• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೈಲ್ವೆಗೆ ಮೋದಿ ಕೊಟ್ಟರು ಬೂಸ್ಟ್, ಇದೇ ಮೊದಲ ಬಾರಿಗೆ ಅತೀ ಹೆಚ್ಚು ಸರಕು ಸಾಗಣೆ!

TNN Correspondent Posted On April 4, 2018
0


0
Shares
  • Share On Facebook
  • Tweet It

ದೆಹಲಿ: ಕಳೆದ 2017ರ ಬಜೆಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈಲ್ವೆ ಅಭಿವೃದ್ಧಿ, ನಿಲ್ದಾಣಗಳ ಮೇಲ್ದರ್ಜೆಗೆ ಏರಿಸಲು ಅಪಾರ ಹಣ ಮೀಸಲು ಇಟ್ಟ ಬಳಿಕ ಭಾರತೀಯ ರೈಲುಗಳಲ್ಲಿ ಅಪಾರ ಸುಧಾರಣೆಯಾಗಿದೆ.

ಹೌದು, 2017-18ರಲ್ಲಿ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಸರಕನ್ನು ರೈಲುಗಳ ಮೂಲಕ ಸಾಗಣೆ ಮಾಡಲಾಗಿದೆ ಎಂದು ರೈಲ್ವೆ ಖಾತೆ ಸಚಿವಾಲಯವೇ ಮಾಹಿತಿ ನೀಡಿದೆ.

2017-18ನೇ ಸಾಲಿನಲ್ಲಿ ರೈಲುಗಳ ಮೂಲಕ ದೇಶಾದ್ಯಂತ 1,160 ದಶಲಕ್ಷ ಟನ್ ಸರಕನ್ನು ಸಾಗಣೆ ಮಾಡಲಾಗಿದೆ. ಇದು ದೇಶದ ಇತಿಹಾಸದಲ್ಲೇ ಅತೀ ಹೆಚ್ಚು ಸರಕು ಸಾಗಣೆ ಮಾಡಲಾದ ವರ್ಷ ಎಂಬ ದಾಖಲೆಗೆ ಭಾಜವಾಗಿದೆ ಎಂದು ಸಚಿವಾಲಯ ವಿವರಣೆ ನೀಡಿದೆ.

2013-14ನೇ ಸಾಲಿನಲ್ಲಿ ರೈಲುಗಳ ಮೂಲಕ 1,051 ದಶಲಕ್ಷ ಟನ್ ಸರಕು ಸಾಗಣೆ ಮಾಡಲಾಗಿತ್ತು. ಹಾಗೆಯೇ 2014-15ನೇ ಸಾಲಿನಲ್ಲಿ 1,095 ದಶಲಕ್ಷ ಟನ್ ಹಾಗೂ 2016-17ರಲ್ಲಿ 1,109 ದಶಲಕ್ಷ ಟನ್ ಸರಕು ಸಾಗಣೆ ಮಾಡಲಾಗಿದೆ. ಆದರೆ ಈ ಬಾರಿ ಈ ಸಂಖ್ಯೆ 1,160 ದಶಲಕ್ಷ ಮಿಲಿಯನ್ ಗೆರೆ ತಲುಪಿದ್ದು, ಸಾರ್ವಕಾಲಿಕ ದಾಖಲೆ ದಾಖಲಿಸಿದೆ.

ದೇಶದಲ್ಲಿ ಸುಮಾರು 13 ಸಾವಿರ ಸರಕು ಸಾಗಣೆ ರೈಲುಗಳು ಓಡಾಡುತ್ತಿದ್ದು, ರೈಲು ಇಲಾಖೆಯ ಒಟ್ಟು ಆದಾಯದಲ್ಲಿ ಈ ವಿಭಾಗವೇ ಶೇ.65ರಷ್ಟು ಆದಾಯ ಒದಗಿಸುತ್ತದೆ ಎಂದು ಸಚಿವಾಲಯ ತಿಳಿಸಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search