• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಶ್ವಗೆದ್ದ ಮೋದಿ ದೇಶದಲ್ಲೂ ಮೋಡಿ, ರಾಷ್ಟ್ರದ ಪ್ರಭಾವಿ ವ್ಯಕ್ತಿಯಾದರು ನೋಡಿ!

TNN Correspondent Posted On April 1, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರೆಂದರೇನೆ ಹಾಗೆ. ಯಾವ ರಾಷ್ಟ್ರ ಅವರಿಗೆ ವೀಸಾ ನೀಡುವುದಿಲ್ಲ ಎಂದು ತಿರಸ್ಕರಿಸಿತ್ತೋ, ಅದೇ ಅಮೆರಿಕ ಇಂದು ಅವರಿಗೆ ರತ್ನಗಂಬಳಿ ಹಾಸಿ ಕರೆಯುವಂತಾಗಿದೆ. ಬರೀ ಅಮೆರಿಕವೊಂದೇ ಅಲ್ಲ, ಈ ನಾಲ್ಕು ವರ್ಷದಲ್ಲಿ ಮೋದಿ ವಿಶ್ವವನ್ನೇ ಆವರಿಸಿದ್ದಾರೆ.

ಇಂತಹ ಪ್ರಧಾನಿ ನರೇಂದ್ರ ಮೋದಿ ಅವರು ಈಗ ಭಾರತದ ಅತೀ ಪ್ರಭಾವಿ ವ್ಯಕ್ತಿಗಳಲ್ಲಿ ನಂಬರ್ ಒನ್ ಸ್ಥಾನವನ್ನು ಅಲಂಕರಿಸಿದ್ದಾರೆ. ಹೌದು, ಇತ್ತೀಚೆಗೆ ದಿ ಇಂಡಿಯನ್ ಎಕ್ಸ್ ಪ್ರೆಸ್ ಸುದ್ದಿಸಂಸ್ಥೆ ಭಾರತದ ನೂರು ಪ್ರಭಾವಿ ವ್ಯಕ್ತಿಗಳ ಪಟ್ಟಿ ಮಾಡಿದ್ದು, ಅದರಲ್ಲಿ ಮೋದಿ ನಂಬರ್ ಒನ್ ಸ್ಥಾನ ಅಲಂಕರಿಸಿದ್ದಾರೆ.

ಅಲ್ಲದೆ, ಈ ಸುದ್ದಿ ಸಂಸ್ಥೆ ತಾವು ಏಕೆ ಮೋದಿ ಅವರನ್ನೇ ನಂಬರ್ ಒನ್ ಸ್ಥಾನವನ್ನು ಮೋದಿ ಅವರಿಗೆ ನೀಡಿದ್ದೇವೆ ಎಂಬುದನ್ನು ಸಹ ಸ್ಪಷ್ಟಪಡಿಸಿದ್ದು, 2014ರ ಬಳಿಕ ದೇಶದೆಲ್ಲೆಡೆ ನಡೆದ ಸ್ಥಳೀಯ ಚುನಾವಣೆಯಿಂದ ಹಿಡಿದು, ಲೋಕಸಭೆ ಉಪಚುನಾವಣೆ ವರೆಗೂ ಮೋದಿ ಅವರ ಹೆಸರು ಬಳಸಿಯೇ ನಡೆಸಲಾಗಿದೆ ಎಂದು ಸುದ್ದಿ ಸಂಸ್ಥೆ ಪರಿಗಣಿಸಿದೆ.

ಅಷ್ಟೇ ಅಲ್ಲದೆ, ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಜನರನ್ನು ಸೆಳೆದಿದ್ದು, ಜಿಎಸ್ಟಿ, ನೋಟು ನಿಷೇಧಗೊಳಿಸಿ ವಿಶ್ವಮಟ್ಟದಲ್ಲಿ ಚರ್ಚೆಯಾಗಿದ್ದು, ಭಾರತದ ಗಣರಾಜ್ಯೋತ್ಸವಕ್ಕೆ ಆಸಿಯಾನ್ ರಾಷ್ಟ್ರಗಳ ಮುಖಂಡರನ್ನು ಕರೆಸಿದ್ದು ಮೋದಿ ಅವರ ಪ್ರಭಾವಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಭಾವಿಸಿ ಸುದ್ದಿಸಂಸ್ಥೆಯು ಮೋದಿ ಅವರಿಗೆ ನಂಬರ್ ಒನ್ ಸ್ಥಾನ ನೀಡಿದೆ. ಈ ಕುರಿತು ಸುದ್ದಿಸಂಸ್ಥೆಯೇ ವಿವರಣೆ ನೀಡಿದೆ. ಎರಡನೇ ಸ್ಥಾನದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇದ್ದಾರೆ.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search