• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅರುಣಾಚಲ ಪ್ರದೇಶದಲ್ಲಿ ಹೆಚ್ಚುವರಿ ಸೈನಿಕರ ನಿಯೋಜನೆ, ಚೀನಾಕ್ಕೆ ಭಾರತದ ತಪರಾಕಿ

TNN Correspondent Posted On April 1, 2018
0


0
Shares
  • Share On Facebook
  • Tweet It

ಗುವಾಹಟಿ: ಗಡಿಯಲ್ಲಿ ಚೀನಾ ಚುಟುವಟಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಭಾರತದ ಅರುಣಾಚಲ ಪ್ರದೇಶದ ದಿಬಂಗ್, ದೌ-ದೆಲಾಯಿ ಹಾಗೂ ಲೋಹಿತ್ ಕಣಿವೆ ಬೆಟ್ಟದ ಪ್ರದೇಶದಲ್ಲಿ ಹೆಚ್ಚುವರಿಯಾಗಿ ಸೈನಿಕರನ್ನು ನಿಯೋಜಿಸಿದ್ದು, ಚೀನಾಗೆ ತಪರಾಕಿ ನೀಡಿದೆ.

ಕಳೆದ ವರ್ಷ ಅಸ್ಸಾಂನ ಡೊಕ್ಲಾಂ ಗಡಿ ಪ್ರದೇಶದಲ್ಲಿ 73 ದಿನ ಸೈನಿಕರನ್ನು ನಿಯೋಜಿಸಿ ಉದ್ಧಟತನ ಮೆರೆದಿದ್ದ ಚೀನಾಕ್ಕೆ ಈ ಮೂಲಕ ಭಾರತ ಸ್ಪಷ್ಟ ಸಂದೇಶವನ್ನು ರವಾನಿಸಿದ್ದು, ಭಾರತ ಯಾವ ಪರಿಸ್ಥಿತಿ ಬೇಕಾದರೂ ಎದುರಿಸಲು ಸಿದ್ಧ ಎಂದು ಪರೋಕ್ಷವಾಗಿ ಸ್ಪಷ್ಟಪಡಿಸಿದೆ.

ಈ ಮೂರು ಪ್ರದೇಶಗಳ ಮೇಲೆ ಕಣ್ಣಿಡಲು ಹಾಗೂ ಭದ್ರತೆ ಒದಗಿಸಲು ಕಿಬಿತು ಎಂಬ ಪ್ರದೇಶದಲ್ಲಿ ಭಾರತೀಯ ಸೇನಾ ನೆಲೆಯನ್ನು ಸ್ಥಾಪಿಸಲಾಗಿದ್ದು, ಈ ಪ್ರದೇಶದ ಸೇನಾ ಮುಖ್ಯಸ್ಥ ಮಾಹಿತಿ ನೀಡಿದ್ದು, ಡೋಕ್ಲಾಂನಲ್ಲಿ ಈ ಹಿಂದೆ ಉಂಟಾಗಿದ್ದ ಬಿಕ್ಕಟ್ಟನ್ನು ಗಮನಿಸಿ ಈ ಪ್ರದೇಶದಲ್ಲಿ ಹೆಚ್ಚುವರಿಯಾಗಿ ಸೈನಿಕರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಗಡಿಯಲ್ಲಿ ನಾವು ಸೈನಿಕರನ್ನು ನಿಯೋಜಿಸಿ ಸುಮ್ಮನಿರುವುದಿಲ್ಲ. ಬದಲಾಗಿ ಚೀನಾ ಯಾವುದೇ ಉಪಟಳ ಮಾಡಿದರೂ ನಿಗ್ರಹಿಸುತ್ತೇವೆ ಹಾಗೂ ಎಂತಹುದೇ ಪರಿಸ್ಥಿತಿಯನ್ನು ಬೇಕಾದರೂ ಎದುರಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಒಟ್ಟಿನಲ್ಲಿ ಸ್ನೇಹ, ಸೌಹಾರ್ದದ ಮಾತುಕತೆಯಾಡಿ, ಬೆನ್ನಿಗೆ ಚೂರಿ ಹಾಕುವ ಪಾಕಿಸ್ತಾನದಂತೆ ಚೀನಾವೂ ಕಪಟತನ ಮಾಡುತ್ತಿದ್ದು, ಅದಕ್ಕೆ ಭಾರತವೂ ಗಡಿಯಲ್ಲಿ ಸೈನಿಕರನ್ನು ನಿಯೋಜಿಸುವ ಮೂಲಕ ಸರಿಯಾಗಿಯೇ ತಪರಾಕಿ ನೀಡಿದೆ.

 

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search