• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಾಕಿಂಗ್ ನ್ಯೂಸ್: ಪಾಕ್ ನಲ್ಲಿ ಗನ್ ತೋರಿಸಿ 500 ಹಿಂದೂಗಳ ಮತಾಂತರ

TNN Correspondent Posted On March 28, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಇಸ್ಲಾಂ ರಾಷ್ಟ್ರದ ಹೆಸರಲ್ಲಿ ಸ್ಥಾಪಿತವಾದ ಪಾಕಿಸ್ತಾದಲ್ಲಿ ಹಿಂದೂಗಳ ಸ್ಥಿತಿ ಹೀಆಯವಾಗಿದ್ದು, ನಿರಂತರವಾಗಿ ಹಿಂದೂಗಳ ಮೇಲೆ ಹಲ್ಲೆ, ದೌರ್ಜನ್ಯ, ಹಿಂಸೆ, ಹಿಂದೂ ಯುವತಿಯರ ಮೇಲೆ ಮತಾಂತರ ನಿರಂತರವಾಗಿ ನಡೆಯುತ್ತಿವೆ ಎಂಬುದಕ್ಕೆ ಮತ್ತೊಂದು ಸಾಕ್ಷಿಯೊಂದು ದೊರಕಿದೆ. ಪಾಕಿಸ್ತಾನದಲ್ಲಿ 500 ಹಿಂದೂಗಳನ್ನುಬಲವಂತವಾಗಿ ಮಾಡಿರುವ ದೌರ್ಜನ್ಯದ ಘಟನೆ ನಡೆದಿದೆ.

ಪಾಕಿಸ್ತಾನದ ಸಿಂಧ್‌ ಪ್ರಾಂತ್ಯದಲ್ಲಿ ಮಾ.25ರಂದು 500 ಹಿಂದೂಗಳನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ವಿಡಿಯೋ ಒಂದು ಹೊರ ಬಂದಿದ್ದು, ಭಾರತದ ರಾಷ್ಟ್ರೀಯ ವಾಹಿನಿ ಈ ಸ್ಫೋಟಕ ಸುದ್ದಿ ಹೊರ ಬಿದ್ದಿದೆ.

ಮತಾಂತರಕ್ಕೆ ಒಳಗಾದ ಬಹುತೇಕರು ನಿರಾಶ್ರಿತರಾಗಿ ಭಾರತಕ್ಕೆ ಬಂದಿದ್ದರು. ಅಲ್ಲದೇ ಭಾರತದಲ್ಲಿ ಧೀರ್ಘಾವದಿ ವೀಸಾ ದೊರೆಯದೇ ಪಾಕಿಸ್ತಾನಕ್ಕೆ ಮರಳಿದ್ದರು. ಪಾಕ್ ಗೆ ಮರಳಿರುವ ಎಲ್ಲರನ್ನು ಪಾಕಿಸ್ತಾನ ಮಾಜಿ ಅಧ್ಯಕ್ಷ ಪರ್ವೇಜ್‌ ಮುಷರ್ರಫ್‌ ಸಮ್ಮುಖದಲ್ಲೇ ಮತಾಂತರ ಮಾಡಲಾಗಿದೆ. ಮುಷರ್ರಫ್ ನೇತೃತ್ವದ ಪಾಕಿಸ್ತಾನದ ಮುಸ್ಲಿಂ ಲೀಗ ಹಿಂದೂಗಳನ್ನು ಹೆದರಿಸಿ, ಗನ್ ತೋರಿಸಿ 500 ಹಿಂದೂಗಳನ್ನು ಇಸ್ಲಾಂ ಧರ್ಮವನ್ನು ಒಪ್ಪುವಂತೆ ಮಾಡಿದೆ.

ಮುಷರ್ರಫ್ ನೇತೃತ್ವದಲ್ಲಿ ಮತಾಂತರ ನಡೆದಿರುವುದು ಪಾಕಿಸ್ತಾನದಲ್ಲಿ ಹಿಂದೂಗಳ ಸ್ಥಿತಿ ಯಾವ ಮಟ್ಟಕ್ಕಿದೆ ಮತ್ತು ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಸಾಕ್ಷಿಯಾಗಿ ನಿಂತಿದೆ. ಶೀಘ್ರದಲ್ಲಿ ಪಾಕಿಸ್ತಾನದಲ್ಲಿ ಚುನಾವಣೆ ನಡೆಯಲಿದ್ದು, ಈ ಕಾರಣಕ್ಕಾಗಿ ಮುಷರ್ರಫ್ ತನ್ನ ಹಳೇ ಚಾಳಿ ಮುಂದುವರಿಸಿದ್ದು, ಚುನಾವಣೆಗಾಗಿ ಮುಸ್ಲಿಮರ ಮತ ಸೆಳೆಯಲು ಹಿಂದೂಗಳ ಮೇಲೆ ಧ್ವೇಷ ಸಾಧಿಸುತ್ತಿದ್ದಾನೆ ಎನ್ನಲಾಗಿದೆ.

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • 2
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 3
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!

  • Privacy Policy
  • Contact
© Tulunadu Infomedia.

Press enter/return to begin your search