• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಸ್ಲಿಂ ಗೂಂಡಾಗಳ ಅಟ್ಟಹಾಸಕ್ಕೆ ವ್ಯಕ್ತಿ ನಿಧನ, ಸಂಸ್ಕೃತಿ, ಸಂಸ್ಕಾರ ಎಂದರೆ ಇದೇನಾ?

TNN Correspondent Posted On March 27, 2018
0


0
Shares
  • Share On Facebook
  • Tweet It

ದೆಹಲಿ: ಅತ್ಯಾಚಾರ ಪ್ರಕರಣಗಳಿಗೆ ಸುದ್ದಿಯಾಗುತ್ತಿದ್ದ ದೆಹಲಿ ಈಗ ಲವ್ ಜಿಹಾದ್, ಮುಸ್ಲಿಂ ಗೂಂಡಾಗಳ ಅಟ್ಟಹಾಸಕ್ಕೂ ಸುದ್ದಿಯಾಗುತ್ತಿದ್ದು, ಪೂರ್ವ ದೆಹಲಿಯಲ್ಲಿ ಮುಸ್ಲಿಂ ಗೂಂಡಾಗಳಿಂದ ಹಲ್ಲೆಗೊಳಗಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ.

ಪೂರ್ವ ದೆಹಲಿಯ ಮಂಡಾವಲಿ ಎಂಬಲ್ಲಿ ಸಣ್ಣ ಪ್ಲಾಸ್ಟಿಕ್ ವ್ಯಾಪಾರಿಯಾಗಿರುವ ರಾಜ್ ಬೀರ್ ರಾಥೋಡ್ ಮೂರು ಮಕ್ಕಳ ತಂದೆಯಾಗಿದ್ದು, ಈಗ ಕುಟುಂಬವೇ ಅನಾಥವಾದಂತಾಗಿದೆ. ಇಷ್ಟಾದರೂ ಪ್ರಕರಣವನ್ನು ಯಾವುದೇ ಮಾಧ್ಯಮಗಳು ಸುದ್ದಿ ಮಾಡದೆ ಮಗುಮ್ಮಾಗಿರುವುದು ಸಹ ಇಬ್ಬಂದಿತನಕ್ಕೆ ನಿದರ್ಶನವಾಗಿದೆ.

ಶನಿವಾರ ಸಂಜೆ ಪ್ಲಾಸ್ಟಿಕ್ ವ್ಯವಹಾರ ಮುಗಿಸಿ ಮನೆಗೆ ಬಂದಿದ್ದ ರಾಥೋಡ್ ರಾತ್ರಿ 10 ಗಂಟೆ ಸುಮಾರಿಗೆ ಗೋಲ್ ಗಪ್ಪ ತಿನ್ನಲು ಹೊರಗಡೆ ಹೋಗಿದ್ದ. ಆಗ ಇಬ್ಬರು ಮುಸ್ಲಿಮರು ಸುಮ್ಮನೆ ಗಲಾಟೆ ಮಾಡಿದ್ದಾರೆ. ಅಷ್ಟೇ ಅಲ್ಲ, ಆ ಗೂಂಡಾಗಳು ತಮ್ಮ ಗೆಳೆಯರನ್ನೂ ಕರೆಸಿ ರಾಥೋಡ್ ಮೇಲೆ ಹಲ್ಲೆ ಮಾಡಿದ್ದಾರೆ.

ಗಲಾಟೆ ಜೋರಾಗುತ್ತಲೇ ಸಾರ್ವಜನಿಕರು ಮಧ್ಯ ಪ್ರವೇಶಿಸಿ ಗಲಾಟೆ ಬಿಡಿಸಿದ್ದಾರೆ. ಹಲ್ಲೆಗೊಳಗಾದ ರಾಥೋಡ್ ಮನೆಗೆ ತೆರಳಿ ಮಲಗಿದ್ದು, ಬೆಳಗ್ಗೆ ತಡವಾದರೂ ಎದ್ದಿಲ್ಲ. ಇದರಿಂದ ವಿಚಲಿತರಾದ ಕುಟುಂಬಸ್ಥರು ಆಸ್ಪತ್ರೆಗೆ ಸೇರಿಸಿದರಾದರೂ, ಹಲ್ಲೆ ವೇಳೆ ತೀವ್ರ ನೋವು ತಿಂದಿದ್ದ ಆತ ಮೃತಪಟ್ಟಿದ್ದಾನೆ ಎಂದು ರಾಥೋಡ್ ಸಹೋದರ ಮಾಹಿತಿ ನೀಡಿದ್ದಾರೆ.

ಇಮ್ತಿಯಾಜ್ ಎಂಬಾತನೇ ಮೊದಲು ರಾಥೋಡ್ ಜತೆ ಕಾಲುಕೆರೆದು ಜಗಳಕ್ಕೆ ನಿಂತಿದ್ದು, ಬಳಿಕ ಆತನ ಗೆಳೆಯರು ಸಹ ಹಲ್ಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

0
Shares
  • Share On Facebook
  • Tweet It




Trending Now
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
Tulunadu News July 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
  • Popular Posts

    • 1
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 2
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 3
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 4
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • 5
      ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!

  • Privacy Policy
  • Contact
© Tulunadu Infomedia.

Press enter/return to begin your search