• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೈಲ್ವೆಗೆ ಮೋದಿ ಕೊಟ್ಟರು ಬೂಸ್ಟ್, ಇದೇ ಮೊದಲ ಬಾರಿಗೆ ಅತೀ ಹೆಚ್ಚು ಸರಕು ಸಾಗಣೆ!

TNN Correspondent Posted On April 4, 2018
0


0
Shares
  • Share On Facebook
  • Tweet It

ದೆಹಲಿ: ಕಳೆದ 2017ರ ಬಜೆಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈಲ್ವೆ ಅಭಿವೃದ್ಧಿ, ನಿಲ್ದಾಣಗಳ ಮೇಲ್ದರ್ಜೆಗೆ ಏರಿಸಲು ಅಪಾರ ಹಣ ಮೀಸಲು ಇಟ್ಟ ಬಳಿಕ ಭಾರತೀಯ ರೈಲುಗಳಲ್ಲಿ ಅಪಾರ ಸುಧಾರಣೆಯಾಗಿದೆ.

ಹೌದು, 2017-18ರಲ್ಲಿ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಸರಕನ್ನು ರೈಲುಗಳ ಮೂಲಕ ಸಾಗಣೆ ಮಾಡಲಾಗಿದೆ ಎಂದು ರೈಲ್ವೆ ಖಾತೆ ಸಚಿವಾಲಯವೇ ಮಾಹಿತಿ ನೀಡಿದೆ.

2017-18ನೇ ಸಾಲಿನಲ್ಲಿ ರೈಲುಗಳ ಮೂಲಕ ದೇಶಾದ್ಯಂತ 1,160 ದಶಲಕ್ಷ ಟನ್ ಸರಕನ್ನು ಸಾಗಣೆ ಮಾಡಲಾಗಿದೆ. ಇದು ದೇಶದ ಇತಿಹಾಸದಲ್ಲೇ ಅತೀ ಹೆಚ್ಚು ಸರಕು ಸಾಗಣೆ ಮಾಡಲಾದ ವರ್ಷ ಎಂಬ ದಾಖಲೆಗೆ ಭಾಜವಾಗಿದೆ ಎಂದು ಸಚಿವಾಲಯ ವಿವರಣೆ ನೀಡಿದೆ.

2013-14ನೇ ಸಾಲಿನಲ್ಲಿ ರೈಲುಗಳ ಮೂಲಕ 1,051 ದಶಲಕ್ಷ ಟನ್ ಸರಕು ಸಾಗಣೆ ಮಾಡಲಾಗಿತ್ತು. ಹಾಗೆಯೇ 2014-15ನೇ ಸಾಲಿನಲ್ಲಿ 1,095 ದಶಲಕ್ಷ ಟನ್ ಹಾಗೂ 2016-17ರಲ್ಲಿ 1,109 ದಶಲಕ್ಷ ಟನ್ ಸರಕು ಸಾಗಣೆ ಮಾಡಲಾಗಿದೆ. ಆದರೆ ಈ ಬಾರಿ ಈ ಸಂಖ್ಯೆ 1,160 ದಶಲಕ್ಷ ಮಿಲಿಯನ್ ಗೆರೆ ತಲುಪಿದ್ದು, ಸಾರ್ವಕಾಲಿಕ ದಾಖಲೆ ದಾಖಲಿಸಿದೆ.

ದೇಶದಲ್ಲಿ ಸುಮಾರು 13 ಸಾವಿರ ಸರಕು ಸಾಗಣೆ ರೈಲುಗಳು ಓಡಾಡುತ್ತಿದ್ದು, ರೈಲು ಇಲಾಖೆಯ ಒಟ್ಟು ಆದಾಯದಲ್ಲಿ ಈ ವಿಭಾಗವೇ ಶೇ.65ರಷ್ಟು ಆದಾಯ ಒದಗಿಸುತ್ತದೆ ಎಂದು ಸಚಿವಾಲಯ ತಿಳಿಸಿದೆ.

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search