• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಾಕ್ ಉಗ್ರ ಪೋಷಣೆ ಬಯಲು: ಪಾಕಿಸ್ತಾನದಲ್ಲಿದ್ದಾರೆ 139 ಮೋಸ್ಟ್ ವಾಟೆಂಡ್ ಉಗ್ರರು

TNN Correspondent Posted On April 4, 2018


  • Share On Facebook
  • Tweet It

ದೆಹಲಿ: ಭಯೋತ್ಪಾದಕರ ಮೂಲ ಕೇಂದ್ರ ಸ್ಥಾನ ಪಾಕಿಸ್ತಾನ ಎಂಬುದು ಮತ್ತೊಮ್ಮೆ ಸಾಬೀತಾಗಿದ್ದು, ಇದೀಗ ವಿಶ್ವಸಂಸ್ಥೆ ಭದ್ರತಾ ಮಂಡಳಿ ಬಿಡುಗಡೆ ಮಾಡಿರುವ ಘೋಷಿತ ಭಯೋತ್ಪಾದಕರ ಪಟ್ಟಿಯಲ್ಲಲಿ 139 ಪಾಕಿಸ್ತಾನಿಯರು ಸ್ಥಾನ ಪಡೆದಿದ್ದಾರೆ. ಈ ಮೂಲಕ ಭಯೋತ್ಪಾದಕರನ್ನು ಪಾಕಿಸ್ತಾನ ಸಲಹುತ್ತಿರುವುದು ಪದೇ ಪದೆ ಸಾಬೀತಾಗಿದೆ. ಭೂಗತ ಪಾತಕಿ ದಾವೂದ್‌ ಇಬ್ರಾಹಿಂ, ಮುಂಬಯಿ ದಾಳಿ ಸಂಚುಕೋರ ಹಫೀಜ್ ಸಯೀದ್‌ ಈ ಪಟ್ಟಿಯಲ್ಲಿದ್ದಾರೆ.

ಈ ಕುರಿತು ಪಾಕಿಸ್ತಾನದ ಡಾನ್ ವರದಿ ಮಾಡಿದ್ದು, ಪಾತಕಿ ದಾವೂದ್‌ ಇಬ್ರಾಹಿಂ ರಾವಲ್ಪಿಂಡಿ ಹಾಗೂ ಕರಾಚಿಯಿಂದ ಪಾಸ್‌ಪೋರ್ಟ್‌ಗಳನ್ನು ತನ್ನ ಹೆಸರಿನಲ್ಲಿ ಪಡೆದುಕೊಂಡಿದ್ದಾನೆ. ಕರಾಚಿಯ ನೂರಾಬಾದ್‌ನಲ್ಲಿ ಅರಮನೆಯಂತಹ ಬಂಗಲೆ ಹೊಂದಿದ್ದಾರೆ ಎಂದು ಭದ್ರತಾ ಮಂಡಳಿ ವಿವರಿಸಿದೆ ಎಂದು ಡಾನ್ ವರದಿ ಮಾಡಿದೆ.

ಎಲ್‌ಇಟಿ ಸ್ಥಾಪಕ ಸಯೀದ್‌, ಎಲ್‌ಇಟಿಯ ‘ಮಾಧ್ಯಮ ಸಂಪರ್ಕ’ ಹಾಜಿ ಮೊಹಮ್ಮದ್‌ ಯಾಹ್ಯಾ ಮುಜಾಹಿದ್‌ ಮತ್ತು ಈತನ ಸಹಾಯಕರಾದ ಅಬ್ದುಲ್‌ ಸಲಾಮ್‌ ಹಾಗೂ ಝಫರ್‌ ಇಕ್ಬಾಲ್‌ ಕೂಡ ‘ಉಗ್ರರ ಪಟ್ಟಿಯಲ್ಲಿ’ ಸೇರಿದ್ದಾರೆ.
ಎಲ್‌ಇಟಿ ಜತೆಗೆ, ಅಲ್‌- ಮನ್ಸೂರಿಯನ್‌, ಪಾಸ್ಬಾನ್‌-ಇ-ಕಾಶ್ಮೀರ್, ಪಾಸ್ಬಾನ್‌-ಇ-ಅಹ್ಲೆ ಹಾದಿತ್‌, ಜಮಾತ್‌ ಉದ್‌ದಾವ, ಫಲಾಹ್‌-ಇ-ಇನ್ಸಾನಿಯತ್‌ ಫೌಂಡೇಶನ್‌ಗಳನ್ನೂ ಉಗ್ರ ಸಂಘಟನೆಗಳ ಪಟ್ಟಿಗೆ ಸೇರಿಸಲಾಗಿದೆ.

  • Share On Facebook
  • Tweet It


- Advertisement -


Trending Now
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Tulunadu News June 25, 2022
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
Leave A Reply

  • Recent Posts

    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
  • Popular Posts

    • 1
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 2
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 3
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 4
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 5
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search