• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಟ್ಟಿದ್ದ ಗುಂಡಿನ ಬಿಸಿ, ಗಡಚಿರೋಲಿಯಲ್ಲಿ ಕೆಂಪು ಉಗ್ರರ ಶರಣಾಗತಿ

TNN Correspondent Posted On March 29, 2018
0


0
Shares
  • Share On Facebook
  • Tweet It

ಗಡಚಿರೋಲಿ: ಕೇಂದ್ರ ಸರ್ಕಾರ ನಕ್ಸಲರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವುದರಿಂದ ದೇಶದಲ್ಲಿ ಕೆಂಪು ಉಗ್ರರ ಉಪಟಳ ಕಡಿಮೆಯಾಗುತ್ತ ಬಂದಿದ್ದು, ಇದೀಗ ಮಹಾರಾಷ್ಟ್ರದ ಗಡಚಿರೋಲಿಯಲ್ಲಿ ಐದು ಉಗ್ರರು ಪೊಲೀಸರಿಗೆ ಶರಣಾಗತಿಯಾಗಿದ್ದಾರೆ.

ಶರಣಾಗತಿಯಾಗಿರುವ ಕ್ರಾಂತಿಕಾರಿ ಮುಖಂಡರ ಪ್ರತಿಯೊಬ್ಬರ ತಲೆಗೆ 25 ಲಕ್ಷ ಘೋಷಣೆ ಮಾಡಲಾಗಿತ್ತು. ಆದ್ದರಿಂದ ಜೀವ ಉಳಿಸಿಕೊಳ್ಳಲು ನಕ್ಸಲರು ಇದೀಗ ಸಮಾಜದ ಮುಖ್ಯವಾಹಿನಿಗೆ ಬರಲು ನಿರ್ಧರಿಸಿದ್ದಾರೆ. ಈ ಕುರಿತು ಬುಧವಾರ ಮಹಾರಾಷ್ಟ್ರ ಪೊಲೀಸರು ಘೋಷಣೆ ಮಾಡಿದ್ದು, ಎಲ್ಲರನ್ನು ಕೆಲ ದಿನಗಳವರೆಗೆ ವಿಚಾರಣೆ ನಡೆಸಿ, ನಂತರ ಸಮಾಜದ ಮುಖ್ಯವಾಹಿನಿಗೆ ಬಿಡಲಾಗುವುದು ಎಂದು ತಿಳಿಸಿದ್ದಾರೆ.

ನಕ್ಸಲ್ ಪ್ಲಟೂನ್ 4 ‘ಎ’  ತಂಡದ ಕಮಾಂಡರ್ ಸೈನು ಅಲಿಯಾಸ್ ಮಿರ್ಗು ಜಿರು ವಡೆಹಾ(35) ಶರಣಾಗಿದ್ದು, ಈತನ ವಿರುದ್ಧ 17 ಕೊಲೆ ಪ್ರಕರಣಗಳು ದಾಖಲಾಗಿವೆ. ಈತನ ತಲೆಗೆ 12 ಲಕ್ಷ ಘೋಷಣೆ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಅರ್ಜುನ್ ಬರ್ಸಯ್ಯ ಪೊಯಾ(25), ಚಾಯಾ ಅಲಿಯಾಸ್ ರಾಜೆ ದೇವು ಕುಡಿಯಾತಿ (23), ವೇಣು ಅಲಿಯಾಸ್ ಬಿಜಾವು ಸುಂದರ್ ಕೊವಾಚಿ (23) ಶರಣಾದವರು.

ಕಳೆದ ತಿಂಗಳು ಇಬ್ಬರು ನಕ್ಸರಲನ್ನು ಪೊಲೀಸರು ಎನ್ ಕೌಂಟರ್ ನಲ್ಲಿ ಮುಗಿಸಿದ ನಂತರ ಎರಡನೇ ಬಾರಿಗೆ ನಕ್ಸಲರು ಶರಣಾಗತಿಯಾಗುತ್ತಿರುವುದು. 22 ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಗಡಚಿರೋಲಿಯಲ್ಲಿ ಈ ಮಟ್ಟದಲ್ಲಿ ನಕ್ಸಲರ ಶರಣಾಗತಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search