• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಉತ್ತರ ಪ್ರದೇಶದಲ್ಲಿ ಮೂಲಭೂತವಾದ ಭೂತವಾಗಿ ಕಾಡುವ ಹಿಂದೆ ಮದರಸಾಗಳ ಕೈವಾಡವಿದೆ ಎಂದಿದ್ದು ಯಾರು ಗೊತ್ತಾ?

TNN Correspondent Posted On April 1, 2018


  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಅಪರಾಧ, ಬಲವಂತದ ಮತಾಂತರ, ಲವ್ ಜಿಹಾದ್ ಸೇರಿ ಹಲವು ಮೂಲಭೂತವಾದಿ ಚಟುವಟಿಕೆಗಳು ಹೆಚ್ಚಾಗುತ್ತಿವೆ ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಉತ್ತರ ಪ್ರದೇಶ ಶಿಯಾ ವಕ್ಫ್  ಬೋರ್ಡ್ ಅಧ್ಯಕ್ಷ ವಸೀಮ್ ರಿಜ್ವಿ ಆಘಾತಕಾರಿ ಮಾಹಿತಿಯೊಂದನ್ನು ಹೊರಹಾಕಿದ್ದು, ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮೂಲಭೂತವಾದಿ ಚಟುವಟಿಕೆಗಳ ಹಿಂದೆ ಮದರಸಾಗಳ ಕೈವಾಡವಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೆಲವು ಮದರಸಾಗಳು ಹಾಗೂ ದಿಯೋಬಂದ್ ನಲ್ಲಿರುವ ದಾರುಲ್ ಉಲೂಮ್ ಇಸ್ಲಾಂ ಸಂಸ್ಥೆಯು ಹಿಂದೂಗಳು ಹಾಗೂ ಶಿಯಾ ಮುಸ್ಲಿಮರ ನಡುವೆ ಕಂದಕ ಸೃಷ್ಟಿಸುತ್ತಿವೆ, ಕೋಮುವಾದ ಬಿತ್ತುತ್ತಿವೆ ಎಂದು ಆರೋಪಿಸಿದ್ದಾರೆ.

ಅಲ್ಲದೆ ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲಿ ಕೋಮು ಸಂಘರ್ಷಗಳು ಹೆಚ್ಚಾಗಿರುವ ಹಿಂದೆಯೂ ಇವರ ಕೈವಾಡವಿದ್ದು, ಎರಡೂ ಸಮುದಾಯಗಳ ಜನರ ನಡುವೆ ವಿಷಬೀಜ ಬಿತ್ತುವ ಮೂಲಕ ಇಬ್ಬರ ನಡುವೆಯೂ ಕಂದಕ ಸೃಷ್ಟಿಸುತ್ತಿದ್ದಾರೆ. ಹಾಗಾಗಿಯೇ ಮೂಲಭೂತವಾದ ಜಾಸ್ತಿಯಾಗುತ್ತಿದೆ ಎಂದು ರಿಜ್ವಿ ತಿಳಿಸಿದ್ದಾರೆ.

ಈ ಹಿಂದೆಯೂ ಮದರಸಾಗಳ ಬಗ್ಗೆ ರಿಜ್ವಿ ಇಂತಹುದೇ ಅಭಿಪ್ರಾಯವನ್ನುವ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲ, ಎಲ್ಲ ಮದರಸಾಗಳನ್ನು ಮುಚ್ಚಿಸಬೇಕು ಎಂದು ಶಿಯಾ ವಕ್ಫ್ ಬೋರ್ಡ್ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದ್ದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search