• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಡುಗೆ-ಆಹಾರ

ಬೋರಿಂಗ್ ಪರೋಟಗಳಿಗಿಂತ ಡಿಫರೆಂಟಿದು!

TNN Correspondent Posted On July 19, 2017
0


0
Shares
  • Share On Facebook
  • Tweet It

ಮುಲ್ಲಂಗಿ ಪರೋಟ

ಬೇಕಾಗುವ ಪದಾರ್ಥಗಳು:

  • ಒಂದು ಮುಲ್ಲಂಗಿ,
  • 4 ಬೆಳ್ಳುಳ್ಳಿ ಬೀಜ,
  • 1/2 ಚಮಚಾ ಮೆಣಸಿನ ಹುಡಿ,
  • ರುಚಿಗೆ ತಕ್ಕಷ್ಟು ಉಪ್ಪು
  • ಎಣ್ಣೆ

ಮಾಡುವ ವಿಧಾನ:
ಮೊದಲಿಗೆ ಮುಲ್ಲಂಗಿ ತೊಳೆದು ಅದರ ಸಿಪ್ಪೆ ಸುಲಿದು ಅದರ ಸಪೂರ ಎಳೆಗಳಾಗಿ ತುಂಡು ಮಾಡಿ. ನಂತರ ಕಾವಲಿಯಲ್ಲಿ ಎಣ್ಣೆ ಹಾಕಿ ಅದು ಬಿಸಿಯಾದ ನಂತರ ಉಪ್ಪು, ಮೆಣಸಿನ ಹುಡಿ, ಬೆಳ್ಳುಳ್ಳಿ ಬೀಜದ ಚಿಕ್ಕ ಚಿಕ್ಕ ತುಂಡುಗಳನ್ನು ಹಾಕಿ, ಸ್ವಲ್ಪ ಹುರಿದು ಅದಕ್ಕೆ ತಯಾರಾಗಿಟ್ಟ ಮುಲ್ಲಂಗಿಯನ್ನು ಹಾಕಿ, ಐದು ನಿಮಿಷ ಬಿಡದೆ ಹುರಿದು ಮುದ್ದೆ ಮಾಡಿ ಇಡಬಹುದು.

ಪರೋಟ್ ದ ಹಿಟ್ಟು ಮಾಡುವ ಬಗೆ:

ಬೇಕಾಗುವ ಪದಾರ್ಥಗಳು:

  • ಅರ್ಧ ಗ್ಲಾಸ್ ನೀರು,
  • ರುಚಿಗೆ ತಕ್ಕಷ್ಟು ಉಪ್ಪು,
  • ಮಿಕ್ಸ್ ಮಾಡಲು ಬೇಕಾದಷ್ಟು ಗೋಧಿ ಹಿಟ್ಟು,
  • 2 ಚಮಚಾ ಎಣ್ಣೆ,

ತಯಾರಿಸುವ ವಿಧಾನ:

ಹಿಟ್ಟಿನ ಹದವಾಗಿರುವ ಗುಳಿಗಳನ್ನು ತಯಾರಿಸಿ ಅದನ್ನು ಹಪ್ಪಳ ಮಾಡುವಾಗ ಲಟ್ಟಿಸಿದಂತೆ ಮಾಡಿ ಮೇಲೆ ಬರದಂತೆ ಮೂಲಂಗಿ ಚೂರ್ಣವನ್ನು ಎರಡು ಚಮಚಾ ಅದರಲ್ಲಿ ಇಟ್ಟು ಹೋಳಿಗೆ ಮಡಚಿದಂತೆ ಮಡಚಿ ನಂತರ ಅದನ್ನು ದೋಸೆಯ ಕಾವಲಿಯಲ್ಲಿ ಇಟ್ಟು ಬೇಕಾಗುವಷ್ಟು ಎಣ್ಣೆ ಹಾಕಿ ಕಾಯಿಸುವುದು. ಬಿಸಿ ಬಿಸಿ ಮುಲ್ಲಂಗಿ ಪರೋಟ ತಿನ್ನಲು ರೆಡಿ.

0
Shares
  • Share On Facebook
  • Tweet It




Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search