• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಡುಗೆ-ಆಹಾರ

ಬೋರಿಂಗ್ ಪರೋಟಗಳಿಗಿಂತ ಡಿಫರೆಂಟಿದು!

TNN Correspondent Posted On July 19, 2017
0


0
Shares
  • Share On Facebook
  • Tweet It

ಮುಲ್ಲಂಗಿ ಪರೋಟ

ಬೇಕಾಗುವ ಪದಾರ್ಥಗಳು:

  • ಒಂದು ಮುಲ್ಲಂಗಿ,
  • 4 ಬೆಳ್ಳುಳ್ಳಿ ಬೀಜ,
  • 1/2 ಚಮಚಾ ಮೆಣಸಿನ ಹುಡಿ,
  • ರುಚಿಗೆ ತಕ್ಕಷ್ಟು ಉಪ್ಪು
  • ಎಣ್ಣೆ

ಮಾಡುವ ವಿಧಾನ:
ಮೊದಲಿಗೆ ಮುಲ್ಲಂಗಿ ತೊಳೆದು ಅದರ ಸಿಪ್ಪೆ ಸುಲಿದು ಅದರ ಸಪೂರ ಎಳೆಗಳಾಗಿ ತುಂಡು ಮಾಡಿ. ನಂತರ ಕಾವಲಿಯಲ್ಲಿ ಎಣ್ಣೆ ಹಾಕಿ ಅದು ಬಿಸಿಯಾದ ನಂತರ ಉಪ್ಪು, ಮೆಣಸಿನ ಹುಡಿ, ಬೆಳ್ಳುಳ್ಳಿ ಬೀಜದ ಚಿಕ್ಕ ಚಿಕ್ಕ ತುಂಡುಗಳನ್ನು ಹಾಕಿ, ಸ್ವಲ್ಪ ಹುರಿದು ಅದಕ್ಕೆ ತಯಾರಾಗಿಟ್ಟ ಮುಲ್ಲಂಗಿಯನ್ನು ಹಾಕಿ, ಐದು ನಿಮಿಷ ಬಿಡದೆ ಹುರಿದು ಮುದ್ದೆ ಮಾಡಿ ಇಡಬಹುದು.

ಪರೋಟ್ ದ ಹಿಟ್ಟು ಮಾಡುವ ಬಗೆ:

ಬೇಕಾಗುವ ಪದಾರ್ಥಗಳು:

  • ಅರ್ಧ ಗ್ಲಾಸ್ ನೀರು,
  • ರುಚಿಗೆ ತಕ್ಕಷ್ಟು ಉಪ್ಪು,
  • ಮಿಕ್ಸ್ ಮಾಡಲು ಬೇಕಾದಷ್ಟು ಗೋಧಿ ಹಿಟ್ಟು,
  • 2 ಚಮಚಾ ಎಣ್ಣೆ,

ತಯಾರಿಸುವ ವಿಧಾನ:

ಹಿಟ್ಟಿನ ಹದವಾಗಿರುವ ಗುಳಿಗಳನ್ನು ತಯಾರಿಸಿ ಅದನ್ನು ಹಪ್ಪಳ ಮಾಡುವಾಗ ಲಟ್ಟಿಸಿದಂತೆ ಮಾಡಿ ಮೇಲೆ ಬರದಂತೆ ಮೂಲಂಗಿ ಚೂರ್ಣವನ್ನು ಎರಡು ಚಮಚಾ ಅದರಲ್ಲಿ ಇಟ್ಟು ಹೋಳಿಗೆ ಮಡಚಿದಂತೆ ಮಡಚಿ ನಂತರ ಅದನ್ನು ದೋಸೆಯ ಕಾವಲಿಯಲ್ಲಿ ಇಟ್ಟು ಬೇಕಾಗುವಷ್ಟು ಎಣ್ಣೆ ಹಾಕಿ ಕಾಯಿಸುವುದು. ಬಿಸಿ ಬಿಸಿ ಮುಲ್ಲಂಗಿ ಪರೋಟ ತಿನ್ನಲು ರೆಡಿ.

0
Shares
  • Share On Facebook
  • Tweet It




Trending Now
ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
Tulunadu News August 20, 2025
ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
Tulunadu News August 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
    • ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
    • ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
  • Popular Posts

    • 1
      ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • 2
      ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • 3
      ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • 4
      ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!

  • Privacy Policy
  • Contact
© Tulunadu Infomedia.

Press enter/return to begin your search