• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಾಕಿಂಗ್ ನ್ಯೂಸ್: ಪಾಕ್ ನಲ್ಲಿ ಗನ್ ತೋರಿಸಿ 500 ಹಿಂದೂಗಳ ಮತಾಂತರ

TNN Correspondent Posted On March 28, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಇಸ್ಲಾಂ ರಾಷ್ಟ್ರದ ಹೆಸರಲ್ಲಿ ಸ್ಥಾಪಿತವಾದ ಪಾಕಿಸ್ತಾದಲ್ಲಿ ಹಿಂದೂಗಳ ಸ್ಥಿತಿ ಹೀಆಯವಾಗಿದ್ದು, ನಿರಂತರವಾಗಿ ಹಿಂದೂಗಳ ಮೇಲೆ ಹಲ್ಲೆ, ದೌರ್ಜನ್ಯ, ಹಿಂಸೆ, ಹಿಂದೂ ಯುವತಿಯರ ಮೇಲೆ ಮತಾಂತರ ನಿರಂತರವಾಗಿ ನಡೆಯುತ್ತಿವೆ ಎಂಬುದಕ್ಕೆ ಮತ್ತೊಂದು ಸಾಕ್ಷಿಯೊಂದು ದೊರಕಿದೆ. ಪಾಕಿಸ್ತಾನದಲ್ಲಿ 500 ಹಿಂದೂಗಳನ್ನುಬಲವಂತವಾಗಿ ಮಾಡಿರುವ ದೌರ್ಜನ್ಯದ ಘಟನೆ ನಡೆದಿದೆ.

ಪಾಕಿಸ್ತಾನದ ಸಿಂಧ್‌ ಪ್ರಾಂತ್ಯದಲ್ಲಿ ಮಾ.25ರಂದು 500 ಹಿಂದೂಗಳನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ವಿಡಿಯೋ ಒಂದು ಹೊರ ಬಂದಿದ್ದು, ಭಾರತದ ರಾಷ್ಟ್ರೀಯ ವಾಹಿನಿ ಈ ಸ್ಫೋಟಕ ಸುದ್ದಿ ಹೊರ ಬಿದ್ದಿದೆ.

ಮತಾಂತರಕ್ಕೆ ಒಳಗಾದ ಬಹುತೇಕರು ನಿರಾಶ್ರಿತರಾಗಿ ಭಾರತಕ್ಕೆ ಬಂದಿದ್ದರು. ಅಲ್ಲದೇ ಭಾರತದಲ್ಲಿ ಧೀರ್ಘಾವದಿ ವೀಸಾ ದೊರೆಯದೇ ಪಾಕಿಸ್ತಾನಕ್ಕೆ ಮರಳಿದ್ದರು. ಪಾಕ್ ಗೆ ಮರಳಿರುವ ಎಲ್ಲರನ್ನು ಪಾಕಿಸ್ತಾನ ಮಾಜಿ ಅಧ್ಯಕ್ಷ ಪರ್ವೇಜ್‌ ಮುಷರ್ರಫ್‌ ಸಮ್ಮುಖದಲ್ಲೇ ಮತಾಂತರ ಮಾಡಲಾಗಿದೆ. ಮುಷರ್ರಫ್ ನೇತೃತ್ವದ ಪಾಕಿಸ್ತಾನದ ಮುಸ್ಲಿಂ ಲೀಗ ಹಿಂದೂಗಳನ್ನು ಹೆದರಿಸಿ, ಗನ್ ತೋರಿಸಿ 500 ಹಿಂದೂಗಳನ್ನು ಇಸ್ಲಾಂ ಧರ್ಮವನ್ನು ಒಪ್ಪುವಂತೆ ಮಾಡಿದೆ.

ಮುಷರ್ರಫ್ ನೇತೃತ್ವದಲ್ಲಿ ಮತಾಂತರ ನಡೆದಿರುವುದು ಪಾಕಿಸ್ತಾನದಲ್ಲಿ ಹಿಂದೂಗಳ ಸ್ಥಿತಿ ಯಾವ ಮಟ್ಟಕ್ಕಿದೆ ಮತ್ತು ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಸಾಕ್ಷಿಯಾಗಿ ನಿಂತಿದೆ. ಶೀಘ್ರದಲ್ಲಿ ಪಾಕಿಸ್ತಾನದಲ್ಲಿ ಚುನಾವಣೆ ನಡೆಯಲಿದ್ದು, ಈ ಕಾರಣಕ್ಕಾಗಿ ಮುಷರ್ರಫ್ ತನ್ನ ಹಳೇ ಚಾಳಿ ಮುಂದುವರಿಸಿದ್ದು, ಚುನಾವಣೆಗಾಗಿ ಮುಸ್ಲಿಮರ ಮತ ಸೆಳೆಯಲು ಹಿಂದೂಗಳ ಮೇಲೆ ಧ್ವೇಷ ಸಾಧಿಸುತ್ತಿದ್ದಾನೆ ಎನ್ನಲಾಗಿದೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ

  • Privacy Policy
  • Contact
© Tulunadu Infomedia.

Press enter/return to begin your search