• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಾಕ್ ಉಗ್ರ ಪೋಷಣೆ ಬಯಲು: ಪಾಕಿಸ್ತಾನದಲ್ಲಿದ್ದಾರೆ 139 ಮೋಸ್ಟ್ ವಾಟೆಂಡ್ ಉಗ್ರರು

TNN Correspondent Posted On April 4, 2018


  • Share On Facebook
  • Tweet It

ದೆಹಲಿ: ಭಯೋತ್ಪಾದಕರ ಮೂಲ ಕೇಂದ್ರ ಸ್ಥಾನ ಪಾಕಿಸ್ತಾನ ಎಂಬುದು ಮತ್ತೊಮ್ಮೆ ಸಾಬೀತಾಗಿದ್ದು, ಇದೀಗ ವಿಶ್ವಸಂಸ್ಥೆ ಭದ್ರತಾ ಮಂಡಳಿ ಬಿಡುಗಡೆ ಮಾಡಿರುವ ಘೋಷಿತ ಭಯೋತ್ಪಾದಕರ ಪಟ್ಟಿಯಲ್ಲಲಿ 139 ಪಾಕಿಸ್ತಾನಿಯರು ಸ್ಥಾನ ಪಡೆದಿದ್ದಾರೆ. ಈ ಮೂಲಕ ಭಯೋತ್ಪಾದಕರನ್ನು ಪಾಕಿಸ್ತಾನ ಸಲಹುತ್ತಿರುವುದು ಪದೇ ಪದೆ ಸಾಬೀತಾಗಿದೆ. ಭೂಗತ ಪಾತಕಿ ದಾವೂದ್‌ ಇಬ್ರಾಹಿಂ, ಮುಂಬಯಿ ದಾಳಿ ಸಂಚುಕೋರ ಹಫೀಜ್ ಸಯೀದ್‌ ಈ ಪಟ್ಟಿಯಲ್ಲಿದ್ದಾರೆ.

ಈ ಕುರಿತು ಪಾಕಿಸ್ತಾನದ ಡಾನ್ ವರದಿ ಮಾಡಿದ್ದು, ಪಾತಕಿ ದಾವೂದ್‌ ಇಬ್ರಾಹಿಂ ರಾವಲ್ಪಿಂಡಿ ಹಾಗೂ ಕರಾಚಿಯಿಂದ ಪಾಸ್‌ಪೋರ್ಟ್‌ಗಳನ್ನು ತನ್ನ ಹೆಸರಿನಲ್ಲಿ ಪಡೆದುಕೊಂಡಿದ್ದಾನೆ. ಕರಾಚಿಯ ನೂರಾಬಾದ್‌ನಲ್ಲಿ ಅರಮನೆಯಂತಹ ಬಂಗಲೆ ಹೊಂದಿದ್ದಾರೆ ಎಂದು ಭದ್ರತಾ ಮಂಡಳಿ ವಿವರಿಸಿದೆ ಎಂದು ಡಾನ್ ವರದಿ ಮಾಡಿದೆ.

ಎಲ್‌ಇಟಿ ಸ್ಥಾಪಕ ಸಯೀದ್‌, ಎಲ್‌ಇಟಿಯ ‘ಮಾಧ್ಯಮ ಸಂಪರ್ಕ’ ಹಾಜಿ ಮೊಹಮ್ಮದ್‌ ಯಾಹ್ಯಾ ಮುಜಾಹಿದ್‌ ಮತ್ತು ಈತನ ಸಹಾಯಕರಾದ ಅಬ್ದುಲ್‌ ಸಲಾಮ್‌ ಹಾಗೂ ಝಫರ್‌ ಇಕ್ಬಾಲ್‌ ಕೂಡ ‘ಉಗ್ರರ ಪಟ್ಟಿಯಲ್ಲಿ’ ಸೇರಿದ್ದಾರೆ.
ಎಲ್‌ಇಟಿ ಜತೆಗೆ, ಅಲ್‌- ಮನ್ಸೂರಿಯನ್‌, ಪಾಸ್ಬಾನ್‌-ಇ-ಕಾಶ್ಮೀರ್, ಪಾಸ್ಬಾನ್‌-ಇ-ಅಹ್ಲೆ ಹಾದಿತ್‌, ಜಮಾತ್‌ ಉದ್‌ದಾವ, ಫಲಾಹ್‌-ಇ-ಇನ್ಸಾನಿಯತ್‌ ಫೌಂಡೇಶನ್‌ಗಳನ್ನೂ ಉಗ್ರ ಸಂಘಟನೆಗಳ ಪಟ್ಟಿಗೆ ಸೇರಿಸಲಾಗಿದೆ.

  • Share On Facebook
  • Tweet It


- Advertisement -


Trending Now
ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
Tulunadu News June 1, 2023
ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
Tulunadu News May 31, 2023
Leave A Reply

  • Recent Posts

    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
  • Popular Posts

    • 1
      ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • 2
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 3
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 4
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 5
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search