• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಶ್ವಗೆದ್ದ ಮೋದಿ ದೇಶದಲ್ಲೂ ಮೋಡಿ, ರಾಷ್ಟ್ರದ ಪ್ರಭಾವಿ ವ್ಯಕ್ತಿಯಾದರು ನೋಡಿ!

TNN Correspondent Posted On April 1, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರೆಂದರೇನೆ ಹಾಗೆ. ಯಾವ ರಾಷ್ಟ್ರ ಅವರಿಗೆ ವೀಸಾ ನೀಡುವುದಿಲ್ಲ ಎಂದು ತಿರಸ್ಕರಿಸಿತ್ತೋ, ಅದೇ ಅಮೆರಿಕ ಇಂದು ಅವರಿಗೆ ರತ್ನಗಂಬಳಿ ಹಾಸಿ ಕರೆಯುವಂತಾಗಿದೆ. ಬರೀ ಅಮೆರಿಕವೊಂದೇ ಅಲ್ಲ, ಈ ನಾಲ್ಕು ವರ್ಷದಲ್ಲಿ ಮೋದಿ ವಿಶ್ವವನ್ನೇ ಆವರಿಸಿದ್ದಾರೆ.

ಇಂತಹ ಪ್ರಧಾನಿ ನರೇಂದ್ರ ಮೋದಿ ಅವರು ಈಗ ಭಾರತದ ಅತೀ ಪ್ರಭಾವಿ ವ್ಯಕ್ತಿಗಳಲ್ಲಿ ನಂಬರ್ ಒನ್ ಸ್ಥಾನವನ್ನು ಅಲಂಕರಿಸಿದ್ದಾರೆ. ಹೌದು, ಇತ್ತೀಚೆಗೆ ದಿ ಇಂಡಿಯನ್ ಎಕ್ಸ್ ಪ್ರೆಸ್ ಸುದ್ದಿಸಂಸ್ಥೆ ಭಾರತದ ನೂರು ಪ್ರಭಾವಿ ವ್ಯಕ್ತಿಗಳ ಪಟ್ಟಿ ಮಾಡಿದ್ದು, ಅದರಲ್ಲಿ ಮೋದಿ ನಂಬರ್ ಒನ್ ಸ್ಥಾನ ಅಲಂಕರಿಸಿದ್ದಾರೆ.

ಅಲ್ಲದೆ, ಈ ಸುದ್ದಿ ಸಂಸ್ಥೆ ತಾವು ಏಕೆ ಮೋದಿ ಅವರನ್ನೇ ನಂಬರ್ ಒನ್ ಸ್ಥಾನವನ್ನು ಮೋದಿ ಅವರಿಗೆ ನೀಡಿದ್ದೇವೆ ಎಂಬುದನ್ನು ಸಹ ಸ್ಪಷ್ಟಪಡಿಸಿದ್ದು, 2014ರ ಬಳಿಕ ದೇಶದೆಲ್ಲೆಡೆ ನಡೆದ ಸ್ಥಳೀಯ ಚುನಾವಣೆಯಿಂದ ಹಿಡಿದು, ಲೋಕಸಭೆ ಉಪಚುನಾವಣೆ ವರೆಗೂ ಮೋದಿ ಅವರ ಹೆಸರು ಬಳಸಿಯೇ ನಡೆಸಲಾಗಿದೆ ಎಂದು ಸುದ್ದಿ ಸಂಸ್ಥೆ ಪರಿಗಣಿಸಿದೆ.

ಅಷ್ಟೇ ಅಲ್ಲದೆ, ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಜನರನ್ನು ಸೆಳೆದಿದ್ದು, ಜಿಎಸ್ಟಿ, ನೋಟು ನಿಷೇಧಗೊಳಿಸಿ ವಿಶ್ವಮಟ್ಟದಲ್ಲಿ ಚರ್ಚೆಯಾಗಿದ್ದು, ಭಾರತದ ಗಣರಾಜ್ಯೋತ್ಸವಕ್ಕೆ ಆಸಿಯಾನ್ ರಾಷ್ಟ್ರಗಳ ಮುಖಂಡರನ್ನು ಕರೆಸಿದ್ದು ಮೋದಿ ಅವರ ಪ್ರಭಾವಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಭಾವಿಸಿ ಸುದ್ದಿಸಂಸ್ಥೆಯು ಮೋದಿ ಅವರಿಗೆ ನಂಬರ್ ಒನ್ ಸ್ಥಾನ ನೀಡಿದೆ. ಈ ಕುರಿತು ಸುದ್ದಿಸಂಸ್ಥೆಯೇ ವಿವರಣೆ ನೀಡಿದೆ. ಎರಡನೇ ಸ್ಥಾನದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search