• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಡುಗೆ-ಆಹಾರ

ಬೋರಿಂಗ್ ಪರೋಟಗಳಿಗಿಂತ ಡಿಫರೆಂಟಿದು!

TNN Correspondent Posted On July 19, 2017
0


0
Shares
  • Share On Facebook
  • Tweet It

ಮುಲ್ಲಂಗಿ ಪರೋಟ

ಬೇಕಾಗುವ ಪದಾರ್ಥಗಳು:

  • ಒಂದು ಮುಲ್ಲಂಗಿ,
  • 4 ಬೆಳ್ಳುಳ್ಳಿ ಬೀಜ,
  • 1/2 ಚಮಚಾ ಮೆಣಸಿನ ಹುಡಿ,
  • ರುಚಿಗೆ ತಕ್ಕಷ್ಟು ಉಪ್ಪು
  • ಎಣ್ಣೆ

ಮಾಡುವ ವಿಧಾನ:
ಮೊದಲಿಗೆ ಮುಲ್ಲಂಗಿ ತೊಳೆದು ಅದರ ಸಿಪ್ಪೆ ಸುಲಿದು ಅದರ ಸಪೂರ ಎಳೆಗಳಾಗಿ ತುಂಡು ಮಾಡಿ. ನಂತರ ಕಾವಲಿಯಲ್ಲಿ ಎಣ್ಣೆ ಹಾಕಿ ಅದು ಬಿಸಿಯಾದ ನಂತರ ಉಪ್ಪು, ಮೆಣಸಿನ ಹುಡಿ, ಬೆಳ್ಳುಳ್ಳಿ ಬೀಜದ ಚಿಕ್ಕ ಚಿಕ್ಕ ತುಂಡುಗಳನ್ನು ಹಾಕಿ, ಸ್ವಲ್ಪ ಹುರಿದು ಅದಕ್ಕೆ ತಯಾರಾಗಿಟ್ಟ ಮುಲ್ಲಂಗಿಯನ್ನು ಹಾಕಿ, ಐದು ನಿಮಿಷ ಬಿಡದೆ ಹುರಿದು ಮುದ್ದೆ ಮಾಡಿ ಇಡಬಹುದು.

ಪರೋಟ್ ದ ಹಿಟ್ಟು ಮಾಡುವ ಬಗೆ:

ಬೇಕಾಗುವ ಪದಾರ್ಥಗಳು:

  • ಅರ್ಧ ಗ್ಲಾಸ್ ನೀರು,
  • ರುಚಿಗೆ ತಕ್ಕಷ್ಟು ಉಪ್ಪು,
  • ಮಿಕ್ಸ್ ಮಾಡಲು ಬೇಕಾದಷ್ಟು ಗೋಧಿ ಹಿಟ್ಟು,
  • 2 ಚಮಚಾ ಎಣ್ಣೆ,

ತಯಾರಿಸುವ ವಿಧಾನ:

ಹಿಟ್ಟಿನ ಹದವಾಗಿರುವ ಗುಳಿಗಳನ್ನು ತಯಾರಿಸಿ ಅದನ್ನು ಹಪ್ಪಳ ಮಾಡುವಾಗ ಲಟ್ಟಿಸಿದಂತೆ ಮಾಡಿ ಮೇಲೆ ಬರದಂತೆ ಮೂಲಂಗಿ ಚೂರ್ಣವನ್ನು ಎರಡು ಚಮಚಾ ಅದರಲ್ಲಿ ಇಟ್ಟು ಹೋಳಿಗೆ ಮಡಚಿದಂತೆ ಮಡಚಿ ನಂತರ ಅದನ್ನು ದೋಸೆಯ ಕಾವಲಿಯಲ್ಲಿ ಇಟ್ಟು ಬೇಕಾಗುವಷ್ಟು ಎಣ್ಣೆ ಹಾಕಿ ಕಾಯಿಸುವುದು. ಬಿಸಿ ಬಿಸಿ ಮುಲ್ಲಂಗಿ ಪರೋಟ ತಿನ್ನಲು ರೆಡಿ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search