• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತ್ರಿಪುರಾ ಸರ್ಕಾರದ ಕಠೋರ ನಿರ್ಧಾರ, ಬಾಂಗ್ಲಾ ಅಕ್ರಮ ನುಸುಳುಕೋರರಿಗೆ ಶುರುವಾಗಿದೆ ನಡುಕ

TNN Correspondent Posted On March 28, 2018
0


0
Shares
  • Share On Facebook
  • Tweet It

ಅಗರ್ತಲಾ: ದೇಶಕ್ಕೆ ಕಂಟಕವಾಗಿ ಮಾರ್ಪಟ್ಟಿರುವ ಬಾಂಗ್ಲಾ ಅಕ್ರಮ ನುಸುಳುಕೋರರಿಗೆ ನಡುಕ ಶುರುವಾಗಿದೆ. ಬೇಕಾಬಿಟ್ಟಿಯಾಗಿ ತನ್ನ ರಾಜಕೀಯಕ್ಕಾಗಿ ಅಕ್ರಮ ನುಸುಳುಕೋರರಿಗೆ ಆಶ್ರಯ ನೀಡಿ, ಪೋಷಿಸುತ್ತಿದ್ದ ವಿರೋಧ ಪಕ್ಷಗಳು ಗೂಡು ಸೇರಿದ್ದು, ತ್ರಿಪುರಾದಲ್ಲಿ ಅಧಿಕಾರದ ಗದ್ದುಗೆ ಏರಿರುವ ಬಿಜೆಪಿ ನುಸುಳುಕೋರರ ವಿರುದ್ಧ ಕಠಿಣ ನಿರ್ಧಾರಗಳನ್ನು ಕೈಗೊಂಡಿದ್ದು, ನುಸುಳುಕೋರರತನ ತಡೆಯಲು ಗಟ್ಟಿ ನಿಲುವುಗಳನ್ನು ತೆಗೆದುಕೊಳ್ಳುವ ಮೂಲಕ ಹೊಸ ನಿರೀಕ್ಷೆ ಮೂಡಿಸಿದ್ದಾರೆ.

ಭಾರತ ಸರ್ಕಾರದ ಸಹಕಾರದೊಂದಿಗೆ ಬಾಂಗ್ಲಾದೇಶದ ಗಡಿಯಲ್ಲಿ ಅಕ್ರಮ ನುಸುಳುಕೋರತನವನ್ನು ನಿಯಂತ್ರಿಸಲು ಎಲ್ಲ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೇ ಗಡಿಯಲ್ಲಿ ನಡೆಯುತ್ತಿರುವ ಅಪರಾಧ ಚಟುವಟಿಕೆಗಳಿಗೆ ಮೂಗುದಾರ ಹಾಕಲು ನಿರ್ಧರಿಸಲಾಗಿದೆ ಎಂದು ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇಬ್ ಕುಮಾರ ಸ್ಪಷ್ಟಪಡಿಸಿದ್ದಾರೆ.

ಭಾರತದ ಗಡಿಯಲ್ಲಿ ದೇಶದ ವಿರುದ್ಧ ನಡೆಯುತ್ತಿರುವ ಒಳಸಂಚುಗಳನ್ನು ತಡೆಯಲು ನಿರ್ಧರಿಸಲಾಗಿದ್ದು, ಗಡಿಯೂದಕ್ಕೆ ತೀವ್ರ ಕಟ್ಟೆಚ್ಚರ ವಹಿಸುವುದು, ಸೈನಿಕ ಬಲ ಹೆಚ್ಚಿಸಿಸುವುದು ಸೇರಿ ನಾನಾ ಕ್ರಮಗಳನ್ನು ಕೈಗೊಂಡು ಬಾಂಗ್ಲಾ ಅಕ್ರಮ ನುಸುಳುಕೋರರನ್ನು ನಿಯಂತ್ರಿಸಲು ಕಠಿಣ ನಿರ್ಧಾರ ಕೈಗೊಳ್ಳಲಾಗಿದೆ ಎಂದು ದೇಬ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವೂ ಈ ನಿಯಮಕ್ಕೆ ಬದ್ಧವಾಗಿದ್ದು, ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಕೇಂದ್ರ ಸರ್ಕಾರವೂ ಎಲ್ಲ ಸಹಕಾರ ನೀಡುತ್ತದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಹೀಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಏಕಕಾಲಕ್ಕೆ ಬಾಂಗ್ಲಾ ವಲಸಿಗರ ವಿರುದ್ಧ ಮುಗಿಬಿದ್ದಿದ್ದು, ಶೀಘ್ರದಲ್ಲಿ ನುಸುಳಕೋರರ ಸಮಸ್ಯೆಗೆ ಒಂದು ಕೊನೆ ಹಾಡಲು ನಿರ್ಧರಿಸಿದ್ದು, ಬಾಂಗ್ಲಾ ಅಕ್ರಮ ವಾಸಿಗಳಿಗೆ ಭೀತಿ ಹುಟ್ಟಿಸಿದೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..

  • Privacy Policy
  • Contact
© Tulunadu Infomedia.

Press enter/return to begin your search