• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಡುಗೆ-ಆಹಾರ

ಬೋರಿಂಗ್ ಪರೋಟಗಳಿಗಿಂತ ಡಿಫರೆಂಟಿದು!

TNN Correspondent Posted On July 19, 2017
0


0
Shares
  • Share On Facebook
  • Tweet It

ಮುಲ್ಲಂಗಿ ಪರೋಟ

ಬೇಕಾಗುವ ಪದಾರ್ಥಗಳು:

  • ಒಂದು ಮುಲ್ಲಂಗಿ,
  • 4 ಬೆಳ್ಳುಳ್ಳಿ ಬೀಜ,
  • 1/2 ಚಮಚಾ ಮೆಣಸಿನ ಹುಡಿ,
  • ರುಚಿಗೆ ತಕ್ಕಷ್ಟು ಉಪ್ಪು
  • ಎಣ್ಣೆ

ಮಾಡುವ ವಿಧಾನ:
ಮೊದಲಿಗೆ ಮುಲ್ಲಂಗಿ ತೊಳೆದು ಅದರ ಸಿಪ್ಪೆ ಸುಲಿದು ಅದರ ಸಪೂರ ಎಳೆಗಳಾಗಿ ತುಂಡು ಮಾಡಿ. ನಂತರ ಕಾವಲಿಯಲ್ಲಿ ಎಣ್ಣೆ ಹಾಕಿ ಅದು ಬಿಸಿಯಾದ ನಂತರ ಉಪ್ಪು, ಮೆಣಸಿನ ಹುಡಿ, ಬೆಳ್ಳುಳ್ಳಿ ಬೀಜದ ಚಿಕ್ಕ ಚಿಕ್ಕ ತುಂಡುಗಳನ್ನು ಹಾಕಿ, ಸ್ವಲ್ಪ ಹುರಿದು ಅದಕ್ಕೆ ತಯಾರಾಗಿಟ್ಟ ಮುಲ್ಲಂಗಿಯನ್ನು ಹಾಕಿ, ಐದು ನಿಮಿಷ ಬಿಡದೆ ಹುರಿದು ಮುದ್ದೆ ಮಾಡಿ ಇಡಬಹುದು.

ಪರೋಟ್ ದ ಹಿಟ್ಟು ಮಾಡುವ ಬಗೆ:

ಬೇಕಾಗುವ ಪದಾರ್ಥಗಳು:

  • ಅರ್ಧ ಗ್ಲಾಸ್ ನೀರು,
  • ರುಚಿಗೆ ತಕ್ಕಷ್ಟು ಉಪ್ಪು,
  • ಮಿಕ್ಸ್ ಮಾಡಲು ಬೇಕಾದಷ್ಟು ಗೋಧಿ ಹಿಟ್ಟು,
  • 2 ಚಮಚಾ ಎಣ್ಣೆ,

ತಯಾರಿಸುವ ವಿಧಾನ:

ಹಿಟ್ಟಿನ ಹದವಾಗಿರುವ ಗುಳಿಗಳನ್ನು ತಯಾರಿಸಿ ಅದನ್ನು ಹಪ್ಪಳ ಮಾಡುವಾಗ ಲಟ್ಟಿಸಿದಂತೆ ಮಾಡಿ ಮೇಲೆ ಬರದಂತೆ ಮೂಲಂಗಿ ಚೂರ್ಣವನ್ನು ಎರಡು ಚಮಚಾ ಅದರಲ್ಲಿ ಇಟ್ಟು ಹೋಳಿಗೆ ಮಡಚಿದಂತೆ ಮಡಚಿ ನಂತರ ಅದನ್ನು ದೋಸೆಯ ಕಾವಲಿಯಲ್ಲಿ ಇಟ್ಟು ಬೇಕಾಗುವಷ್ಟು ಎಣ್ಣೆ ಹಾಕಿ ಕಾಯಿಸುವುದು. ಬಿಸಿ ಬಿಸಿ ಮುಲ್ಲಂಗಿ ಪರೋಟ ತಿನ್ನಲು ರೆಡಿ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search