• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಶ್ವಗೆದ್ದ ಮೋದಿ ದೇಶದಲ್ಲೂ ಮೋಡಿ, ರಾಷ್ಟ್ರದ ಪ್ರಭಾವಿ ವ್ಯಕ್ತಿಯಾದರು ನೋಡಿ!

TNN Correspondent Posted On April 1, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರೆಂದರೇನೆ ಹಾಗೆ. ಯಾವ ರಾಷ್ಟ್ರ ಅವರಿಗೆ ವೀಸಾ ನೀಡುವುದಿಲ್ಲ ಎಂದು ತಿರಸ್ಕರಿಸಿತ್ತೋ, ಅದೇ ಅಮೆರಿಕ ಇಂದು ಅವರಿಗೆ ರತ್ನಗಂಬಳಿ ಹಾಸಿ ಕರೆಯುವಂತಾಗಿದೆ. ಬರೀ ಅಮೆರಿಕವೊಂದೇ ಅಲ್ಲ, ಈ ನಾಲ್ಕು ವರ್ಷದಲ್ಲಿ ಮೋದಿ ವಿಶ್ವವನ್ನೇ ಆವರಿಸಿದ್ದಾರೆ.

ಇಂತಹ ಪ್ರಧಾನಿ ನರೇಂದ್ರ ಮೋದಿ ಅವರು ಈಗ ಭಾರತದ ಅತೀ ಪ್ರಭಾವಿ ವ್ಯಕ್ತಿಗಳಲ್ಲಿ ನಂಬರ್ ಒನ್ ಸ್ಥಾನವನ್ನು ಅಲಂಕರಿಸಿದ್ದಾರೆ. ಹೌದು, ಇತ್ತೀಚೆಗೆ ದಿ ಇಂಡಿಯನ್ ಎಕ್ಸ್ ಪ್ರೆಸ್ ಸುದ್ದಿಸಂಸ್ಥೆ ಭಾರತದ ನೂರು ಪ್ರಭಾವಿ ವ್ಯಕ್ತಿಗಳ ಪಟ್ಟಿ ಮಾಡಿದ್ದು, ಅದರಲ್ಲಿ ಮೋದಿ ನಂಬರ್ ಒನ್ ಸ್ಥಾನ ಅಲಂಕರಿಸಿದ್ದಾರೆ.

ಅಲ್ಲದೆ, ಈ ಸುದ್ದಿ ಸಂಸ್ಥೆ ತಾವು ಏಕೆ ಮೋದಿ ಅವರನ್ನೇ ನಂಬರ್ ಒನ್ ಸ್ಥಾನವನ್ನು ಮೋದಿ ಅವರಿಗೆ ನೀಡಿದ್ದೇವೆ ಎಂಬುದನ್ನು ಸಹ ಸ್ಪಷ್ಟಪಡಿಸಿದ್ದು, 2014ರ ಬಳಿಕ ದೇಶದೆಲ್ಲೆಡೆ ನಡೆದ ಸ್ಥಳೀಯ ಚುನಾವಣೆಯಿಂದ ಹಿಡಿದು, ಲೋಕಸಭೆ ಉಪಚುನಾವಣೆ ವರೆಗೂ ಮೋದಿ ಅವರ ಹೆಸರು ಬಳಸಿಯೇ ನಡೆಸಲಾಗಿದೆ ಎಂದು ಸುದ್ದಿ ಸಂಸ್ಥೆ ಪರಿಗಣಿಸಿದೆ.

ಅಷ್ಟೇ ಅಲ್ಲದೆ, ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಜನರನ್ನು ಸೆಳೆದಿದ್ದು, ಜಿಎಸ್ಟಿ, ನೋಟು ನಿಷೇಧಗೊಳಿಸಿ ವಿಶ್ವಮಟ್ಟದಲ್ಲಿ ಚರ್ಚೆಯಾಗಿದ್ದು, ಭಾರತದ ಗಣರಾಜ್ಯೋತ್ಸವಕ್ಕೆ ಆಸಿಯಾನ್ ರಾಷ್ಟ್ರಗಳ ಮುಖಂಡರನ್ನು ಕರೆಸಿದ್ದು ಮೋದಿ ಅವರ ಪ್ರಭಾವಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಭಾವಿಸಿ ಸುದ್ದಿಸಂಸ್ಥೆಯು ಮೋದಿ ಅವರಿಗೆ ನಂಬರ್ ಒನ್ ಸ್ಥಾನ ನೀಡಿದೆ. ಈ ಕುರಿತು ಸುದ್ದಿಸಂಸ್ಥೆಯೇ ವಿವರಣೆ ನೀಡಿದೆ. ಎರಡನೇ ಸ್ಥಾನದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇದ್ದಾರೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search