• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸರಕು ಮತ್ತು ಸೇವಾ ತೆರಿಗೆ ವಿರೋಧಿಗಳೇ, ಒಂದು ಸಲ ಮಹಾರಾಷ್ಟ್ರದ ಆದಾಯ ಏರಿಕೆಯನ್ನೊಮ್ಮೆ ನೋಡಿ!

TNN Correspondent Posted On April 4, 2018
0


0
Shares
  • Share On Facebook
  • Tweet It

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಸರಕು ಮತ್ತು ಸೇವಾ ತೆರಿಗೆ ಯೋಜನೆ ಜಾರಿಗೊಳಿಸುವಾಗ ದೇಶದೆಲ್ಲೆಡೆ ಕೆಲ ಮೋದಿ ವಿರೋಧಿಗಳದ್ದು ಒಂದೇ ಬೊಬ್ಬೆ, ಇದು ದೇಶದ ವಿತ್ತೀಯ ವ್ಯವಸ್ಥೆಯನ್ನೇ ಬುಡಮೇಲು ಮಾಡಿಸುವಂತಹ ಯೋಜನೆ ಎಂದು.

ಆದರೆ ಏನಾಯಿತು? ಪ್ರಸ್ತುತ ದೇಶದ ಜನರ ಖರೀದಿಗೆ ಅನುಗುಣವಾಗಿ ವಿವಿಧ ವಸ್ತುಗಳಿಗೆ ಜಿಎಸ್ಟಿ ನಿಗದಿಗೊಳಿಸಲಾಗಿದೆ. ದೇಶದ ಜನರಿಗೆ ಭಾರವಾದ ತೆರಿಗೆಯನ್ನು ಕಡಿತಗೊಳಿಸಲಾಗಿದೆ. ಅಷ್ಟೇ ಅಲ್ಲ, ಜಿಎಸ್ಟಿ ಜಾರಿಯ ಆರಂಭದ ದಿನಗಳಲ್ಲಿ ಕಡಿಮೆಯಾದ ಜಿಡಿಪಿ ದರ ಈಗ ಏಳರ ಗಡಿ ದಾಟಿದೆ.

ಇಷ್ಟಾದರೂ ಮೋದಿ ವಿರೋಧಿಗಳು ಮಾತ್ರ ಜಿಎಸ್ಟಿ ಜಾರಿಯಿಂದಾದ ಉಪಯೋಗವೇನು? ಎಂದೇ ಕೇಳುತ್ತಾರೆ.  ಆದರೆ ವಾಸ್ತವದ ಪ್ರತಿರೂಪವಾಗಿ ಜಿಎಸ್ಟಿ ಮಹಾರಾಷ್ಟ್ರದ ವಿತ್ತೀಯ ವ್ಯವಸ್ಥೆ ಮೇಲೆ ಸಕಾರಾತ್ಮವಾಗಿ ಪರಿಣಾಮ ಬೀರಿದೆ.

ಹೌದು, ಪ್ರಸಕ್ತ ಸಾಲಿನ ವಿತ್ತೀಯ ವರ್ಷದಲ್ಲಿ ಮಹಾರಾಷ್ಟ್ರದ ತೆರಿಗೆ ಆದಾಯ ಪ್ರಮಾಣದಲ್ಲಿ ಶೇ.26ರಷ್ಟು ಏರಿಕೆಯಾಗಿದ್ದು, ಜಿಎಸ್ಟಿ ಜಾರಿಯಿಂದಲೇ ಮಹಾರಾಷ್ಟ್ರದ ಆದಾಯ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಪ್ರಸಕ್ತ ಸಾಲಿನಲ್ಲಿ ಮಹಾರಾಷ್ಟ್ರ ಸರ್ಕಾರಕ್ಕೆ 1.14 ಲಕ್ಷ ಕೋಟಿ ಆದಾಯ ತೆರಿಗೆ ಮೂಲಕವೇ ಬಂದಿದ್ದು, ಅದರಲ್ಲಿ ಕಳೆದ ಬಾರಿಗಿಂತ 26ರಷ್ಟು ಏರಿಕೆಯಾಗಿದೆ. ಇದಕ್ಕೆ ಜಿಎಸ್ಟಿ ಜಾರಿಯೇ ಕಾರಣ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search