• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಾಕಿಂಗ್ ನ್ಯೂಸ್: ಪಾಕ್ ನಲ್ಲಿ ಗನ್ ತೋರಿಸಿ 500 ಹಿಂದೂಗಳ ಮತಾಂತರ

TNN Correspondent Posted On March 28, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಇಸ್ಲಾಂ ರಾಷ್ಟ್ರದ ಹೆಸರಲ್ಲಿ ಸ್ಥಾಪಿತವಾದ ಪಾಕಿಸ್ತಾದಲ್ಲಿ ಹಿಂದೂಗಳ ಸ್ಥಿತಿ ಹೀಆಯವಾಗಿದ್ದು, ನಿರಂತರವಾಗಿ ಹಿಂದೂಗಳ ಮೇಲೆ ಹಲ್ಲೆ, ದೌರ್ಜನ್ಯ, ಹಿಂಸೆ, ಹಿಂದೂ ಯುವತಿಯರ ಮೇಲೆ ಮತಾಂತರ ನಿರಂತರವಾಗಿ ನಡೆಯುತ್ತಿವೆ ಎಂಬುದಕ್ಕೆ ಮತ್ತೊಂದು ಸಾಕ್ಷಿಯೊಂದು ದೊರಕಿದೆ. ಪಾಕಿಸ್ತಾನದಲ್ಲಿ 500 ಹಿಂದೂಗಳನ್ನುಬಲವಂತವಾಗಿ ಮಾಡಿರುವ ದೌರ್ಜನ್ಯದ ಘಟನೆ ನಡೆದಿದೆ.

ಪಾಕಿಸ್ತಾನದ ಸಿಂಧ್‌ ಪ್ರಾಂತ್ಯದಲ್ಲಿ ಮಾ.25ರಂದು 500 ಹಿಂದೂಗಳನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ವಿಡಿಯೋ ಒಂದು ಹೊರ ಬಂದಿದ್ದು, ಭಾರತದ ರಾಷ್ಟ್ರೀಯ ವಾಹಿನಿ ಈ ಸ್ಫೋಟಕ ಸುದ್ದಿ ಹೊರ ಬಿದ್ದಿದೆ.

ಮತಾಂತರಕ್ಕೆ ಒಳಗಾದ ಬಹುತೇಕರು ನಿರಾಶ್ರಿತರಾಗಿ ಭಾರತಕ್ಕೆ ಬಂದಿದ್ದರು. ಅಲ್ಲದೇ ಭಾರತದಲ್ಲಿ ಧೀರ್ಘಾವದಿ ವೀಸಾ ದೊರೆಯದೇ ಪಾಕಿಸ್ತಾನಕ್ಕೆ ಮರಳಿದ್ದರು. ಪಾಕ್ ಗೆ ಮರಳಿರುವ ಎಲ್ಲರನ್ನು ಪಾಕಿಸ್ತಾನ ಮಾಜಿ ಅಧ್ಯಕ್ಷ ಪರ್ವೇಜ್‌ ಮುಷರ್ರಫ್‌ ಸಮ್ಮುಖದಲ್ಲೇ ಮತಾಂತರ ಮಾಡಲಾಗಿದೆ. ಮುಷರ್ರಫ್ ನೇತೃತ್ವದ ಪಾಕಿಸ್ತಾನದ ಮುಸ್ಲಿಂ ಲೀಗ ಹಿಂದೂಗಳನ್ನು ಹೆದರಿಸಿ, ಗನ್ ತೋರಿಸಿ 500 ಹಿಂದೂಗಳನ್ನು ಇಸ್ಲಾಂ ಧರ್ಮವನ್ನು ಒಪ್ಪುವಂತೆ ಮಾಡಿದೆ.

ಮುಷರ್ರಫ್ ನೇತೃತ್ವದಲ್ಲಿ ಮತಾಂತರ ನಡೆದಿರುವುದು ಪಾಕಿಸ್ತಾನದಲ್ಲಿ ಹಿಂದೂಗಳ ಸ್ಥಿತಿ ಯಾವ ಮಟ್ಟಕ್ಕಿದೆ ಮತ್ತು ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಸಾಕ್ಷಿಯಾಗಿ ನಿಂತಿದೆ. ಶೀಘ್ರದಲ್ಲಿ ಪಾಕಿಸ್ತಾನದಲ್ಲಿ ಚುನಾವಣೆ ನಡೆಯಲಿದ್ದು, ಈ ಕಾರಣಕ್ಕಾಗಿ ಮುಷರ್ರಫ್ ತನ್ನ ಹಳೇ ಚಾಳಿ ಮುಂದುವರಿಸಿದ್ದು, ಚುನಾವಣೆಗಾಗಿ ಮುಸ್ಲಿಮರ ಮತ ಸೆಳೆಯಲು ಹಿಂದೂಗಳ ಮೇಲೆ ಧ್ವೇಷ ಸಾಧಿಸುತ್ತಿದ್ದಾನೆ ಎನ್ನಲಾಗಿದೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 4
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 5
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search