• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಫೇಸ್ ಬುಕ್ ನಿಂದಲೇ ಪಾಕಿ ಐಎಸ್ ಐ ಮಾಡುತ್ತೇ ಹನಿಟ್ರ್ಯಾಪ್, ಇಲ್ಲಿದೇ ನೋಡಿ ಪ್ರಖರ ಸಾಕ್ಷಿ

TNN Correspondent Posted On March 31, 2018
0


0
Shares
  • Share On Facebook
  • Tweet It

ಅಮೃತಸರ: ಭಾರತದ ವಿರುದ್ಧ ಪಾಕಿಸ್ತಾನದ ಕುತಂತ್ರ ಬುದ್ಧಿ ಮುಂದುವರಿದಿದೆ. ಭಾರತ ಎಷ್ಟೇ ಶಾಂತಿ ಭಯಸಿದರೂ ಒಂದಲ್ಲ ಒಂದು ರೀತಿ ಸದಾ ಕೇಡುವ ಭಯಸುವ ಪಾಕಿಸ್ತಾನ ತನ್ನ ಷಡ್ಯಂತ್ರ ಸದಾ ಕಾಪಿಟ್ಟುಕೊಳ್ಳುತ್ತಿದೆ. ಧರ್ಮದ ಆಧಾರದಲ್ಲಿ ವಿಭಜನೆಯಾದ ನಂತರವೂ ಪಾಕಿಸ್ತಾನ ಸದಾ ಭಾರತದಲ್ಲಿ ದುಷ್ಕೃತ್ಯ ನಡೆಸುವ ಹಳೆ ಚಾಳಿಯಲ್ಲೇ ದಿನ ದೂಡುತ್ತಿದೆ. ಇದೀಗ ಪಾಕಿಸ್ತಾನದ ಷಡ್ಯಂತ್ರದ ಚಾಳಿಗೆ ಮತ್ತೊಂದು ಪ್ರಬಲ ಸಾಕ್ಷಿ ದೊರೆತಿದ್ದು, ಹನಿಟ್ರ್ಯಾಪ್ ಮೂಲಕ ಭಾರತದ ವ್ಯಕ್ತಿಯೊಬ್ಬನನ್ನು ಬಲೆಗೆ ಹಾಕಿಕೊಂಡು ಗುಪ್ತಚರನಂತೆ ಬಳಸಿಕೊಳ್ಳಲಾಗಿದೆ.

ಪಂಜಾಬ್ ನ ರವಿಕುಮಾರ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ ಐ ಗೆ ಹನಿಟ್ರ್ಯಾಪ್ ಗೆ ಒಳಗಾದವರು. ಕಳೆದ ಏಳೆಂಟು ತಿಂಗಳಿಂದ ಫೇಸ್ ಬುಕ್ ಮೂಲಕ ರವಿಕುಮಾರ್ ಅವರನ್ನು ಕುತಂತ್ರದಿಂದ ಸಂಪರ್ಕಿಸಿದ ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್ ಐ ಹನಿಟ್ರ್ಯಾಪ್ ಮಾಡಿದೆ. ಅಲ್ಲದೇ ರವಿಕುಮಾರ ಅವರನ್ನು ಐಎಸ್ ಐ ಎಜೆಂಟ್ ಆಗಿ ಪರಿವರ್ತಿಸಿಕೊಂಡು ಬಳಸಿಕೊಳ್ಳಲಾಗುತ್ತಿತ್ತು.

ಭಾರತೀಯ ಗುಪ್ತಚರ ಸಂಸ್ಥೆ ಪಂಜಾಬ್ ಪೊಲೀಸ್ ಮತ್ತು ಸೈನ್ಯಕ್ಕೆ ಈ ಮಾಹಿತಿ ನೀಡಿದ್ದು, ಪಂಜಾಬ್ ವಿಶೇಷ ತನಿಖಾ ದಳ ಸೈನ್ಯದ ಸಹಾಯದೊಂದಿಗೆ ಕಾರ್ಯಾಚರಣೆ ನಡೆಸಿ, ರವಿಕುಮಾರ್ ನನ್ನು ಅಮೃತಸರ ಜಿಲ್ಲೆಯ ಚಾತಿವಿಂಡ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಿದೆ.

ಮಹತ್ವದ ಮಾಹಿತಿ ನೀಡಿದ್ದ ಭೂಪ: ರವಿಕುಮಾರ ಭಾರತೀಯ ಸೇನೆಯ ವಿಭಾಗಗಳು, ಬಂಕರ್ ಗಳ ರಚನೆ, ಗಡಿಯಲ್ಲಿ ಸೈನ್ಯದ ತಯಾರಿ, ಸೈನ್ಯದ ವಾಹನಗಳ ತಾಕತ್ತು, ತರಬೇತಿ ಶಿಬಿರಗಳ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದಾನೆ ಎನ್ನಲಾಗಿದೆ. ಅಲ್ಲದೇ ಭಾರತೀಯ ಸೈನ್ಯದ ನಿಷೇಧಿತ ಪ್ರದೇಶಗಳ ಚಿತ್ರಗಳನ್ನು ನೀಡಿದ್ದಾನೆ. ಈ ಎಲ್ಲ ಸಂಚಿನ ದಾಖಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪಾಕಿಸ್ತಾನದ ಸಂಸ್ಥೆಯೊಂದು ಯುವತಿಯರ ಹೆಸರಲ್ಲಿ ಫೇಸ್ ಬುಕ್ ಅಕೌಂಟ್ ಆರಂಭಿಸಿ, ಭಾರತದ ನಿರುದ್ಯೋಗಿ ಯುವಕರು, ನಿವೃತ್ ಅಧಿಕಾರಿಗಳು, ಸೈನ್ಯದ ಅಧಿಕಾರಿಗಳನ್ನು ಬಲೆಗೆ ಹಾಕಿಕೊಳ್ಳುತ್ತದೆ. ಆ ಮೂಲಕ ಭಾರತದ ಮಹತ್ವದ ಮಾಹಿತಿಗಳನ್ನು ಕಲೆ ಹಾಕುತ್ತದೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search