• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿಂಗಾಪುರದಲ್ಲಿ 164 ವರ್ಷದ ಹಿಂದು ದೇವಾಲಯ ಜೀರ್ಣೋದ್ಧಾರ

TNN Correspondent Posted On March 27, 2018
0


0
Shares
  • Share On Facebook
  • Tweet It

ಸಿಂಗಾಪುರ: 2014ರ ನಂತರ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೇರಿದ ನಂತರ ವಿಶ್ವದೆಲ್ಲೆಡೆ ಹಿಂದೂ ದೇವಾಲಯಗಳಿಗೆ, ಹಿಂದೂಗಳಿಗೆ, ವಿಶೇಷವಾಗಿ ಭಾರತಿಯರಿಗೆ ವಿಶೇಷ ಮನ್ನಣೆ ದೊರೆಯುತ್ತಿದೆ. ಇದೀಗ ಸಿಂಗಾಪುರದಲ್ಲಿ 164 ವರ್ಷಗಳಷ್ಟು ಪುರಾತನವಾದ ಹಿಂದೂ ದೇವಾಲಯವನ್ನು ಜೀರ್ಣೋದ್ಧಾರ ಮಾಡಲು ಅಲ್ಲಿನ ಸರ್ಕಾರವೇ ನಿರ್ಧರಿಸಿದೆ.

ಶ್ರೀ ಶ್ರೀನಿವಾಸ ಪೆರುಮಾಳ್​ ದೇಗುಲವನ್ನು ಸಿಂಗಾಪುರ ಸರ್ಕಾರ ರಾಷ್ಟ್ರೀಯ ಸ್ಮಾರಕವೆಂದು ಗುರುತಿಸಿದ್ದು, 20 ಕೋಟಿ ರೂಪಾಯಿ ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡುತ್ತಿದೆ. ಭಾರತದ 19 ನುರಿತ ಕುಶಲಕರ್ಮಿಗಳು ಒಂದು ವರ್ಷದಿಂದ ದೇಗುಲದ ಜೀರ್ಣೋದ್ಧಾರ ಕಾರ್ಯದಲ್ಲಿ ನಿರತರಾಗಿದ್ದಾರೆ.

ನಿತ್ಯದ ಪೂಜೆ ಮತ್ತು ಉತ್ಸವಗಳಿಗೆ ಧಕ್ಕೆಯಾಗದಂತೆ ದೇಗುಲದ ಜೀರ್ಣೋದ್ಧಾರ ನಡೆಸಲಾಗುತ್ತಿದೆ. ದೇಗುಲದಲ್ಲಿರುವ ವರ್ಣಚಿತ್ರಗಳಿಗೆ ಬಣ್ಣ ತುಂಬಿಸುವುದು, ವಿಮಾನ ಗೋಪುರ, ಕಂಬಗಳು ಮತ್ತು ದೇಗುಲದ ಚಾವಣಿ ದುರಸ್ತಿಗೊಳಿಸುವ ಕೆಲಸ ಮಾಡಲಾಗುತ್ತಿದೆ. ಏ.​ 22 ಕ್ಕೆ ದೇಗುಲದ ಜೀರ್ಣೋದ್ಧಾರ ಕಾರ್ಯ ಪೂರ್ಣವಾಗಲಿದೆ ಎಂದು ದೇಗುಲದ ಆಡಳಿತ ಮಂಡಳಿ ಸದಸ್ಯ ವೆಲ್ಲಯಪ್ಪನ್​ ತಿಳಿಸಿದ್ದಾರೆ. ದೇಗುಲವನ್ನು ಸಿಂಗಾಪುರ ಸರ್ಕಾರ 1978ರಲ್ಲಿ ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಿತ್ತು. ನಂತರ 1979, 1992 ಮತ್ತು 2005ರಲ್ಲಿ ದೇಗುಲ ಜೀರ್ಣೋದ್ಧಾರ ಮಾಡಲಾಗಿತ್ತು.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search