• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೈಲ್ವೆಗೆ ಮೋದಿ ಕೊಟ್ಟರು ಬೂಸ್ಟ್, ಇದೇ ಮೊದಲ ಬಾರಿಗೆ ಅತೀ ಹೆಚ್ಚು ಸರಕು ಸಾಗಣೆ!

TNN Correspondent Posted On April 4, 2018
0


0
Shares
  • Share On Facebook
  • Tweet It

ದೆಹಲಿ: ಕಳೆದ 2017ರ ಬಜೆಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈಲ್ವೆ ಅಭಿವೃದ್ಧಿ, ನಿಲ್ದಾಣಗಳ ಮೇಲ್ದರ್ಜೆಗೆ ಏರಿಸಲು ಅಪಾರ ಹಣ ಮೀಸಲು ಇಟ್ಟ ಬಳಿಕ ಭಾರತೀಯ ರೈಲುಗಳಲ್ಲಿ ಅಪಾರ ಸುಧಾರಣೆಯಾಗಿದೆ.

ಹೌದು, 2017-18ರಲ್ಲಿ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಸರಕನ್ನು ರೈಲುಗಳ ಮೂಲಕ ಸಾಗಣೆ ಮಾಡಲಾಗಿದೆ ಎಂದು ರೈಲ್ವೆ ಖಾತೆ ಸಚಿವಾಲಯವೇ ಮಾಹಿತಿ ನೀಡಿದೆ.

2017-18ನೇ ಸಾಲಿನಲ್ಲಿ ರೈಲುಗಳ ಮೂಲಕ ದೇಶಾದ್ಯಂತ 1,160 ದಶಲಕ್ಷ ಟನ್ ಸರಕನ್ನು ಸಾಗಣೆ ಮಾಡಲಾಗಿದೆ. ಇದು ದೇಶದ ಇತಿಹಾಸದಲ್ಲೇ ಅತೀ ಹೆಚ್ಚು ಸರಕು ಸಾಗಣೆ ಮಾಡಲಾದ ವರ್ಷ ಎಂಬ ದಾಖಲೆಗೆ ಭಾಜವಾಗಿದೆ ಎಂದು ಸಚಿವಾಲಯ ವಿವರಣೆ ನೀಡಿದೆ.

2013-14ನೇ ಸಾಲಿನಲ್ಲಿ ರೈಲುಗಳ ಮೂಲಕ 1,051 ದಶಲಕ್ಷ ಟನ್ ಸರಕು ಸಾಗಣೆ ಮಾಡಲಾಗಿತ್ತು. ಹಾಗೆಯೇ 2014-15ನೇ ಸಾಲಿನಲ್ಲಿ 1,095 ದಶಲಕ್ಷ ಟನ್ ಹಾಗೂ 2016-17ರಲ್ಲಿ 1,109 ದಶಲಕ್ಷ ಟನ್ ಸರಕು ಸಾಗಣೆ ಮಾಡಲಾಗಿದೆ. ಆದರೆ ಈ ಬಾರಿ ಈ ಸಂಖ್ಯೆ 1,160 ದಶಲಕ್ಷ ಮಿಲಿಯನ್ ಗೆರೆ ತಲುಪಿದ್ದು, ಸಾರ್ವಕಾಲಿಕ ದಾಖಲೆ ದಾಖಲಿಸಿದೆ.

ದೇಶದಲ್ಲಿ ಸುಮಾರು 13 ಸಾವಿರ ಸರಕು ಸಾಗಣೆ ರೈಲುಗಳು ಓಡಾಡುತ್ತಿದ್ದು, ರೈಲು ಇಲಾಖೆಯ ಒಟ್ಟು ಆದಾಯದಲ್ಲಿ ಈ ವಿಭಾಗವೇ ಶೇ.65ರಷ್ಟು ಆದಾಯ ಒದಗಿಸುತ್ತದೆ ಎಂದು ಸಚಿವಾಲಯ ತಿಳಿಸಿದೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search