• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿಂಗಾಪುರದಲ್ಲಿ 164 ವರ್ಷದ ಹಿಂದು ದೇವಾಲಯ ಜೀರ್ಣೋದ್ಧಾರ

TNN Correspondent Posted On March 27, 2018
0


0
Shares
  • Share On Facebook
  • Tweet It

ಸಿಂಗಾಪುರ: 2014ರ ನಂತರ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೇರಿದ ನಂತರ ವಿಶ್ವದೆಲ್ಲೆಡೆ ಹಿಂದೂ ದೇವಾಲಯಗಳಿಗೆ, ಹಿಂದೂಗಳಿಗೆ, ವಿಶೇಷವಾಗಿ ಭಾರತಿಯರಿಗೆ ವಿಶೇಷ ಮನ್ನಣೆ ದೊರೆಯುತ್ತಿದೆ. ಇದೀಗ ಸಿಂಗಾಪುರದಲ್ಲಿ 164 ವರ್ಷಗಳಷ್ಟು ಪುರಾತನವಾದ ಹಿಂದೂ ದೇವಾಲಯವನ್ನು ಜೀರ್ಣೋದ್ಧಾರ ಮಾಡಲು ಅಲ್ಲಿನ ಸರ್ಕಾರವೇ ನಿರ್ಧರಿಸಿದೆ.

ಶ್ರೀ ಶ್ರೀನಿವಾಸ ಪೆರುಮಾಳ್​ ದೇಗುಲವನ್ನು ಸಿಂಗಾಪುರ ಸರ್ಕಾರ ರಾಷ್ಟ್ರೀಯ ಸ್ಮಾರಕವೆಂದು ಗುರುತಿಸಿದ್ದು, 20 ಕೋಟಿ ರೂಪಾಯಿ ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡುತ್ತಿದೆ. ಭಾರತದ 19 ನುರಿತ ಕುಶಲಕರ್ಮಿಗಳು ಒಂದು ವರ್ಷದಿಂದ ದೇಗುಲದ ಜೀರ್ಣೋದ್ಧಾರ ಕಾರ್ಯದಲ್ಲಿ ನಿರತರಾಗಿದ್ದಾರೆ.

ನಿತ್ಯದ ಪೂಜೆ ಮತ್ತು ಉತ್ಸವಗಳಿಗೆ ಧಕ್ಕೆಯಾಗದಂತೆ ದೇಗುಲದ ಜೀರ್ಣೋದ್ಧಾರ ನಡೆಸಲಾಗುತ್ತಿದೆ. ದೇಗುಲದಲ್ಲಿರುವ ವರ್ಣಚಿತ್ರಗಳಿಗೆ ಬಣ್ಣ ತುಂಬಿಸುವುದು, ವಿಮಾನ ಗೋಪುರ, ಕಂಬಗಳು ಮತ್ತು ದೇಗುಲದ ಚಾವಣಿ ದುರಸ್ತಿಗೊಳಿಸುವ ಕೆಲಸ ಮಾಡಲಾಗುತ್ತಿದೆ. ಏ.​ 22 ಕ್ಕೆ ದೇಗುಲದ ಜೀರ್ಣೋದ್ಧಾರ ಕಾರ್ಯ ಪೂರ್ಣವಾಗಲಿದೆ ಎಂದು ದೇಗುಲದ ಆಡಳಿತ ಮಂಡಳಿ ಸದಸ್ಯ ವೆಲ್ಲಯಪ್ಪನ್​ ತಿಳಿಸಿದ್ದಾರೆ. ದೇಗುಲವನ್ನು ಸಿಂಗಾಪುರ ಸರ್ಕಾರ 1978ರಲ್ಲಿ ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಿತ್ತು. ನಂತರ 1979, 1992 ಮತ್ತು 2005ರಲ್ಲಿ ದೇಗುಲ ಜೀರ್ಣೋದ್ಧಾರ ಮಾಡಲಾಗಿತ್ತು.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search