• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಶ್ವಗೆದ್ದ ಮೋದಿ ದೇಶದಲ್ಲೂ ಮೋಡಿ, ರಾಷ್ಟ್ರದ ಪ್ರಭಾವಿ ವ್ಯಕ್ತಿಯಾದರು ನೋಡಿ!

TNN Correspondent Posted On April 1, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರೆಂದರೇನೆ ಹಾಗೆ. ಯಾವ ರಾಷ್ಟ್ರ ಅವರಿಗೆ ವೀಸಾ ನೀಡುವುದಿಲ್ಲ ಎಂದು ತಿರಸ್ಕರಿಸಿತ್ತೋ, ಅದೇ ಅಮೆರಿಕ ಇಂದು ಅವರಿಗೆ ರತ್ನಗಂಬಳಿ ಹಾಸಿ ಕರೆಯುವಂತಾಗಿದೆ. ಬರೀ ಅಮೆರಿಕವೊಂದೇ ಅಲ್ಲ, ಈ ನಾಲ್ಕು ವರ್ಷದಲ್ಲಿ ಮೋದಿ ವಿಶ್ವವನ್ನೇ ಆವರಿಸಿದ್ದಾರೆ.

ಇಂತಹ ಪ್ರಧಾನಿ ನರೇಂದ್ರ ಮೋದಿ ಅವರು ಈಗ ಭಾರತದ ಅತೀ ಪ್ರಭಾವಿ ವ್ಯಕ್ತಿಗಳಲ್ಲಿ ನಂಬರ್ ಒನ್ ಸ್ಥಾನವನ್ನು ಅಲಂಕರಿಸಿದ್ದಾರೆ. ಹೌದು, ಇತ್ತೀಚೆಗೆ ದಿ ಇಂಡಿಯನ್ ಎಕ್ಸ್ ಪ್ರೆಸ್ ಸುದ್ದಿಸಂಸ್ಥೆ ಭಾರತದ ನೂರು ಪ್ರಭಾವಿ ವ್ಯಕ್ತಿಗಳ ಪಟ್ಟಿ ಮಾಡಿದ್ದು, ಅದರಲ್ಲಿ ಮೋದಿ ನಂಬರ್ ಒನ್ ಸ್ಥಾನ ಅಲಂಕರಿಸಿದ್ದಾರೆ.

ಅಲ್ಲದೆ, ಈ ಸುದ್ದಿ ಸಂಸ್ಥೆ ತಾವು ಏಕೆ ಮೋದಿ ಅವರನ್ನೇ ನಂಬರ್ ಒನ್ ಸ್ಥಾನವನ್ನು ಮೋದಿ ಅವರಿಗೆ ನೀಡಿದ್ದೇವೆ ಎಂಬುದನ್ನು ಸಹ ಸ್ಪಷ್ಟಪಡಿಸಿದ್ದು, 2014ರ ಬಳಿಕ ದೇಶದೆಲ್ಲೆಡೆ ನಡೆದ ಸ್ಥಳೀಯ ಚುನಾವಣೆಯಿಂದ ಹಿಡಿದು, ಲೋಕಸಭೆ ಉಪಚುನಾವಣೆ ವರೆಗೂ ಮೋದಿ ಅವರ ಹೆಸರು ಬಳಸಿಯೇ ನಡೆಸಲಾಗಿದೆ ಎಂದು ಸುದ್ದಿ ಸಂಸ್ಥೆ ಪರಿಗಣಿಸಿದೆ.

ಅಷ್ಟೇ ಅಲ್ಲದೆ, ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಜನರನ್ನು ಸೆಳೆದಿದ್ದು, ಜಿಎಸ್ಟಿ, ನೋಟು ನಿಷೇಧಗೊಳಿಸಿ ವಿಶ್ವಮಟ್ಟದಲ್ಲಿ ಚರ್ಚೆಯಾಗಿದ್ದು, ಭಾರತದ ಗಣರಾಜ್ಯೋತ್ಸವಕ್ಕೆ ಆಸಿಯಾನ್ ರಾಷ್ಟ್ರಗಳ ಮುಖಂಡರನ್ನು ಕರೆಸಿದ್ದು ಮೋದಿ ಅವರ ಪ್ರಭಾವಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಭಾವಿಸಿ ಸುದ್ದಿಸಂಸ್ಥೆಯು ಮೋದಿ ಅವರಿಗೆ ನಂಬರ್ ಒನ್ ಸ್ಥಾನ ನೀಡಿದೆ. ಈ ಕುರಿತು ಸುದ್ದಿಸಂಸ್ಥೆಯೇ ವಿವರಣೆ ನೀಡಿದೆ. ಎರಡನೇ ಸ್ಥಾನದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇದ್ದಾರೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search