟೆ ಜೋರಾಗುತ್ತಲೇ ಸಾರ್ವಜನಿಕರು ಮಧ್ಯ ಪ್ರವೇಶಿಸಿ ಗಲಾಟೆ ಬಿಡಿಸಿದ್ದಾರೆ. ಹಲ್ಲೆಗೊಳಗಾದ ರಾಥೋಡ್ ಮನೆಗೆ ತೆರಳಿ ಮಲಗಿದ್ದು, ಬೆಳಗ್ಗೆ ತಡವಾದರೂ ಎದ್ದಿಲ್ಲ. ಇದರಿಂದ ವಿಚಲಿತರಾದ ಕುಟುಂಬಸ್ಥರು ಆಸ್ಪತ್ರೆಗೆ ಸೇರಿಸಿದರಾದರೂ, ಹಲ್ಲೆ ವೇಳೆ ತೀವ್ರ ನೋವು ತಿಂದಿದ್ದ ಆತ ಮೃತಪಟ್ಟಿದ್ದಾನೆ ಎಂದು ರಾಥೋಡ್ ಸಹೋದರ ಮಾಹಿತಿ ನೀಡಿದ್ದಾರೆ.

ಇಮ್ತಿಯಾಜ್ ಎಂಬಾತನೇ ಮೊದಲು ರಾಥೋಡ್ ಜತೆ ಕಾಲುಕೆರೆದು ಜಗಳಕ್ಕೆ ನಿಂತಿದ್ದು, ಬಳಿಕ ಆತನ ಗೆಳೆಯರು ಸಹ ಹಲ್ಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

  • Share On Facebook
  • Tweet It


- Advertisement -


Trending Now
ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
Tulunadu News June 30, 2022
ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
Tulunadu News June 29, 2022
Leave A Reply

  • Recent Posts

    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
  • Popular Posts

    • 1
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 2
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 3
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 4
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 5
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search