• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಡುಗೆ-ಆಹಾರ

ಬೋರಿಂಗ್ ಪರೋಟಗಳಿಗಿಂತ ಡಿಫರೆಂಟಿದು!

TNN Correspondent Posted On July 19, 2017
0


0
Shares
  • Share On Facebook
  • Tweet It

ಮುಲ್ಲಂಗಿ ಪರೋಟ

ಬೇಕಾಗುವ ಪದಾರ್ಥಗಳು:

  • ಒಂದು ಮುಲ್ಲಂಗಿ,
  • 4 ಬೆಳ್ಳುಳ್ಳಿ ಬೀಜ,
  • 1/2 ಚಮಚಾ ಮೆಣಸಿನ ಹುಡಿ,
  • ರುಚಿಗೆ ತಕ್ಕಷ್ಟು ಉಪ್ಪು
  • ಎಣ್ಣೆ

ಮಾಡುವ ವಿಧಾನ:
ಮೊದಲಿಗೆ ಮುಲ್ಲಂಗಿ ತೊಳೆದು ಅದರ ಸಿಪ್ಪೆ ಸುಲಿದು ಅದರ ಸಪೂರ ಎಳೆಗಳಾಗಿ ತುಂಡು ಮಾಡಿ. ನಂತರ ಕಾವಲಿಯಲ್ಲಿ ಎಣ್ಣೆ ಹಾಕಿ ಅದು ಬಿಸಿಯಾದ ನಂತರ ಉಪ್ಪು, ಮೆಣಸಿನ ಹುಡಿ, ಬೆಳ್ಳುಳ್ಳಿ ಬೀಜದ ಚಿಕ್ಕ ಚಿಕ್ಕ ತುಂಡುಗಳನ್ನು ಹಾಕಿ, ಸ್ವಲ್ಪ ಹುರಿದು ಅದಕ್ಕೆ ತಯಾರಾಗಿಟ್ಟ ಮುಲ್ಲಂಗಿಯನ್ನು ಹಾಕಿ, ಐದು ನಿಮಿಷ ಬಿಡದೆ ಹುರಿದು ಮುದ್ದೆ ಮಾಡಿ ಇಡಬಹುದು.

ಪರೋಟ್ ದ ಹಿಟ್ಟು ಮಾಡುವ ಬಗೆ:

ಬೇಕಾಗುವ ಪದಾರ್ಥಗಳು:

  • ಅರ್ಧ ಗ್ಲಾಸ್ ನೀರು,
  • ರುಚಿಗೆ ತಕ್ಕಷ್ಟು ಉಪ್ಪು,
  • ಮಿಕ್ಸ್ ಮಾಡಲು ಬೇಕಾದಷ್ಟು ಗೋಧಿ ಹಿಟ್ಟು,
  • 2 ಚಮಚಾ ಎಣ್ಣೆ,

ತಯಾರಿಸುವ ವಿಧಾನ:

ಹಿಟ್ಟಿನ ಹದವಾಗಿರುವ ಗುಳಿಗಳನ್ನು ತಯಾರಿಸಿ ಅದನ್ನು ಹಪ್ಪಳ ಮಾಡುವಾಗ ಲಟ್ಟಿಸಿದಂತೆ ಮಾಡಿ ಮೇಲೆ ಬರದಂತೆ ಮೂಲಂಗಿ ಚೂರ್ಣವನ್ನು ಎರಡು ಚಮಚಾ ಅದರಲ್ಲಿ ಇಟ್ಟು ಹೋಳಿಗೆ ಮಡಚಿದಂತೆ ಮಡಚಿ ನಂತರ ಅದನ್ನು ದೋಸೆಯ ಕಾವಲಿಯಲ್ಲಿ ಇಟ್ಟು ಬೇಕಾಗುವಷ್ಟು ಎಣ್ಣೆ ಹಾಕಿ ಕಾಯಿಸುವುದು. ಬಿಸಿ ಬಿಸಿ ಮುಲ್ಲಂಗಿ ಪರೋಟ ತಿನ್ನಲು ರೆಡಿ.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!
    • 4
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search