• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ವಚ್ಛ ಭಾರತ ಯೋಜನೆಗೆ ಅಭೂತಪೂರ್ವ ಯಶಸ್ಸು, ದೇಶದ ಶೇ.93ರಷ್ಟು ಜನರಿಂದ ಶೌಚಾಲಯ ಬಳಕೆ!

TNN Correspondent Posted On April 2, 2018
0


0
Shares
  • Share On Facebook
  • Tweet It

ದೆಹಲಿ: ಅದು 2014ರ ಅಕ್ಟೋಬರ್ 2. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ಯೋಜನೆ ಜಾರಿಗೊಳಿಸಿದಾಗ, ಇದು ವಿಫಲ ಯೋಜನೆ ಎಂದು ಪ್ರತಿಪಕ್ಷಗಳು ಸುಖಾಸುಮ್ಮನೆ ಟೀಕಿಸಿದ್ದವು. ಆದರೆ ಅಂದು ಪ್ರಧಾನಿ ಮೋದಿ ಅವರು ಜಾರಿಗೊಳಿಸಿದ್ದ ಸ್ವಚ್ಛ ಭಾರತ ಯೋಜನೆ ಈಗ ಭಾರತದಾದ್ಯಂತ ಅಭೂತಪೂರ್ವ ಯಶಸ್ಸು ಗಳಿಸಿದೆ.

ವಿಶ್ವ ಬ್ಯಾಂಕ್ ಅಡಿಯಲ್ಲಿ ಕಾರ್ಯನಿರ್ವಹಿಸುವ ಎನ್ಎಆರ್ ಎಸ್ಎಸ್ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಭಾರತದ ಶೇ.93ರಷ್ಟು ಜನರಿಗೆ ಶೌಚಾಲಯ ಬಳಕೆ ಗೊತ್ತಿದೆ. ಅಲ್ಲದೆ ಸ್ವಚ್ಛ ಭಾರತ ಯೋಜನೆ ಜಾರಿಯಾದ ಬಳಿಕ ಭಾರತದ ಗ್ರಾಮೀಣ ಪ್ರದೇಶದಲ್ಲಿ ಶೇ.77ರಷ್ಟು ಕುಟುಂಬಗಳು ಶೌಚಾಲಯ ಹೊಂದಿವೆ ಎಂದು ತಿಳಿದುಬಂದಿದೆ.

2017ರ ನವೆಂಬರ್ ನಿಂದ 2018ರ ಮಾರ್ಚ್ ಅವಧಿಯಲ್ಲಿ ಸಮೀಕ್ಷೆ ನಡೆಸಿದ್ದು, ಗ್ರಾಮೀಣ ಪ್ರದೇಶದ ಶೇ.96ರಷ್ಟು ಜನ ಶೌಚಾಲಯವನ್ನೇ ಬಳಸುತ್ತಿದ್ದಾರೆ. 2014ರ ಅಕ್ಟೋಬರ್ 2ರಿಂದ ಇದುವರೆಗೆ ದೇಶಾದ್ಯಂತ ಸುಮಾರು 6.6 ಕೋಟಿ ಶೌಚಾಲಯ ನಿರ್ಮಿಸಲಾಗಿದೆ ಎಂದು ಸಮೀಕ್ಷೆಯಿಂದ ಬಹಿರಂಗವಾಗಿದೆ.

ಈ ಯೋಜನೆ ಜಾರಿಯಾದ ಬಳಿಕ ಗ್ರಾಮಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಮುಂದಾಗಿದ್ದು, ಇದುವರೆಗೆ 3.4 ಲಕ್ಷ ಗ್ರಾಮಗಳು ಹಾಗೂ 341 ಜಿಲ್ಲೆಗಳನ್ನು ಬಯಲು ಶೌಚ ಮುಕ್ತ ಗ್ರಾಮಗಳು ಎಂದು ಘೋಷಿಸಲಾಗಿದೆ. ಒಟ್ಟಿನಲ್ಲಿ ಶೌಚಾಲಯವೇ ಕಾಣದ ಲಕ್ಷಾಂತರ ಗ್ರಾಮಗಳು, ಕೋಟ್ಯಂತರ ಜನ ಒಂದೇ ಒಂದು ಯೋಜನೆಯಿಂದ ಶೌಚಾಲಯ ಕಟ್ಟಿಸಿಕೊಂಡು ಸ್ವಚ್ಛ ಭಾರತಕ್ಕೆ ಮುನ್ನುಡಿಯಾಗಿರುವುದು ಸ್ವಾಗತಾರ್ಹವಾಗಿದೆ.

0
Shares
  • Share On Facebook
  • Tweet It




Trending Now
ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
Tulunadu News July 8, 2025
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Tulunadu News July 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
  • Popular Posts

    • 1
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 2
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 3
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 4
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 5
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

  • Privacy Policy
  • Contact
© Tulunadu Infomedia.

Press enter/return to begin your search