• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೈಲ್ವೆಗೆ ಮೋದಿ ಕೊಟ್ಟರು ಬೂಸ್ಟ್, ಇದೇ ಮೊದಲ ಬಾರಿಗೆ ಅತೀ ಹೆಚ್ಚು ಸರಕು ಸಾಗಣೆ!

TNN Correspondent Posted On April 4, 2018
0


0
Shares
  • Share On Facebook
  • Tweet It

ದೆಹಲಿ: ಕಳೆದ 2017ರ ಬಜೆಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈಲ್ವೆ ಅಭಿವೃದ್ಧಿ, ನಿಲ್ದಾಣಗಳ ಮೇಲ್ದರ್ಜೆಗೆ ಏರಿಸಲು ಅಪಾರ ಹಣ ಮೀಸಲು ಇಟ್ಟ ಬಳಿಕ ಭಾರತೀಯ ರೈಲುಗಳಲ್ಲಿ ಅಪಾರ ಸುಧಾರಣೆಯಾಗಿದೆ.

ಹೌದು, 2017-18ರಲ್ಲಿ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಸರಕನ್ನು ರೈಲುಗಳ ಮೂಲಕ ಸಾಗಣೆ ಮಾಡಲಾಗಿದೆ ಎಂದು ರೈಲ್ವೆ ಖಾತೆ ಸಚಿವಾಲಯವೇ ಮಾಹಿತಿ ನೀಡಿದೆ.

2017-18ನೇ ಸಾಲಿನಲ್ಲಿ ರೈಲುಗಳ ಮೂಲಕ ದೇಶಾದ್ಯಂತ 1,160 ದಶಲಕ್ಷ ಟನ್ ಸರಕನ್ನು ಸಾಗಣೆ ಮಾಡಲಾಗಿದೆ. ಇದು ದೇಶದ ಇತಿಹಾಸದಲ್ಲೇ ಅತೀ ಹೆಚ್ಚು ಸರಕು ಸಾಗಣೆ ಮಾಡಲಾದ ವರ್ಷ ಎಂಬ ದಾಖಲೆಗೆ ಭಾಜವಾಗಿದೆ ಎಂದು ಸಚಿವಾಲಯ ವಿವರಣೆ ನೀಡಿದೆ.

2013-14ನೇ ಸಾಲಿನಲ್ಲಿ ರೈಲುಗಳ ಮೂಲಕ 1,051 ದಶಲಕ್ಷ ಟನ್ ಸರಕು ಸಾಗಣೆ ಮಾಡಲಾಗಿತ್ತು. ಹಾಗೆಯೇ 2014-15ನೇ ಸಾಲಿನಲ್ಲಿ 1,095 ದಶಲಕ್ಷ ಟನ್ ಹಾಗೂ 2016-17ರಲ್ಲಿ 1,109 ದಶಲಕ್ಷ ಟನ್ ಸರಕು ಸಾಗಣೆ ಮಾಡಲಾಗಿದೆ. ಆದರೆ ಈ ಬಾರಿ ಈ ಸಂಖ್ಯೆ 1,160 ದಶಲಕ್ಷ ಮಿಲಿಯನ್ ಗೆರೆ ತಲುಪಿದ್ದು, ಸಾರ್ವಕಾಲಿಕ ದಾಖಲೆ ದಾಖಲಿಸಿದೆ.

ದೇಶದಲ್ಲಿ ಸುಮಾರು 13 ಸಾವಿರ ಸರಕು ಸಾಗಣೆ ರೈಲುಗಳು ಓಡಾಡುತ್ತಿದ್ದು, ರೈಲು ಇಲಾಖೆಯ ಒಟ್ಟು ಆದಾಯದಲ್ಲಿ ಈ ವಿಭಾಗವೇ ಶೇ.65ರಷ್ಟು ಆದಾಯ ಒದಗಿಸುತ್ತದೆ ಎಂದು ಸಚಿವಾಲಯ ತಿಳಿಸಿದೆ.

0
Shares
  • Share On Facebook
  • Tweet It




Trending Now
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
  • Popular Posts

    • 1
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • 2
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search