• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ತಟ್ಟಿದ್ದ ಗುಂಡಿನ ಬಿಸಿ, ಗಡಚಿರೋಲಿಯಲ್ಲಿ ಕೆಂಪು ಉಗ್ರರ ಶರಣಾಗತಿ

TNN Correspondent Posted On March 29, 2018


  • Share On Facebook
  • Tweet It

ಗಡಚಿರೋಲಿ: ಕೇಂದ್ರ ಸರ್ಕಾರ ನಕ್ಸಲರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವುದರಿಂದ ದೇಶದಲ್ಲಿ ಕೆಂಪು ಉಗ್ರರ ಉಪಟಳ ಕಡಿಮೆಯಾಗುತ್ತ ಬಂದಿದ್ದು, ಇದೀಗ ಮಹಾರಾಷ್ಟ್ರದ ಗಡಚಿರೋಲಿಯಲ್ಲಿ ಐದು ಉಗ್ರರು ಪೊಲೀಸರಿಗೆ ಶರಣಾಗತಿಯಾಗಿದ್ದಾರೆ.

ಶರಣಾಗತಿಯಾಗಿರುವ ಕ್ರಾಂತಿಕಾರಿ ಮುಖಂಡರ ಪ್ರತಿಯೊಬ್ಬರ ತಲೆಗೆ 25 ಲಕ್ಷ ಘೋಷಣೆ ಮಾಡಲಾಗಿತ್ತು. ಆದ್ದರಿಂದ ಜೀವ ಉಳಿಸಿಕೊಳ್ಳಲು ನಕ್ಸಲರು ಇದೀಗ ಸಮಾಜದ ಮುಖ್ಯವಾಹಿನಿಗೆ ಬರಲು ನಿರ್ಧರಿಸಿದ್ದಾರೆ. ಈ ಕುರಿತು ಬುಧವಾರ ಮಹಾರಾಷ್ಟ್ರ ಪೊಲೀಸರು ಘೋಷಣೆ ಮಾಡಿದ್ದು, ಎಲ್ಲರನ್ನು ಕೆಲ ದಿನಗಳವರೆಗೆ ವಿಚಾರಣೆ ನಡೆಸಿ, ನಂತರ ಸಮಾಜದ ಮುಖ್ಯವಾಹಿನಿಗೆ ಬಿಡಲಾಗುವುದು ಎಂದು ತಿಳಿಸಿದ್ದಾರೆ.

ನಕ್ಸಲ್ ಪ್ಲಟೂನ್ 4 ‘ಎ’  ತಂಡದ ಕಮಾಂಡರ್ ಸೈನು ಅಲಿಯಾಸ್ ಮಿರ್ಗು ಜಿರು ವಡೆಹಾ(35) ಶರಣಾಗಿದ್ದು, ಈತನ ವಿರುದ್ಧ 17 ಕೊಲೆ ಪ್ರಕರಣಗಳು ದಾಖಲಾಗಿವೆ. ಈತನ ತಲೆಗೆ 12 ಲಕ್ಷ ಘೋಷಣೆ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಅರ್ಜುನ್ ಬರ್ಸಯ್ಯ ಪೊಯಾ(25), ಚಾಯಾ ಅಲಿಯಾಸ್ ರಾಜೆ ದೇವು ಕುಡಿಯಾತಿ (23), ವೇಣು ಅಲಿಯಾಸ್ ಬಿಜಾವು ಸುಂದರ್ ಕೊವಾಚಿ (23) ಶರಣಾದವರು.

ಕಳೆದ ತಿಂಗಳು ಇಬ್ಬರು ನಕ್ಸರಲನ್ನು ಪೊಲೀಸರು ಎನ್ ಕೌಂಟರ್ ನಲ್ಲಿ ಮುಗಿಸಿದ ನಂತರ ಎರಡನೇ ಬಾರಿಗೆ ನಕ್ಸಲರು ಶರಣಾಗತಿಯಾಗುತ್ತಿರುವುದು. 22 ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಗಡಚಿರೋಲಿಯಲ್ಲಿ ಈ ಮಟ್ಟದಲ್ಲಿ ನಕ್ಸಲರ ಶರಣಾಗತಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
Tulunadu News March 24, 2023
ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
Tulunadu News March 23, 2023
Leave A Reply

  • Recent Posts

    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
  • Popular Posts

    • 1
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 2
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 3
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 4
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 5
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search