• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಯಲಾಯ್ತು ಕಾಂಗ್ರೆಸ್ ಕರಾಳ ಮುಖ, ಕಾಂಗ್ರೆಸ್ ನನ್ನ ಗ್ರಾಹಕ ಎಂದ ಕೆಂಬ್ರಿಜ್ ಅನಾಲಿಟಿಕಾ

TNN Correspondent Posted On March 28, 2018
0


0
Shares
  • Share On Facebook
  • Tweet It

ದೆಹಲಿ: ಸದಾ ತನ್ನ ಪಕ್ಷಕ್ಕಾಗಿ ಹೀನ ರಾಜಕೀಯ ಮಾಡುವ ಕಾಂಗ್ರೆಸ್ ನ ಮತ್ತೊಂದು ಕರಾಳ ಮುಖ ಅನಾವರಣವಾಗಿದ್ದು, ಚುನಾವಣೆಗಾಗಿ ಕಾಂಗ್ರೆಸ್ ದೇಶದ ಜನರಿಗೆ ಮೋಸ ಮಾಡಿದ್ದು, ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆಗೆ ದೇಶದ ಜನರ ಮಾಹಿತಿ ಕಳ್ಳತನ ಮಾಡಿ, ಚುನಾವಣೆಗಾಗಿ ಸಹಕಾರ ನೀಡಿ ಎಂದು ಗುತ್ತಿಗೆ ನೀಡಿರುವ ವಿಷಯ ಬಹಿರಂಗಗೊಂಡಿದೆ. ಈ ವಿಷಯವನ್ನು ಇದೀಗ ಕೇಂಬ್ರಿಡ್ಜ್ ನ ಅನಾಲಿಟಿಕಾ ಸಂಸ್ಥೆಯ ಮಾಹಿತಿ ವಿಶ್ಲೇಷಕ ಕ್ರಿಸ್ಟೋಫರ್ ವೈಲಿ ಸ್ಫೋಟಕ ಮಾಹಿತಿ ಹೊರ ಹಾಕಿದ್ದು, ಕಾಂಗ್ರೆಸ್ ನನ್ನ ಗ್ರಾಹಕ ಎಂದು ಸ್ಪಷ್ಟಪಡಿಸಿದ್ದಾರೆ.

ಅನಾಲಿಟಿಕಾ ಸಂಸ್ಥೆ ಮೂಲಕ ಫೇಸ್ ಬುಕ್ ಮೂಲಕ ಲಕ್ಷಾಂತರ ಬಳಕೆದಾರರ ಮಾಹಿತಿಯನ್ನು ಕದ್ದು, ವ್ಯಕ್ತಿಯೊಬ್ಬ ತನ್ನ ಪಕ್ಷದ ಪರ ಬಳಕೆದಾರರನ್ನು ಪ್ರೇರೇಪಣೆ ನೀಡುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಅನಾಲಿಟಿಕಾ ಸಂಸ್ಥೆಯ ವಿಶ್ಲೇಷಕ ಕ್ರಿಸ್ಟೋಫರ್ ವೈಲೀ. ಕಾಂಗ್ರೆಸ್ ನಮ್ಮ ಸಂಸ್ಥೆಯ ಗ್ರಾಹಕ ಪಕ್ಷ ಎಂಬುದನ್ನು ಬಹಿರಂಗಪಡಿಸಿಸಿದ್ದಾರೆ.

ಬ್ರಿಟನ್‌ ಸಂಸತ್ ಡಿಜಿಟಲ್‌, ಸಂಸ್ಕೃತಿ, ಮಾಧ್ಯಮ ಮತ್ತು ಕ್ರೀಡಾ ಸಮಿತಿ ಎದುರು ಮಂಗಳವಾರ ಮಾಹಿತಿ ನೀಡಿರುವ ಅವರು, ”ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಯೋಜನೆಗಳಲ್ಲಿ ನಾವು ಕಾಂಗ್ರೆಸ್‌ ಪರ ಕೆಲಸ ಮಾಡಿದ್ದೇವೆ. ಭಾರತದಲ್ಲಿ ಕಾಂಗ್ರೆಸ್‌ ನಮಗೆ (ಕೆಂಬ್ರಿಜ್‌ ಅನಾಲಿಟಿಕಾ) ಗ್ರಾಹಕ ‘ ಎಂದು ತಿಳಿಸಿದ್ದಾರೆ. ವೈಲೀ ಅವರ ಈ ಹೇಳಿಕೆ ಕುರಿತು ಸದ್ಯ ಕಾಂಗ್ರೆಸ್‌ ಪ್ರತಿಕ್ರಿಯಿಸಿಲ್ಲ. ಆದರೆ ಬಿಜೆಪಿ ಮಾತ್ರ ಕಾಂಗ್ರೆಸ್‌ ಕ್ಷಮೆ ಕೋರುವಂತೆ ಒತ್ತಾಯಿಸಿದೆ. ಈ ವಿಷಯವನ್ನು ನಿರಾಕರಿಸಿದ್ದ, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನ ಅಸಲಿ ಮುಖ ಅನಾವರಣವಾಗಿದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search